ಇತಿಹಾಸ ಅವಿತಿಟ್ಟು ಕೊಂಡಿರುವ ಹ್ಯಾಡಾಳ


Team Udayavani, Mar 19, 2023, 1:08 PM IST

tdy-12

ಚನ್ನರಾಯಪಟ್ಟಣ: ಐತಿಹಾಸಿಕ ಪರಂಪರೆಯನ್ನು ಹೊಂದಿರುವ ಹಲವಾರು ರಾಜ ಮನೆತನಗಳು ಆಳ್ವಿಕೆ ಮಾಡಿದ್ದ ಕಾಲಘಟ್ಟದಲ್ಲಿ ಹಲವಾರು ಗ್ರಾಮಗಳಲ್ಲಿ ಇತಿಹಾಸಗಳು ಮರೆಮಾಚಿಕೊಂಡಿದ್ದು, ಕೇವಲ ದಂತಕಥೆಗಳಾಗಿ ಹೊರಹುಮ್ಮುತ್ತಿವೆ.

ಪ್ರದೇಶಗಳು ಅಭಿವೃದ್ಧಿಗೊಳ್ಳುತ್ತಿರುವ ಭರಾಟೆಯಲ್ಲಿ ಹಿಂದಿನ ಕಾಲದ ಇತಿಹಾಸವು ಗತಿಸಿದ ಘಟನಾವಳಿಗಳು ಮೆಲುಕು ಹಾಕಲು ಇಂದಿನ ಸಮಾಜದಲ್ಲಿ ಪೂರ್ವ ಜನರ ಸಂಖ್ಯೆಯೂ ಸಹ ನಶಿಸಿವೆ. ಹೀಗಿರುವಾಗ ಗತವೈಭವದ ತಾಣಗಳನ್ನು ಇಂದಿನ ಪೀಳಿಗೆಗೆ ಪರಿಚಯವಾದರೂ ಹೇಗೆ ಸಿಗಲಿದೆ ಎಂಬುವುದನ್ನು ಇತಿಹಾಸ ಸಂಶೋಧಕ ಹಾಗೂ ಸಾಹಿತಿ ಬಿಟ್ಟಸಂದ್ರಗುರುಸಿದ್ಧಯ್ಯ ಅವರು ಬೆಂಬಿಡದಂತೆ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕುವುದರ ಮೂಲಕ ಹಳ್ಳಿಹಳ್ಳಿ ತಿರುಗಿ, ಗ್ರಾಮಗಳ ಇತಿಹಾಸ ಮತ್ತು ಅಲ್ಲಿನ ಪ್ರಾಮುಖ್ಯತೆ ಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿರುವುದು ನಿಜಕ್ಕೂ ವಿಸ್ಮಯವನ್ನುಂಟು ಮಾಡುತ್ತದೆ.

ಇಂತಹದೊಂದು ಕಥೆಯೂ ಸಹ ಹ್ಯಾಡಾಳ ಎಂಬ ಗ್ರಾಮದಲ್ಲಿ ಗತಿಸಿರುವುದು ಸಂಶೋಧಕರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿ ತಾಲೂಕಿನ ಹ್ಯಾಡಾಳ ಗ್ರಾಮವು ಒಂದು ಕಾಲಕ್ಕೆ ಪ್ರಮುಖ ಸ್ಥಳವಾಗಿದ್ದು, ಇದೊಂದು ಐತಿಹಾಸಿಕ ಪರಂಪರೆಯುಳ್ಳ ಇತಿಹಾಸದ ತೊಟ್ಟಿಲು ಆಗಿದೆ ಎಂದು ದೊಡ್ಡಬಳ್ಳಾಪುರ ಇತಿಹಾಸ ಸಂಶೋ ಧಕ ಎಸ್‌.ವೆಂಕಟೇಶ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತಿಹಾಸ ಸಂಶೋಧಕ ಬಿಟ್ಟಸಂದ್ರ ಗುರುಸಿದ್ದಯ್ಯ ಅವರ ಪ್ರಕಾರ 1948ರಲ್ಲಿ ಟಿಪ್ಪುಸುಲ್ತಾನನ ತಂದೆ ಧೈರ್ಯಕ್ಕೆ ಹೆಸರುವಾಸಿಯಾಗಿದ್ದ ಹೈದರಾಲಿಯು ದೇವನಹಳ್ಳಿ ಪಾಳೇಗಾರರ ಮೇಲೆ ಯುದ್ಧವನ್ನು ಮಾಡುವಾಗ, ಆ ಯುದ್ಧದ ಸಂದರ್ಭದಲ್ಲಿ ಈಗಿನ ಗ್ರಾಮ ಹ್ಯಾಡಾಳ ಪ್ರದೇಶದಲ್ಲಿ ತನ್ನ ಸೇನಾ ತುಕಡಿಯನ್ನು ಬೀಡುಬಿಟ್ಟಿದ್ದನು ಎಂಬ ಪ್ರತೀತಿ ಇದೆ. ಹೀಗಾಗಿ ಹೈದರಾಲಿಯ ಸೇನಾ ದಳ ಅಲ್ಲಿ ಮೊಕ್ಕಂ ಹೂಡಿದ್ದರ ಕಾರಣವಾಗಿ ಅಲ್ಲಿದ್ದ ಗ್ರಾಮವನ್ನು ಹೈದರ್‌ ದಳ ಎಂದು ಕರೆಯಲಾರಂಭಿಸಲಾಗಿತ್ತು. ಕಾಲ ಕ್ರಮೇಣ ಕಾಲ ಕಳೆದಂತೆಲ್ಲಾ ಹೆಸರು ಹೈದಳ, ಹೈದಾಳ ಹೀಗೆ ಕೊನೆಗೆ ಹ್ಯಾಡಾಳ ಎಂದು ಅಪ್ರಬಂಶಗೊಂಡದ್ದು ಇಲ್ಲಿನ ಪ್ರಮುಖ ಇತಿಹಾಸವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಚನ್ನರಾಯಪಟ್ಟಣ ಗ್ರಾಪಂ ಪಿಡಿಒ ಸಿ.ಮುನಿರಾಜು, ಕಾರ್ಯದರ್ಶಿ ಡಿ.ಎನ್‌. ಮಂಜುನಾಥ್‌, ಗ್ರಾಪಂ ಸದಸ್ಯ ಹ್ಯಾಡಾಳ ಚನ್ನಕೇಶವ, ಗ್ರಾಮದ ಮುಖಂಡರು ಇದ್ದರು.

ಶಿಲಾ ಶಾಸನ -100ಕ್ಕೂ ಹೆಚ್ಚು ವೀರಗಲ್ಲು ಪತ್ತೆ : ಈಗಾಗಲೇ ಸುಮಾರು 5 ವರ್ಷಗಳಿಂದ ತಾಲೂಕಿನಾದ್ಯಂತ ಇರುವ ಗ್ರಾಮಗಳಲ್ಲಿ ಈವರೆಗೆ 60ಕ್ಕೂ ಹೆಚ್ಚು ಅಪ್ರಕಟಿತ ಶಿಲಾ ಶಾಸನ ಹಾಗೂ 100ಕ್ಕೂ ಹೆಚ್ಚು ವೀರಗಲ್ಲುಗಳನ್ನು ಸ್ವಿಚ್ಚೆಯಿಂದ ಪತ್ತೆ ಹಚ್ಚಿ ಅವುಗಳನ್ನು ಸ್ಥಳದಲ್ಲಿಯೇ ಸಂರಕ್ಷಣೆ ಮಾಡಲಾಗಿದ್ದು, ಈವರೆಗೂ ದೊರೆತಿರುವ ಶಿಲಾ ಶಾಸನ ಹಾಗೂ ಪ್ರಾಚ್ಯ ವಸ್ತು ಸ್ಮಾರಕಗಳನ್ನು ಜಿಲ್ಲಾಡಳಿತ ಭವನದ ಸಮೀಪ ಸಂಬಂಧಪಟ್ಟ ಇಲಾಖೆ, ಜನಪ್ರತಿನಿಧಿಗಳು ಒಂದು ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಿ ಇವುಗಳನ್ನು ಸಂರಕ್ಷಣೆ ಮಾಡಿದಲ್ಲಿ ತಾಲೂಕಿನ ಇತಿಹಾಸದ ಮಹತ್ವವನ್ನು ಮುಂದಿನ ಯುವಪೀಳಿಗೆಗೆ ಹಾಗೂ ಇತಿಹಾಸಕಾರರಿಗೆ ತುಂಬಾ ಪ್ರಯೋಜನವಾಗಲಿದೆ ಎಂದರು.

ಚನ್ನರಾಯಪಟ್ಣಣ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿರುವ ಪ್ರಾಚ್ಯವಸ್ತು ಶಿಲಾ ಶಾಸನಗಳು, ಮಾಸ್ತಿಗಲ್ಲು-ವೀರಗಲ್ಲುಗಳನ್ನು ನರೇಗಾ ಯೋಜನೆಯಡಿ, ದಾನಿಗಳ ನೆರವಿನಿಂದ ಸಂರಕ್ಷಣೆ ಮಾಡಲಾಗುತ್ತದೆ. – ಸಿ.ವೈ.ಮಂಜುನಾಥ್‌, ಗ್ರಾಪಂ ಅಧ್ಯಕ್ಷ

ಟಾಪ್ ನ್ಯೂಸ್

Fraud Case ಕ್ರೆಡಿಟ್‌ ಕಾರ್ಡ್‌ನಿಂದ 1.55 ಲಕ್ಷ ರೂ. ವರ್ಗಾಯಿಸಿ ವಂಚನೆ

Fraud Case ಕ್ರೆಡಿಟ್‌ ಕಾರ್ಡ್‌ನಿಂದ 1.55 ಲಕ್ಷ ರೂ. ವರ್ಗಾಯಿಸಿ ವಂಚನೆ

1-sasa-dsa

Asian Games ಹಾಕಿ: ಭಾರತ ಸೆಮಿಫೈನಲ್‌ಗೆ; ಬಾಂಗ್ಲಾ ವಿರುದ್ಧ ಡಜನ್‌ ಗೋಲು

ಗ್ಯಾರಂಟಿ ಹಿಂದೆ ಗಾಂಧಿ ಪ್ರೇರಣೆ: ಸಿಎಂ ಸಿದ್ದರಾಮಯ್ಯ

Gandhi Jayanti ಗ್ಯಾರಂಟಿ ಹಿಂದೆ ಗಾಂಧಿ ಪ್ರೇರಣೆ: ಸಿಎಂ ಸಿದ್ದರಾಮಯ್ಯ

JDS ಅತೃಪ್ತ ನಾಯಕರು ಸಂಪರ್ಕದಲ್ಲಿದ್ದಾರೆ: ಸಚಿವ ಜಮೀರ್‌ ಅಹಮದ್‌ ಖಾನ್‌

JDS ಅತೃಪ್ತ ನಾಯಕರು ಸಂಪರ್ಕದಲ್ಲಿದ್ದಾರೆ: ಸಚಿವ ಜಮೀರ್‌ ಅಹಮದ್‌ ಖಾನ್‌

Shivamogga Case ಕಾನೂನುಬಾಹಿರ ಚಟುವಟಿಕೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

Shivamogga Case ಕಾನೂನುಬಾಹಿರ ಚಟುವಟಿಕೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

State Government ಎಲ್ಲರೊಂದಿಗೆ ಚರ್ಚಿಸಿ ಸಂಕಷ್ಟ ಸೂತ್ರ ಸಿದ್ಧಪಡಿಸಿ ಮುನ್ನಡೆಯಲಿ

State Government ಎಲ್ಲರೊಂದಿಗೆ ಚರ್ಚಿಸಿ ಸಂಕಷ್ಟ ಸೂತ್ರ ಸಿದ್ಧಪಡಿಸಿ ಮುನ್ನಡೆಯಲಿ

Shivamogga ಗಲಭೆ ಪ್ರಕರಣ: ತಲ್ವಾರ್‌ ಕತ್ತಿ ಪ್ರದರ್ಶನ ಮಾಡಿಲ್ಲ: ಪರಮೇಶ್ವರ್‌

Shivamogga ಗಲಭೆ ಪ್ರಕರಣ: ತಲ್ವಾರ್‌ ಕತ್ತಿ ಪ್ರದರ್ಶನ ಮಾಡಿಲ್ಲ: ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

c p yogeshwar

Politics; ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರುವುದು ಡೌಟ್…: ಯೋಗೇಶ್ವರ್ ಬಾಂಬ್

1-sadasd

Ramanagara; ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ

Ramanagar: ಜೆಡಿಎಸ್‌ ಕೊನೆಗಾಣುವ ಎಲ್ಲಾ ಲಕ್ಷಣ ಕಾಣಿಸುತ್ತಿದೆ: ಡಿ ಕೆ ಸುರೇಶ್

Ramanagar: ಜೆಡಿಎಸ್‌ ಕೊನೆಗಾಣುವ ಎಲ್ಲಾ ಲಕ್ಷಣ ಕಾಣಿಸುತ್ತಿದೆ: ಡಿ ಕೆ ಸುರೇಶ್

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

tdy-4

Ramnagar: ಆರೋಗ್ಯ ವಿವಿಗೆ ಮತ್ತೂಮ್ಮೆ ಭೂಮಿಪೂಜೆ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Fraud Case ಕ್ರೆಡಿಟ್‌ ಕಾರ್ಡ್‌ನಿಂದ 1.55 ಲಕ್ಷ ರೂ. ವರ್ಗಾಯಿಸಿ ವಂಚನೆ

Fraud Case ಕ್ರೆಡಿಟ್‌ ಕಾರ್ಡ್‌ನಿಂದ 1.55 ಲಕ್ಷ ರೂ. ವರ್ಗಾಯಿಸಿ ವಂಚನೆ

1-sasa-dsa

Asian Games ಹಾಕಿ: ಭಾರತ ಸೆಮಿಫೈನಲ್‌ಗೆ; ಬಾಂಗ್ಲಾ ವಿರುದ್ಧ ಡಜನ್‌ ಗೋಲು

ಗ್ಯಾರಂಟಿ ಹಿಂದೆ ಗಾಂಧಿ ಪ್ರೇರಣೆ: ಸಿಎಂ ಸಿದ್ದರಾಮಯ್ಯ

Gandhi Jayanti ಗ್ಯಾರಂಟಿ ಹಿಂದೆ ಗಾಂಧಿ ಪ್ರೇರಣೆ: ಸಿಎಂ ಸಿದ್ದರಾಮಯ್ಯ

JDS ಅತೃಪ್ತ ನಾಯಕರು ಸಂಪರ್ಕದಲ್ಲಿದ್ದಾರೆ: ಸಚಿವ ಜಮೀರ್‌ ಅಹಮದ್‌ ಖಾನ್‌

JDS ಅತೃಪ್ತ ನಾಯಕರು ಸಂಪರ್ಕದಲ್ಲಿದ್ದಾರೆ: ಸಚಿವ ಜಮೀರ್‌ ಅಹಮದ್‌ ಖಾನ್‌

Shivamogga Case ಕಾನೂನುಬಾಹಿರ ಚಟುವಟಿಕೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

Shivamogga Case ಕಾನೂನುಬಾಹಿರ ಚಟುವಟಿಕೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.