ಇತಿಹಾಸ ಅವಿತಿಟ್ಟು ಕೊಂಡಿರುವ ಹ್ಯಾಡಾಳ


Team Udayavani, Mar 19, 2023, 1:08 PM IST

tdy-12

ಚನ್ನರಾಯಪಟ್ಟಣ: ಐತಿಹಾಸಿಕ ಪರಂಪರೆಯನ್ನು ಹೊಂದಿರುವ ಹಲವಾರು ರಾಜ ಮನೆತನಗಳು ಆಳ್ವಿಕೆ ಮಾಡಿದ್ದ ಕಾಲಘಟ್ಟದಲ್ಲಿ ಹಲವಾರು ಗ್ರಾಮಗಳಲ್ಲಿ ಇತಿಹಾಸಗಳು ಮರೆಮಾಚಿಕೊಂಡಿದ್ದು, ಕೇವಲ ದಂತಕಥೆಗಳಾಗಿ ಹೊರಹುಮ್ಮುತ್ತಿವೆ.

ಪ್ರದೇಶಗಳು ಅಭಿವೃದ್ಧಿಗೊಳ್ಳುತ್ತಿರುವ ಭರಾಟೆಯಲ್ಲಿ ಹಿಂದಿನ ಕಾಲದ ಇತಿಹಾಸವು ಗತಿಸಿದ ಘಟನಾವಳಿಗಳು ಮೆಲುಕು ಹಾಕಲು ಇಂದಿನ ಸಮಾಜದಲ್ಲಿ ಪೂರ್ವ ಜನರ ಸಂಖ್ಯೆಯೂ ಸಹ ನಶಿಸಿವೆ. ಹೀಗಿರುವಾಗ ಗತವೈಭವದ ತಾಣಗಳನ್ನು ಇಂದಿನ ಪೀಳಿಗೆಗೆ ಪರಿಚಯವಾದರೂ ಹೇಗೆ ಸಿಗಲಿದೆ ಎಂಬುವುದನ್ನು ಇತಿಹಾಸ ಸಂಶೋಧಕ ಹಾಗೂ ಸಾಹಿತಿ ಬಿಟ್ಟಸಂದ್ರಗುರುಸಿದ್ಧಯ್ಯ ಅವರು ಬೆಂಬಿಡದಂತೆ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕುವುದರ ಮೂಲಕ ಹಳ್ಳಿಹಳ್ಳಿ ತಿರುಗಿ, ಗ್ರಾಮಗಳ ಇತಿಹಾಸ ಮತ್ತು ಅಲ್ಲಿನ ಪ್ರಾಮುಖ್ಯತೆ ಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿರುವುದು ನಿಜಕ್ಕೂ ವಿಸ್ಮಯವನ್ನುಂಟು ಮಾಡುತ್ತದೆ.

ಇಂತಹದೊಂದು ಕಥೆಯೂ ಸಹ ಹ್ಯಾಡಾಳ ಎಂಬ ಗ್ರಾಮದಲ್ಲಿ ಗತಿಸಿರುವುದು ಸಂಶೋಧಕರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿ ತಾಲೂಕಿನ ಹ್ಯಾಡಾಳ ಗ್ರಾಮವು ಒಂದು ಕಾಲಕ್ಕೆ ಪ್ರಮುಖ ಸ್ಥಳವಾಗಿದ್ದು, ಇದೊಂದು ಐತಿಹಾಸಿಕ ಪರಂಪರೆಯುಳ್ಳ ಇತಿಹಾಸದ ತೊಟ್ಟಿಲು ಆಗಿದೆ ಎಂದು ದೊಡ್ಡಬಳ್ಳಾಪುರ ಇತಿಹಾಸ ಸಂಶೋ ಧಕ ಎಸ್‌.ವೆಂಕಟೇಶ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತಿಹಾಸ ಸಂಶೋಧಕ ಬಿಟ್ಟಸಂದ್ರ ಗುರುಸಿದ್ದಯ್ಯ ಅವರ ಪ್ರಕಾರ 1948ರಲ್ಲಿ ಟಿಪ್ಪುಸುಲ್ತಾನನ ತಂದೆ ಧೈರ್ಯಕ್ಕೆ ಹೆಸರುವಾಸಿಯಾಗಿದ್ದ ಹೈದರಾಲಿಯು ದೇವನಹಳ್ಳಿ ಪಾಳೇಗಾರರ ಮೇಲೆ ಯುದ್ಧವನ್ನು ಮಾಡುವಾಗ, ಆ ಯುದ್ಧದ ಸಂದರ್ಭದಲ್ಲಿ ಈಗಿನ ಗ್ರಾಮ ಹ್ಯಾಡಾಳ ಪ್ರದೇಶದಲ್ಲಿ ತನ್ನ ಸೇನಾ ತುಕಡಿಯನ್ನು ಬೀಡುಬಿಟ್ಟಿದ್ದನು ಎಂಬ ಪ್ರತೀತಿ ಇದೆ. ಹೀಗಾಗಿ ಹೈದರಾಲಿಯ ಸೇನಾ ದಳ ಅಲ್ಲಿ ಮೊಕ್ಕಂ ಹೂಡಿದ್ದರ ಕಾರಣವಾಗಿ ಅಲ್ಲಿದ್ದ ಗ್ರಾಮವನ್ನು ಹೈದರ್‌ ದಳ ಎಂದು ಕರೆಯಲಾರಂಭಿಸಲಾಗಿತ್ತು. ಕಾಲ ಕ್ರಮೇಣ ಕಾಲ ಕಳೆದಂತೆಲ್ಲಾ ಹೆಸರು ಹೈದಳ, ಹೈದಾಳ ಹೀಗೆ ಕೊನೆಗೆ ಹ್ಯಾಡಾಳ ಎಂದು ಅಪ್ರಬಂಶಗೊಂಡದ್ದು ಇಲ್ಲಿನ ಪ್ರಮುಖ ಇತಿಹಾಸವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಚನ್ನರಾಯಪಟ್ಟಣ ಗ್ರಾಪಂ ಪಿಡಿಒ ಸಿ.ಮುನಿರಾಜು, ಕಾರ್ಯದರ್ಶಿ ಡಿ.ಎನ್‌. ಮಂಜುನಾಥ್‌, ಗ್ರಾಪಂ ಸದಸ್ಯ ಹ್ಯಾಡಾಳ ಚನ್ನಕೇಶವ, ಗ್ರಾಮದ ಮುಖಂಡರು ಇದ್ದರು.

ಶಿಲಾ ಶಾಸನ -100ಕ್ಕೂ ಹೆಚ್ಚು ವೀರಗಲ್ಲು ಪತ್ತೆ : ಈಗಾಗಲೇ ಸುಮಾರು 5 ವರ್ಷಗಳಿಂದ ತಾಲೂಕಿನಾದ್ಯಂತ ಇರುವ ಗ್ರಾಮಗಳಲ್ಲಿ ಈವರೆಗೆ 60ಕ್ಕೂ ಹೆಚ್ಚು ಅಪ್ರಕಟಿತ ಶಿಲಾ ಶಾಸನ ಹಾಗೂ 100ಕ್ಕೂ ಹೆಚ್ಚು ವೀರಗಲ್ಲುಗಳನ್ನು ಸ್ವಿಚ್ಚೆಯಿಂದ ಪತ್ತೆ ಹಚ್ಚಿ ಅವುಗಳನ್ನು ಸ್ಥಳದಲ್ಲಿಯೇ ಸಂರಕ್ಷಣೆ ಮಾಡಲಾಗಿದ್ದು, ಈವರೆಗೂ ದೊರೆತಿರುವ ಶಿಲಾ ಶಾಸನ ಹಾಗೂ ಪ್ರಾಚ್ಯ ವಸ್ತು ಸ್ಮಾರಕಗಳನ್ನು ಜಿಲ್ಲಾಡಳಿತ ಭವನದ ಸಮೀಪ ಸಂಬಂಧಪಟ್ಟ ಇಲಾಖೆ, ಜನಪ್ರತಿನಿಧಿಗಳು ಒಂದು ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಿ ಇವುಗಳನ್ನು ಸಂರಕ್ಷಣೆ ಮಾಡಿದಲ್ಲಿ ತಾಲೂಕಿನ ಇತಿಹಾಸದ ಮಹತ್ವವನ್ನು ಮುಂದಿನ ಯುವಪೀಳಿಗೆಗೆ ಹಾಗೂ ಇತಿಹಾಸಕಾರರಿಗೆ ತುಂಬಾ ಪ್ರಯೋಜನವಾಗಲಿದೆ ಎಂದರು.

ಚನ್ನರಾಯಪಟ್ಣಣ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿರುವ ಪ್ರಾಚ್ಯವಸ್ತು ಶಿಲಾ ಶಾಸನಗಳು, ಮಾಸ್ತಿಗಲ್ಲು-ವೀರಗಲ್ಲುಗಳನ್ನು ನರೇಗಾ ಯೋಜನೆಯಡಿ, ದಾನಿಗಳ ನೆರವಿನಿಂದ ಸಂರಕ್ಷಣೆ ಮಾಡಲಾಗುತ್ತದೆ. – ಸಿ.ವೈ.ಮಂಜುನಾಥ್‌, ಗ್ರಾಪಂ ಅಧ್ಯಕ್ಷ

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.