ಮನಸ್ಸು ಒಗ್ಗೂಡಿಸುವಲ್ಲಿ ಮಾನವ ವಿಫ‌ಲ


Team Udayavani, Jan 6, 2020, 1:03 PM IST

manassu

ರಾಮನಗರ: ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಂಡ ಮಾನವರು ಬಹು ಬೇಗ ಬೆಳೆದು ನಿಂತಿದ್ದಾರೆ. ಆದರೆ ಒಡೆದ ಮನಸ್ಸನ್ನು  ಒಗ್ಗೂಡಿ ಸುವುದನ್ನು ಕಲಿಯಲಿಲ್ಲ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಾಲಾನಂದ ಸ್ವಾಮೀಜಿ ಹೇಳಿದರು.

ಅರ್ಚಕರಹಳ್ಳಿಯ ಬಿಜಿಎಸ್‌ ವರ್ಲ್ಡ್ ಸ್ಕೂಲ್‌, ಪಿಯೂ ಕಾಲೇಜು ಮತ್ತು ಬಿಜಿಎಸ್‌ ಅಂಧರ ಶಾ ವಾರ್ಷಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮಾನವ ವಿಜ್ಞಾನ ಮತ್ತು ತಂತ್ರಜ್ಞಾನ ಅಳವಡಿಸಿ ಕೊಂಡು ಜಡ ವಸ್ತುಗಳನ್ನು ಚಲಿಸುವಂತೆ ಮಾಡಿದ. ವಿರುದ್ಧವಾಗಿದ್ದ ವಸ್ತುಗಳನ್ನು ಒಗ್ಗೂಡಿಸಿದ  ಆದರೆ ನಡುವೆ ಮುರಿದ ಮನಸ್ಸುಗಳನ್ನು ಒಗ್ಗೂಡಿ ಸುವಲ್ಲಿ ವಿಫ‌ಲ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.

ಮಕ್ಕಳಿಗೆ ಜೀವನದಲ್ಲಿ ಎದುರಾಗುವ  ಕಷ್ಟಗಳ ಬಗ್ಗೆ ಮಾಹಿತಿ ಇರಬೇಕು. ಈ ವಿಚಾರದಲ್ಲಿ ಪೋಷಕರು ನೀತಿ ಕಲಿಸಿದರೆ, ಭವಿಷ್ಯದಲ್ಲಿ ತಮ್ಮ ಜೀವನವನ್ನು ತಾವೇ ರೂಪಿಸಿಕೊಳ್ಳಲು  ಸಬಲರಾಗುತ್ತಾರೆ ಎಂದರು. ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ ಮಾತನಾಡಿ ಶ್ರೀ ಮಠದ ವತಿಯಿಂದ ನಡೆಯುತ್ತಿರುವ ಶಾಲೆಯಲ್ಲಿ ವಿದ್ಯೆಯ  ಜೊತೆಗೆ ಸಂಸ್ಕಾರವನ್ನು ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಸ್ಕಾಂ ನ ವ್ಯವಸ್ಥಾಪಕ ನಿರ್ದೇಶಕ ರಾಜೇಶಗೌಡ ಮಾತನಾಡಿದರು.  ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಚಟುವಟೆಗಳು ನೋಡುಗರ ಗಮನ ಸೆಳೆದವು. ಬಿಜಿಎಸ್‌ ಅಂಧರ ಶಾಲೆಯ ವಿದ್ಯಾರ್ಥಿಗಳ  ನೃತ್ಯ ಹಾಗೂ ಸ್ವತ್ಛ ಭಾರತ ಕಿರು ನಾಟಕ ಮೆಚ್ಚುಗೆ ಪಡೆದವು.

ಆರ್‌ಟಿಓ ಅಧಿಕಾರಿ ಕೃಷ್ಣೇಗೌಡ, ಅರ್ಚಕರಹಳ್ಳಿ ಶಾಖಾ ಮಠದ ಕಾರ್ಯದರ್ಶಿ ಅನ್ನದಾನೇಶ್ವರನಾಥ  ಸ್ವಾಮೀಜಿ, ಜಯನಗರ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ, ಹಾಸನ, ಕೊಡಗು ಶಾಖಾ ಮಠದ ಶಂಭೂನಾಥ  ಸ್ವಾಮೀಜಿ, ಶೈಲೇಶನಾಥ ಸ್ವಾಮೀಜಿ, ವರ್ಲ್ಡ್ ಶಾಲೆ ಪ್ರಾಂಶುಪಾಲ ಜೇಸುದಾಸ್‌, ಪಿಯು ಕಾಲೇಜಿನ ಪ್ರಾಂಶುಪಾಲ ಸುರೇಶ್‌ ಮತ್ತು ಮುಖ್ಯೋಪಾಧ್ಯಾಯ ಶಿವರಾಂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; Mother-son passed away due to gas leak from geyser

Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

1-train

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

HD-Kumaraswamy

Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.