ಐಎಂಎ ಹಗರಣದಲ್ಲಿ ನನ್ನ ಪಾತ್ರವಿಲ್ಲ: ಕುಮಾರಸ್ವಾಮಿ


Team Udayavani, Feb 22, 2021, 12:52 PM IST

ಐಎಂಎ ಹಗರಣದಲ್ಲಿ ನನ್ನ ಪಾತ್ರವಿಲ್ಲ: ಕುಮಾರಸ್ವಾಮಿ

ರಾಮನಗರ: ಐಎಂಎ ಹಗ ರ ಣಕ್ಕೂ ನನಗೂ ಏನು ಸಂಬಂಧ ವಿಲ್ಲ. ನನ್ನ ಅವ ಧಿಯಲ್ಲೇ ತನಿಖೆಗೆ ಆದೇಶ ಮಾಡಿ, ಕಠಿಣ ಕ್ರಮ ತೆಗೆದುಕೊಳ್ಳಲು ಹೇಳಿದ ಮೇಲೆ ನನ್ನ ಪಾತ್ರವೇನಿದೆ ಎಂದು ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ತಿಳಿಸಿದರು.

ನಗರ ದ ಎಂ.ಜಿ. ರಸ್ತೆಯ ಶ್ರೀಮತ್‌ ಕನ್ಯಕಾಪರಮೇಶ್ವರಿ ಅಮ್ಮನ ವರದೇವಾಲಯದಲ್ಲಿ ಶತನಾಮೋನೋತ್ಸವ, ಕುಂಭಾಭಿಷೇಕ ಕಾರ್ಯಕ್ರಮದ ಪ್ರಯುಕ್ತ ಮಿನಿ ರಥಕ್ಕೆ ಚಾಲನೆ ನೀಡಿ ಅವರು ಸುದ್ದಿ ಗಾರರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ಐಎಂಎ (ಐಮನಿಟರಿ ಅಡೈಸರಿ) ಮಾಲೀಕ ಮನ್ಸೂರ್‌ ಆಲಿಖಾನ್‌ ಕೊಟ್ಟಿರುವ ಹೇಳಿಕೆ ಯೊಂದರಲ್ಲಿ ರೋಷನ್‌ ಬೇಗ್‌ ಮೂಲಕ ಎಚ್‌. ಡಿ. ಕುಮಾರಸ್ವಾ ಮಿಗೆ ಐದು ಕೋಟಿ ರೂ. ಸಲ್ಲಿಕೆಯಾಗಿದೆ ಎಂಬ ದೂರುಗಳು ಕೇಳಿ ಬರುತ್ತಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ, ನನಗೂ ಐಎಂಎ ಹಗರಣಕ್ಕೂ ಯಾವುದೇ ಸಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಕುಮಾರ ಸ್ವಾಮಿ ಹೆಸರಲ್ಲಿ ರೋಲ್‌ ಕಾಲ್‌: ಮಾಧ್ಯಮವೊಂದರಲ್ಲಿ ಸುದ್ದಿ ನೋಡಿದೆ. ಕುಮಾರಸ್ವಾಮಿ ಹೆಸರಿನಲ್ಲಿ ಕಲೆಕ್ಷನ್ ಆಗಿದೆ. ಆದರೆ, ಆ ಹಣ ಅವರಿಗೆ ತಲು ಪಿಲ್ಲ ಎಂದು ಹೇಳಲಾಗಿದೆ. ನನಗೂ, ಅದಕ್ಕೂ ಸಂಬಂಧ ಏನು? ಅದ್ಯಾರು ಕೊಟ್ಟರು, ಅದ್ಯಾರು ತೆಗೆದುಕೊಂಡರು? ಅವರ ವಿರುದ್ದ ಕ್ರಮ ತೆಗೆದುಕೊಳ್ಳಲಿ. ನಾನು ಮುಖ್ಯ ಮಂತ್ರಿಯಾಗಿ, ಶಾಸಕನಾಗಿ ಅಥವಾ ರಾಜಕೀಯಕ್ಕೆ ಬಂದ ನಂತರ ಜನ ಸಾಮಾನ್ಯರಿಗೆ ದ್ರೋಹ ಮಾಡುವ ಅಥವಾ ಜನರ ಹಣ ಲೂಟಿ ಮಾಡುವವರಿಗೆ ರಕ್ಷಣೆ ಕೊಟ್ಟವನಲ್ಲ ಎಂದು ತಿಳಿಸಿದರು.

ಕನ್ಯಕಾ ಪರಮೇಶ್ವರಿ ಕಾಪಾಡಿದ್ದಾಳೆ: ಅದ್ಯಾರೋ ಪೊಲೀಸರಿಗೆ ಹೇಳಿಕೆ ಕೊಟ್ಟಿದ್ದು, ಕುಮಾ ರ ಸ್ವಾಮಿ ಹೆಸ ರಲ್ಲಿ

ದುಡ್ಡು ತಗೊಂಡಿದ್ದಾರೆ. ಆದರೆ, ಕುಮಾರ ಸ್ವಾಮಿ ದುಡ್ಡು ತಗೊಂಡಿಲ್ಲ ಅಂತ ಹೇಳಿದ್ದಾನೆ. ವಿಷಯ ಅಲ್ಲಿಗೆ ನಿಂತಿದೆ. ಆ ಕನ್ಯಕಾಪರಮೇಶ್ವರಿಯೇ ನನ್ನನ್ನು ಕಾಪಾಡಿದ್ದಾಳೆ ಎಂದು ಹೇಳಿದರು.

ತನಿಖೆ ಎಲ್ಲಿಗೆ ಹೋಗುತ್ತೆ ನೋಡೋಣ: ತಾವು ಮುಖ್ಯ ಮಂತ್ರಿ ಇದ್ದಾಗ, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳು ಸರಿಯಾದ ತನಿಖೆ ನಡೆಸುತ್ತಿಲ್ಲ. ಸಾರ್ವಜನಿಕರ ಹಣ ದುರ್ಬ ಳಕೆ ಆಗುತ್ತಿದೆ ಎಂದು ತಿಳಿಯಿತು. ಆಗ, ಡಿಜಿಪಿಯವರ ಗಮನ ಸೆಳೆದ ನಂತರ ಗಂಭೀರವಾಗಿ ತನಿಖೆ ಆರಂಭವಾಗಿದೆ. ತನಿಖೆ ಆರಂಭವಾದ ಕೂಡಲೇ, ಆ ವ್ಯಕ್ತಿ (ಐಎಂಎ ಮಾಲೀಕ) ದುಬೈಗೆ ಹೋಗಿಬಿಟ್ಟ. ಆತ ಎಲ್ಲಿದ್ದ ಅಂತ ಟ್ರೇಸ್‌ ಮಾಡಿದ್ದು, ನನ್ನ ಸರ್ಕಾರದಲ್ಲೇ. ದುಬೈ ನಿಂದ ದೆಹ ಲಿಗೆ ಬಂದ ಆತ ನನ್ನು ಇಡಿ ಅಧಿಕಾ ರಿಗಳು ಅರೆಸ್ಟ್‌ ಮಾಡ್ತಾರೆ. ಅಲ್ಲಿಂದ ತನಿಖೆ ಆರಂಭವಾಗಿದೆ. ಎಲ್ಲಿಗೆ ಹೋಗಿ ನಿಲ್ಲುತ್ತೋ ನೋಡೋಣ ಎಂದರು.

ವ್ಯಕ್ತಿ ಯಾರು ಅಂತ ನನಗೆ ಗೊತ್ತಿಲ್ಲ :

ಐಎಂಎ ಮಾಲೀಕನೊಂದಿಗೆ ಭೋಜನ ಸವಿದ ವಿಚಾರ ಪ್ರಸ್ತಾಪಿ ಸಿದ ಎಚ್‌ಡಿಕೆ, ಮೈತ್ರಿ ಸರ್ಕಾ ರ ದಲ್ಲಿ ರೋಷನ್‌ ಬೇಗ್‌ ಶಾಸಕ ರಾಗಿದ್ದರು. ಒಂದು ದಿನ ಇಫ್ತಾರ್‌ ಕೂಟಕ್ಕೆ ಬರಲೇಬೇಕು ಎಂಬ ಹಠ ಮಾಡಿದ್ದರಿಂದ ಅಲ್ಲಿಗೆ ಹೋದೆ. ಅಲ್ಲಿ ಮುಸ್ಲಿಮರು ಇಬ್ಬರು ಕುಳಿತಿದ್ದರು. ಅವರಲ್ಲೊಬ್ಬರನ್ನು ಪರಿಚಯಿಸಿದ ರೋಷನ್‌ ಬೇಗ್‌, ಅವರು ಮಹಾದಾನಿಗ ಳಿದ್ದಾರೆ. ಅನೇಕ ಸಂಘ-ಸಂಸ್ಥೆ ಗಳಿಗೆ ಕೊಡುಗೆ ನೀಡಿದ್ದಾರೆ. ಅವರದ್ದು ಉತ್ತಮ

ಸಂಸ್ಥೆ. ಈ ಹಿಂದೆ ಸಿದ್ದ ರಾ ಮಯ್ಯ ಅವರು ಸಿಎಂ ಆಗಿದ್ದ ವೇಳೆ ಅನೇಕ ಶಿಕ್ಷಣ ಸಂಸ್ಥೆ ಗ ಳಿಗೆ ಕೊಡುಗೆ ನೀಡಿದ್ದಾರೆ ಅಂತ ಹೇಳಿದ್ದರು. ನಾನು ಅಲ್ಲಿ ಐದು ನಿಮಿಷ ಇದ್ದೆ.ಪೊಲೀಸರು ಸಹ ಇದ್ದರು. ಅಲ್ಲಿ ನಾನು ಏನನ್ನು ಮಾತನಾಡಲಿಲ್ಲ. ಆ ವ್ಯಕ್ತಿ ಯಾರು ಅಂತ ಕೂಡ ಗೊತ್ತಿಲ್ಲ. ನಾನೇ ತನಿಖೆಗೆ ಆದೇಶ ಕೊಟ್ಟು, ಕಠಿಣ ಕ್ರಮ ತೆಗೆದು ಕೊಳ್ಳಿ ಎಂದು ಹೇಳದ್ದೇನೆ. ಈ ಪ್ರಕರಣದಲ್ಲಿ ನನ್ನ ಪಾತ್ರವೇನಿದೆ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.