ಧರೆಗುರುಳಿದ ಮರಗಳ ತೆರವು


Team Udayavani, May 24, 2021, 6:12 PM IST

incident held at ramanagara

ರಾಮನಗರ: ಶನಿವಾರ ರಾತ್ರಿ ಸುರಿದಗಾಳಿ ಮಳೆಗೆ ನಗರದ 6 ಮತ್ತು 7ನೇವಾರ್ಡ್‌ಗಳಲ್ಲಿ ಮರಗಳು ಮತ್ತುವಿದ್ಯುತ್‌ ಕಂಬಗಳು ಧರೆಗುರುಳಿದ್ದವು.ಅಗ್ನಿಶಾಮಕ ದಳ, ಬೆಸ್ಕಾಂ ಮತ್ತು ನಗರಸಭೆ ಅಧಿಕಾರಿಗಳ ಜತೆ ಸೇರಿದ ಸ್ಥಳೀಯಯುವ ವೃಂದ ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೆ ಧರೆಗುರುಳಿದ ಮರಗಳನ್ನು ತೆರವುಗೊಳಿಸಿದ್ದಾರೆ.ಭಾನುವಾÃ ‌ ಬೆಳಗ್ಗೆ  ಬೆಸ್ಕಾಂ ಸಿಬ್ಬಂದಿಉರುಳಿ ಬಿದ್ದ ವಿದ್ಯುತ್‌ ಕಂಬಗ ಳನ್ನು ನಿಲ್ಲಿಸಿ  ತಂತಿಗಳನ್ನು ಅಳವಡಿಸಿದ್ದಾರೆ.

ನಗರದ ಛತ್ರದ ಬೀದಿಯ ಶ್ರೀರಾಮದೇವಾಲಯದ ಬಳಿ ಶನಿವಾರಸಂಜೆ 2 ಭಾರಿ ಗಾತ್ರದ ಮರಗಳು, 3ವಿದ್ಯುತ್‌ ಕಂಬಗಳು ಧರೆಗುರುಳಿದ್ದವು.2 ಕಾರುಗಳು ಜಖಂ ಗೊಂಡಿದ್ದವು, ಈಘಟನೆ ನಡೆದಾಕ್ಷಣ ಕಾರ್ಯೋನ್ಮುಖರಾಗಿದ್ದು ಸುತ್ತಮುತ್ತಲ ಯುವಕರು,ನಗರಸಭೆ ಸದಸ್ಯರು ಮತ್ತು ಅಧಿಕಾರಿಗಳು, ಪೊಲೀಸ್‌, ಬೆಸ್ಕಾಂ, ಅಗ್ನಿ ಶಾಮಕದಳದ ಸಿಬ್ಬಂದಿಗೆ ಕರೆ ಮಾಡಿ ಬರಮಾಡಿಕೊಂಡಿದ್ದಾರೆ. ಭಾರಿ ಮಳೆ, ಗಾಳಿಜತೆಗೆ ಕತ್ತಲು ಆವರಿಸಿತ್ತು.

ಆದರೂ ಕೈಚೆಲ್ಲಿ ಕೂರಲಿಲ್ಲ. ಪ್ರಮುಖ ಸಂಪರ್ಕರಸ್ತೆಯಾದ್ದರಿಂದ ರಾತ್ರಿಯೇ ಮರಗಳನ್ನು ರಸ್ತೆಯಿಂದ ತೆರವುಗೊಳಿಸುವಅನಿವಾರ್ಯತೆ ಇತ್ತು. ಈ ಯುವಕರುಉರುಳಿ ಬಿದ್ದ ಮರಗಳ ಕೆಳಗೆ ಯಾರುಸಿಲುಕಿಲ್ಲ ಎಂದು ಮೊದಲು ದೃಢಪಡಿಸಿಕೊಂಡ ನಂತರ ಮರ ಮತ್ತು ವಿದ್ಯುತ್‌ಕಂಬಗಳನ್ನು ತೆರವುಗೊಳಿಸಲು ಆರಂಭಿಸಿದ್ದಾರೆ. ತಡ ರಾತ್ರಿಯ ವೇಳೆಗೆಕಾರ್ಯಾಚರಣೆ ಮುಗಿದಿದೆ.ಭಾನುವಾರ ಬೆಳಿಗ್ಗೆ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ವಿದ್ಯುತ್‌ ಸಂಪರ್ಕವನ್ನು ಮರುಸ್ಥಾಪಿಸಲು ಶ್ರಮಿಸಿದ್ದಾರೆ.

6ನೇ ವಾರ್ಡಿನಲ್ಲಿಯೂತೆಂಗಿನಮರವೊಂದು ವಿದ್ಯುತ್‌ ಸರಬರಾಜು ಜಾಲದ ಮೇಲೆ ಉರುಳಿ ಬಿದ್ದಿತ್ತು. ಭಾನುವಾರ ಬೆಳಗ್ಗೆ ಇದನ್ನುಸರಿಪಡಿಸಲಾಗಿದೆ, 6, 7 ಮತ್ತು ಸುತ್ತಮುತ್ತಲ ಬಡಾವಣೆಗಳಲ್ಲಿ ಇಡೀ ಶನಿವಾರ ಇಡೀ ರಾತ್ರಿ ವಿದ್ಯುತ್‌ ಸರಬರಾಜು ಇರಲಿಲ್ಲ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.