ವಿಜ್ಞಾನದ ಜತೆಗೆ ಆಧ್ಯಾತ್ಮ, ಜಾನಪದವೂ ಸಾಗಲಿ: ಶ್ರೀ


Team Udayavani, Mar 15, 2021, 12:28 PM IST

ವಿಜ್ಞಾನದ ಜತೆಗೆ ಆಧ್ಯಾತ್ಮ, ಜಾನಪದವೂ ಸಾಗಲಿ: ಶ್ರೀ

ರಾಮನಗರ: ವಿಜ್ಞಾನದಿಂದ ಮಾತ್ರ ಜೀವನ ಸಾಧ್ಯವಿಲ್ಲ. ಆಧ್ಯಾತ್ಮ ಮತ್ತು ಜಾನಪದ ಉಳಿದರಷ್ಟೇ ಜೀವನ ಸಾರ್ಥಕ ಎಂದು ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷ ಹಾಗೂ ಕರ್ನಾಟಕ ಜಾನಪದ ಪರಿಷತ್‌ನ ಮಹಾಪೋಷಕರಾದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಜಾನಪದ ಲೋಕದಲ್ಲಿ ಕರ್ನಾಟಕ ಜಾನಪದ ಪರಿಷತ್‌, ರಾಜ್ಯ ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳು ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಪ್ರವಾಸಿ ಜಾನಪದ ಲೋಕೋತ್ಸವದಲ್ಲಿ ಜಾನಪದ ಕಲಾವಿದರಿಗೆ ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವಚನ ನೀಡಿದರು.

ವೇದ ಸುಳ್ಳಾದರೂ ಗಾದೆ ಸುಳ್ಳಾಗುವುದಿಲ್ಲ ಎಂಬ ನಾಣ್ಣುಡಿ ಇದೆ. ಗಾದೆಗಳಲ್ಲಿ ಜೀವನದ ಸಾರವಿದೆ.ಗಾದೆಗಳು ಜಾನಪದ ಮೂಲದಿಂದ ಬಂದಿವೆ ಎಂದು ಜಾನಪದದ ಸಂಸ್ಕೃತಿ, ಕಲೆ, ಸಾಹಿತ್ಯ, ಆಚಾರ, ವಿಚಾರ ಗಳ ಬಗ್ಗೆ ಹೇಳಿದರು.

ವಿಜ್ಞಾನದ ಹೆಸರಿನಲ್ಲಿ ಆಧ್ಯಾತ್ಮ ಕಡೆಗಣಿಸುವುದುಸರಿಯಲ್ಲ. ವಾಸ್ತವದಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕತೆ ವಿಭಿನ್ನವಾಗಿದೆ. ವಿಜ್ಞಾನದ ಹೆಸರಿನಲ್ಲಿ ವೈಜ್ಞಾನಿಕತೆಯನ್ನುಪ್ರತಿಪಾದಿಸಲಾಗುತ್ತಿದೆ. ವೈಜಾnನಿಕತೆ ತಪ್ಪಲ್ಲ. ಆದರೆ ಬೆಳಕನ್ನೇ ಹೀರಿ, ಕತ್ತಲೆ ಕೊಡುವುದು ವೈಜ್ಞಾನಿಕತೆಯಾಗ ಬಾರದು. ಆಧ್ಯಾತ್ಮದಿಂದ ನೆಮ್ಮದಿ ಹಾಗೂ ಆನಂದ ಪಡೆ ಯಬಹುದು. ವಿಜ್ಞಾನದ ಜತೆಗೆ ಜನಪದ ಕರೆದೊಯ್ಯಬೇಕಾಗಿದೆ. ಕಲೆ ಉಳಿದರಷ್ಟೇ ಮನುಷ್ಯ ಉಳಿಯಲು ಸಾಧ್ಯ ಎಂದರು.

ವಿಜ್ಞಾನದ ಆವಿಷ್ಕಾರಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀಗಳು, ಮುಂದೊಂದು ದಿನ ಇಡೀ ಮಾನವ ಕುಲವೇ ನಶಿಸಿ ಹೋದರೆ ಎಂಬ ಉದ್ದೇಶದಲ್ಲಿ ವಿಜ್ಞಾನಿಗಳುಅಮೇ ಜಾನ್‌ ಅರಣ್ಯದಲ್ಲಿ ಮಾನವನ ಮೂಲ ಬೆಳೆಯಲು ಆಸಕ್ತಿ ತೋರಿಸಿದ್ದಾರೆ ಎಂದರು. ರಾಜ್ಯದ ವಿವಿಧ ಜಿಲ್ಲೆಗಳ 39 ವಿವಿಧ ಜಾನಪದ ಪ್ರಕಾರಗಳ ಕಲಾವಿದರಿಗೆ ಶ್ರೀಗಳು ಪ್ರಶಸ್ತಿ ನೀಡಿ ಗೌರವಿಸಿದರು.

ಕರ್ನಾಟಕ ಜಾನಪದ ಪರಿಷತ್‌ನ ಅಧ್ಯಕ್ಷ ಟಿ.ತಿಮ್ಮೇ ಗೌಡ, ಜನಪದ ಪರಿಷತ್‌ನ ಟ್ರಸ್ಟಿ ಆದಿತ್ಯ ನಂಜರಾಜ್‌, ಆದಿಚುಂಚನಗಿರಿ ರಾಮನಗರ ಶಾಖಾ ಮಠದಮುಖ್ಯಸ್ಥ ಶ್ರೀಅನ್ನದಾನೇಶ್ವರ ಸ್ವಾಮಿ, ಸಾಹಿತಿ ರಾಮ ಚಂದ್ರೇಗೌಡ ಮತ್ತಿತರರಿದ್ದರು.

ಪ್ರವಾಸಿ ಲೋಕೋತ್ಸವದ ಅಂತಿಮ ದಿನವಾದ ಭಾನುವಾರ ಜಾನಪದ ಲೋಕದಲ್ಲಿ ನಡೆದ ಜನಪದಗೀತೋತ್ಸವದಲ್ಲಿ ಹಳೆ ಬೇರು ಹೊಸ ಚಿಗುರು ಗೋಷ್ಠಿ ನಡೆಯಿತು. ಮೈಸೂರು ನಗಾರಿ, ಕಂಸಾಳೆ, ನೃತ್ಯ, ಹಲಿಗೆ ಮಜಲು ಯರವನ ದುಡಿ ಪೂಜಾ ಕುಣಿತಸೇರಿದಂತೆ ಜನಪದ ಕಾರ್ಯಕ್ರಮಗಳು ನೋಡುಗರ ಮೆಚ್ಚುಗೆಗೆ ಪಾತ್ರವಾದವು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.