ಪೊಲೀಸ್‌ ಜತೆ ಕೈಜೋಡಿಸಿ ಅಪರಾಧ ತಡೆಗಟ್ಟಿ


Team Udayavani, Mar 13, 2021, 12:19 PM IST

ಪೊಲೀಸ್‌ ಜತೆ ಕೈಜೋಡಿಸಿ ಅಪರಾಧ ತಡೆಗಟ್ಟಿ

ಚನ್ನಪಟ್ಟಣ: ಸಾರ್ವಜನಿಕರ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ಜತೆಗೆ ಜನರ ಕಾವಲಿಗಿರುವ ಪೊಲೀಸ್‌ ಇಲಾಖೆಯ ಜೊತೆ ಸಾರ್ವಜನಿಕರು ಕೈಜೋಡಿಸಿದರೆ, ಅಪರಾಧ ತಡೆಗಟ್ಟಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಪಾತ್ರ ಬಹಳ ಮಹತ್ವವಾಗಿದೆ ಎಂದು ಡಿವೈಎಸ್ಪಿ ರಮೇಶ್‌ ತಿಳಿಸಿದರು.

ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸ್‌ ಠಾಣೆ ಆವರಣದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ಉತ್ತಮಬಾಂಧವ್ಯವಿರಬೇಕು. ಯಾವುದೇ ಕಷ್ಟ ಕಾರ್ಪಣ್ಯಗಳನ್ನುಮುಕ್ತವಾಗಿ ಪೊಲೀಸರ ಮುಂದೆ ನಿವೇದಿಸಿಕೊಂಡು ಪರಿಹಾರಕಂಡುಕೊಳ್ಳಬೇಕು. ಪೊಲೀಸರೆಂದರೆ ಅಂಜಿಕೆ, ಭಯವನ್ನು ಮೊದಲು ತಮ್ಮ ಮನಸ್ಸಿಂದ ಕಿತ್ತು ಹಾಕಬೇಕೆಂದು ತಿಳಿಸಿದರು.

ಗ್ರಾಮದಲ್ಲಿ ಹಾಗೂ ನಿಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಮ್ಮ ಕಣ್ಣೆದುರಿಗೆ ನಡೆಯುವ ಹಾಗೂ ಇತರೆ ಕಡೆಗಳಲ್ಲಿ ನಡೆಯುವ ಅಪರಾಧ ಪ್ರಕರಣ ನಿಯಂತ್ರಣ ಮಾಡಲುಸಹಕರಿಸಬೇಕು, ನಮಗ್ಯಾಕೆ ಎಂದು ಸುಮ್ಮನೆ ಹೋಗಬೇಡಿ,ಸಾಧ್ಯವಾದಷ್ಟು ಅಪರಾಧ ಚಟುವಟಿಕೆಗಳು ನಡೆದಿದ್ದಲ್ಲಿ ಮಾಹಿತಿನೀಡಿ, ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುತ್ತದೆ ಎಂದರು.ಪ್ರತಿ ತಿಂಗಳು ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲು ಸಭೆ ನಡೆಸಲಾಗುತ್ತದೆ.ಸಾರ್ವಜನಿಕರು ಇಂತಹ ಸಭೆಗಳಲ್ಲಿ ತಮಗೆ ಪೊಲೀಸ್‌ ಠಾಣೆಗಳಲ್ಲಿ ಯಾವುದೇ ರೀತಿಯ ಅನ್ಯಾಯಗಳನ್ನು ಎದುರಾಗಿದ್ದರೆ ನಿವೇದಿಸಿಕೊಳ್ಳಬಹುದು ಎಂದರು.

ಠಾಣೆ ವ್ಯಾಪ್ತಿಯ ರೌಡಿಗಳ ಬಗ್ಗೆ ಮಾತನಾಡಿದ ಅವರು, ಯಾವುದೋ ಕಾರಣಕ್ಕೆ ರೌಡಿಗಳಾಗಿ ಅನಿವಾರ್ಯವಾಗಿ ನಿಮ್ಮ ಮೇಲೆ ಕಳಂಕವನ್ನು ಹೊತ್ತಿರುವ ನೀವು ನಿಮ್ಮ ಭವಿಷ್ಯವನ್ನುಹಾಳು ಮಾಡಿಕೊಂಡಿದ್ದೀರಿ. ಮುಂದಾದರೂ ಒಳ್ಳೆಯಮನುಷ್ಯರಾಗಿ ಸಮಾಜದಲ್ಲಿ ಬದುಕುವದನ್ನು ಕಲಿತುಕೊಳ್ಳಿಎಂದು ಎಚ್ಚರಿಕೆ ನೀಡುವುದರ ಜೊತೆಗೆ ಗ್ರಾಮದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಮ್ಮಿಂದ ಯಾವುದೇ ರೀತಿಯಅಪರಾಧಗಳು ಕಂಡು ಬಂದರೆ ನಿರ್ದಕ್ಷಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಗ್ರಾಮಾಂತರ ವೃತ್ತ ನಿರೀಕ್ಷಕ ಬಿ.ಶಿವಕುಮಾರ್‌, ಎಂ.ಕೆ.ದೊಡ್ಡಿ ಪೊಲೀಸ್‌ ಠಾಣೆಯ ಪಿಎಸ್‌ಐ ಸದಾನಂದ ಇದ್ದರು.

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.