ಮಾಜಿ ಸಚಿವ ಜಮೀರ್‌ ವಿರುದ್ಧ ಜೆಡಿಎಸ್‌ ಕಾರ್ಯಕರ್ತ ಆಕ್ರೋಶ


Team Udayavani, Jun 15, 2021, 5:23 PM IST

JDS activist outrage

ಮಾಗಡಿ: ಮಾಜಿ ಸಚಿವ ಜಮೀರ್‌ಅಹಮದ್‌ ಖಾನ್‌ ಅವರು ಮಾಜಿಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ಸದಸ್ಯರು, ಜಮೀರ್‌ ಭಾವ ಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಜೆಡಿಎಸ್‌ ಕಚೇರಿಮುಂಭಾಗ ಯುವ ಘಟಕದ ಸದಸ್ಯರುಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧಇಲ್ಲಸಲ್ಲದ ಹೇಳಿಕೆಯನ್ನು ಮಾಜಿಸಚಿವ ಜಮೀರ್‌ ನೀಡುವ ಮೂಲಕಅವಮಾನ ಮಾಡಿದ್ದಾರೆ. ನಮ್ಮಪಕ್ಷದಲ್ಲೇ ಬೆಳೆದ ಜಮೀರ್‌ ಕೂಡಲೇಕ್ಷಮೆ ಯಾಚಿಸಬೇಕು ಎಂದುಆಗ್ರಹಿಸಿದರು.

ಪೊಲೀಸರ ವಿರೋಧ: ಲಾಕ್‌ಡೌನಸಮಯದಲ್ಲಿ ರಸ್ತೆಯಲ್ಲಿ ಪ್ರತಿಭಟನೆಗೆಅವಕಾಶವಿಲ್ಲ ಯಾವುದೇ ಕಾರಣಕ್ಕೂಪ್ರತಿಭಟನೆ ಮಾಡಲು ಬಿಡಲ್ಲ. ಬೇಕಿದ್ದರೆಜೆಡಿಎಸ್‌ ಕಚೇರಿ ಎದುರುಮಾಡಿಕೊಳ್ಳಿ. ರಸ್ತೆಯಲ್ಲಿ ಮಾಡಲುಬಿಡಲ್ಲ ಎಂದು ಮಾಗಡಿ ಪಿಎಸ್‌ಐಶ್ರೀಕಾಂತ್‌ ಹೇಳಿದರು.ಪ್ರತಿಭಟನೆಕಾರರು 5 ನಿಮಿಷ ಅವಕಾಶ ಕೊಡಿ ಎಂದು ಕೇಳಿದರು,

ಪೊಲೀಸರು ಒಪ್ಪದೆ ಕಳುಹಿಸಿದರು.ಯುವ ಜನತದಳದ ಕಾರ್ಯಧ್ಯಕ್ಷನರಸಿಂಹಮೂರ್ತಿ, ಪುರಸಭಾಉಪಾಧ್ಯಕ್ಷ ರಹಮತ್‌, ಜೆಡಿಎಸ್‌ಯುವ ಘಟಕದ ಅಧ್ಯಕ್ಷ ವಿಜಯ್‌ಕುಮಾರ್‌, ಉಪಾಧ್ಯಕ್ಷ ಧನುಷ್‌ ಗೌಡ,ಕಸಬಾ ಹೋಬಳಿ ಅಧ್ಯಕ್ಷ ವಿನೋದ್‌,ತಿರುಮಲೆ ಅರುಣ್‌, ಕರ‌್ಲಮಂಗಲರಮೇಶ್‌, ನರಸಿಂಹಮೂರ್ತಿ,ನಾಗರಾಜು, ಗಿರೀಶ್‌, ಶರತ್‌ಹಾಜರಿದ್ದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.