JDS; ಚನ್ನಪಟ್ಟಣದಲ್ಲಿ ನಿಖಿಲ್ಗೆ ಕಾರ್ಯಕರ್ತರಿಂದ ಮುತ್ತಿಗೆ
ಎಚ್ ಡಿಕೆ ಮಂಡ್ಯಕ್ಕೆ ಹೋಗೋದು ಬೇಡ...
Team Udayavani, Mar 22, 2024, 6:20 PM IST
ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನುವ ಊಹಾಪೋಹಗಳ ನಡುವೆ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ನಿಖಿಲ್ಕುಮಾರಸ್ವಾಮಿ ಅವರಿಗೆ ಮುತ್ತಿಗೆ ಹಾಕಿ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗದಂತೆ ಪಟ್ಟು ಹಿಡಿದಿದ್ದಾರೆ.
ಚನ್ನಪಟ್ಟಣದ ಖಾಸಗಿ ರೆಸಾರ್ಟ್ ನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ನೀವೇ ಸ್ಪರ್ಧೆ ಮಾಡಿ, ನಾವು ಬಂದು ಪ್ರಚಾರ ಮಾಡುತ್ತೇವೆ. ಶಾಸಕರಾಗಿರುವ ಕುಮಾರಸ್ವಾಮಿ ಅವರು ಚನ್ನಪಟ್ಟಣ ಬಿಟ್ಟು ಹೋಗದಂತೆ ಮನವಿ ಮಾಡಿದ್ದಾರೆ.
ಕುಮಾರಣ್ಣ ಚನ್ನಪಟ್ಟಣದಲ್ಲೇ ಇರಬೇಕು ಎಂದು ಕಾರ್ಯಕರ್ತರು ಪಟ್ಟು ಹಿಡಿದರು. ಕಾರ್ಯಕರ್ತರ ಮಾತಿಗೆ ನಿಖಿಲ್ ಕುಮಾರಸ್ವಾಮಿ ಅವರು ತಲೆದೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ