ಪ್ರಚಾರದಲ್ಲಿ ಅಭ್ಯರ್ಥಿ ಸೇರಿ ಐವರಿಗೆ ಅವಕಾಶ


Team Udayavani, Apr 21, 2021, 3:22 PM IST

Join the candidate in the campaign

ರಾಮನಗರ: ಚನ್ನಪಟ್ಟಣ ಹಾಗೂ ರಾಮನಗರ ನಗರಸಭೆಗಳಿಗೆ ಏ.27ರಂದು ಚುನಾವಣೆ ನಡೆಯಲಿದ್ದು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಪ್ರಚಾರದ ವೇಳೆ ಅಭ್ಯರ್ಥಿಗಳು ಪಾಲಿಸಬೇಕಾದ ಕೆಲವು ಸೂಚನೆ ನೀಡಿದೆ.

ಸೂಚನೆಗಳೇನು?: ಪ್ರಚಾರದ ವೇಳೆ ಅಭ್ಯ ರ್ಥಿಯೂ ಸೇರಿ ಗರಿಷ್ಠ 5 ಮಂದಿ ಬೆಂಬಲಿಗರೊಂದಿಗೆ ಫೇಸ್‌ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮನೆ, ಮನೆಗೆ ಭೇಟಿ ಕೊಟ್ಟು ಪ್ರಚಾರ ಮಾಡಬಹುದು. ಪ್ರಚಾರಕ್ಕೆ ಯಾವುದೇ ವಾಹನ ಬಳಸುವುದನ್ನು ಹಾಗೂ ಗುಂಪು, ಗುಂಪಾಗಿ ಪ್ರಚಾರ ಮಾಡುವುದನ್ನು ನಿಷೇಧಿಸಿದೆ.

ಅಭ್ಯರ್ಥಿಗಳು ಪ್ರಚಾರದ ಸಂದ ರ್ಭದಲ್ಲಿ ಫೇಸ್‌ ಮಾಸ್ಕ್ ಕಡ್ಡಾಯವಾಗಿ ಧರಿಸತಕ್ಕದ್ದು, ವಿದ್ಯುನ್ಮಾನ ಮೀಡಿಯಾದಲ್ಲಿ ಪ್ರಚಾರ ಕೈಗೊಳ್ಳಬಹುದು. ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚಬಹುದು. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಕೈಗವುಸು, ಫೇಸ್‌ ಮಾಸ್ಕ್ ಧರಿಸಿರಬೇಕು.

ಈ ಮೇಲ್ಕಂಡ ಸೂಚನೆಗಳನ್ನು ಹೊರತುಪಡಿಸಿ ಇನ್ಯಾವುದೇ ತರಹದ ಪ್ರಚಾರ ಕೈಗೊಳ್ಳುವಂತಿಲ್ಲ ಎಂದು ಆದೇಶ ಸ್ಪಷ್ಟವಾಗಿ ತಿಳಿಸಿದೆ. ರಾಜ್ಯದಲ್ಲಿ ಕೋವಿಡ್‌ ಸೋಂಕು ಹಿನ್ನೆಲೆ ಯಲ್ಲಿ ಪ್ರಸ್ತುತ ಉಲ್ಲೇಖಗಳನ್ವಯ ಘೋಷಣೆ ಯಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಸಾರ್ವ ತ್ರಿಕ ಚುನಾವಣೆ ಮತ್ತು ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಕೈಗೊಳ್ಳುವ ಕುರಿತು ಭಾರತ ಸಂವಿಧಾ ನದ ಪರಿಚ್ಚೇದ 243 ಜೆಡ್‌ಎ ಅನ್ವಯ ಪ್ರದತ್ತ ವಾಗಿರುವ ಅಧಿಕಾರವನ್ನು ಚಲಾಯಿಸಿ ಈ ನಿರ್ದೇಶನ ನೀಡಿ ಆದೇಶಿಸಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಸಂಜೆ 6ನಂತರ ಪ್ರಚಾರ ಬೇಡ: ಚುನಾವಣಾ ಪ್ರಚಾರದ ವೇಳೆ ಅಭ್ಯರ್ಥಿಗಳು ಪಾಲಿಸಬೇಕಾದ ಕೋವಿಡ್‌ ನಿಯಮಗಳ ಬಗ್ಗೆ ಆದೇಶ ಹೊರಡಿಸಿದೆ. ಆದರೆ, ಇದು ಎಷ್ಟರಮಟ್ಟಿಗೆ ಪಾಲನೆಯಾಗುತ್ತದೆ ಎಂಬ ಪ್ರಶ್ನೆ ನಾಗರಿಕರನ್ನು ಕಾಡುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಂಜೆಯ ನಂತರ ಗುಂಪು, ಗುಂಪಾಗಿ ಪ್ರಚಾರ ನಡೆಯುತ್ತಿದೆ. ಇದನ್ನು ಕೇಳುವವರೇ ಇಲ್ಲ ಎಂದು ನಾಗರಿಕರು ದೂರಿ ದ್ದಾರೆ. ಸಂಜೆ 6 ಗಂಟೆ ನಂತರ ಚುನಾವಣಾ ಪ್ರಚಾರ ಬಂದ್‌ ಮಾಡಿ ಎಂಬ ಸಲಹೆಗಳು ನಾಗರಿಕರಿಂದ ವ್ಯಕ್ತವಾಗಿದೆ. ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಸೀಮಿತ ಮಂದಿಯೊಂದಿಗೆ ಅಭ್ಯರ್ಥಿಗಳು ಪ್ರಚಾರ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.