ನಗರಸಭೆ: 57.86 ಲಕ್ಷ ರೂ. ಉಳಿತಾಯ ಬಜೆಟ್‌


Team Udayavani, Mar 22, 2021, 12:28 PM IST

ನಗರಸಭೆ: 57.86 ಲಕ್ಷ ರೂ. ಉಳಿತಾಯ ಬಜೆಟ್‌

ಕನಕಪುರ: ನಗರಸಭೆ ಅಧ್ಯಕ್ಷ ಮಕ್ಬುಲ್‌ ಪಾಷಾ 2021-22 ನೇ ಸಾಲಿನ 57.86 ಲಕ್ಷರೂ.ನ ಉಳಿತಾಯ ಬಜೆಟನ್ನು ಮಂಡಿಸಿದರು.

ನಗರದ ನಗರಸಭೆ ಸಭಾಂಗಣದಲ್ಲಿ 2021-22ನೇ ಸಾಲಿನ ಆಯವ್ಯಯ ಮಂಡಿಸಿದ ಅವರು, 2021-22ನೇ ಸಾಲಿನ7.43 ಕೋಟಿ ರೂ. ಆರಂಭ ಶಿಲ್ಕು, 29.35ಕೋಟಿ ರೂ. ಆದಾಯ ಸೇರಿ ಒಟ್ಟು 36.78ಕೋಟಿ ರೂ.ನಲ್ಲಿ 36.20 ಕೋಟಿ ರೂ. ವೆಚ್ಚತೋರಲಾಗಿದೆ. ಉಳಿಕೆ 57.86 ಲಕ್ಷ ರೂ.ಉಳಿತಾಯದ ಅಯವ್ಯಯ ಮಂಡಿಸಿದ್ದಾಗಿ ತಿಳಿಸಿದರು.

15ನೇ ಹಣಕಾಸು ಅನುದಾನದಿಂದ ರಸ್ತೆ, ಚರಂಡಿ, ಬೀದಿ ದೀಪ, ಕುಡಿಯುವನೀರು, ಘನತ್ಯಾಜ್ಯ ವಸ್ತು ನಿರ್ವಹಣೆ,ಶೌಚಾಲಯ ನಿರ್ಮಾಣ ನಿರ್ವಹಣೆ,ಸ್ಮಶಾನ ಚಿತಾಗಾರ ಕಚೇರಿ ನಿರ್ವಹಣೆಮುಂತಾದ ಅಭಿವೃದ್ಧಿ ಕಾಮಗಾರಿಗಳಿಗೆ2.50 ಕೋಟಿ ರೂ. ಮೀಸಲಿರಿಸಲಾಗಿದೆ,ವಾರ್ಡ್‌ಗಳ ನಾಮಫ‌ಲಕಕ್ಕೆ 20 ಲಕ್ಷ ರೂ.,ಉದ್ಯಾನ ಪರಿಸರ ಸಂರಕ್ಷಣೆಗೆ 30 ಲಕ್ಷ ರೂ., ನಿರ್ವಹಣೆಗೆ 12 ಲಕ್ಷ ರೂ., ನಗರದನೈರ್ಮಲ್ಯ ಸ್ವತ್ಛತೆಗಾಗಿ 2.34 ಕೋಟಿ ರೂ.,ಕಸ ಸಂಗ್ರಹಣೆಗೆ 30 ಲಕ್ಷ ರೂ., ಆರೋಗ್ಯಘನತ್ಯಾಜ್ಯ ನಿರ್ವಹಣೆ ಮತ್ತು ಸ್ವತ್ಛತೆಜಾಗೃತಿ ಕಾರ್ಯಕ್ರಮಗಳಿಗೆ 10 ಲಕ್ಷ ರೂ.,ನಗರಸಭೆಯ ಕುಡಿಯುವ ನೀರಿನ ಸೌಲಭ್ಯಕಾಮಗಾರಿಗಾಗಿ 50 ಲಕ್ಷ ರೂ., 2.28ಕೋಟಿ ರೂ.ನಲ್ಲಿ ನಿರ್ಮಾಣವಾಗುತ್ತಿರುವವಿದ್ಯುತ್‌ ಚಿತಾಗಾರ ಕಾಮಗಾರಿಗೆ 25 ಲಕ್ಷ ರೂ. ನೀಡಲಾಗಿದೆ ಎಂದು ಹೇಳಿದರು.

ಆದಾಯದ ನಿರೀಕ್ಷೆ: ಬೀದಿದೀಪಗಳ ನಿರ್ವಹಣೆಗೆ 35 ಲಕ್ಷ ರೂ., ಪರಿಶಿಷ್ಟ ಜಾತಿ, ಪಂಗಡದ ಕಲ್ಯಾಣಕ್ಕೆ 15 ಲಕ್ಷ ರೂ., ಇತರೆ ಸಮುದಾಯದ ಅಭಿವೃದ್ಧಿಗೆ 6 ಲಕ್ಷ ರೂ.,ದಿವ್ಯಾಂಗರ ಕಲ್ಯಾಣ ಕಾರ್ಯಕ್ರಮಕ್ಕೆ 5 ಲಕ್ಷರೂ., ಪರಿಶಿಷ್ಟ ಜಾತಿ, ಪಂಗಡದವರಆರೋಗ್ಯದ ಶಸ್ತ್ರಚಿಕಿತ್ಸೆಗೆ (ಪತ್ರಕರ್ತರನ್ನುಒಳಗೊಂಡಂತೆ) 3 ಲಕ್ಷ ರೂ.,ಪೌರಕಾರ್ಮಿಕರ ಸುರಕ್ಷತಾ ಸಾಮಗ್ರಿಗಳಿಗೆ 5 ಲಕ್ಷ ರೂ., ಪೌರಕಾರ್ಮಿಕರಉಪಾಹಾರಕ್ಕೆ 8 ಲಕ್ಷ ರೂ., ಪೌರಕಾರ್ಮಿಕರ ಆರೋಗ್ಯಕ್ಕೆ 2 ಲಕ್ಷ ರೂ.,ಪೌರಕಾರ್ಮಿಕರ ದಿನಾಚರಣೆಗೆ 2.50 ಲಕ್ಷ ರೂ., ನೇರ ಪಾವತಿ ವೇತನಕ್ಕಾಗಿ 95 ಲಕ್ಷ ರೂ., ನಗರದ ಆಸ್ತಿ ತೆರಿಗೆಯಿಂದ 2.95 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿದೆ.

ಖಾತೆ ವರ್ಗಾವಣೆ ಹಾಗೂ ಇತರೆ ಮೂಲ ಗಳಿಂದ 15 ಲಕ್ಷ ರೂ., ಜಾಹೀರಾತಿನಿಂದ 4 ಲಕ್ಷ ರೂ., ಕಟ್ಟಡಗಳ ಪರವಾನಗಿಯಿಂದ50 ಲಕ್ಷ ರೂ., ರಸ್ತೆಗಳ ಅಗೆತದಿಂದ 25 ಲಕ್ಷರೂ. ಆದಾಯ ಬರುವ ನಿರೀಕ್ಷೆ ಇದೆ ಎಂದು ವಿವರಿಸಿದರು. ಕುಡಿಯುವ ನೀರಿನ ಬವಣೆ ನೀಗಿಸಲು ಸರ್ಕಾರದಿಂದ 25 ಲಕ್ಷ ರೂ. ಅನುದಾನದಲ್ಲಿ 15 ಲಕ್ಷ ರೂ. ಬಿಡುಗಡೆ ಮಾಡಬಹುದೆಂಬ ನಿರೀಕ್ಷೆ ಇದೆ ಎಂದು ಹೇಳಿದರು.

ಆದಾಯ ಹೆಚ್ಚಿಸಿ: ನಗರಸಭಾ ಸದಸ್ಯರಾದ ಸ್ಟುಡಿಯೋ ಚಂದ್ರು, ಜಯರಾಮು,ರಾಜು ಮಾತನಾಡಿ, ಎಂಎಚ್‌ಎಸ್‌ ರಸ್ತೆಯಲ್ಲಿರುವ ವಾಣಿಜ್ಯ ಮಳಿಗೆಯಲ್ಲಿ ಹರಾಜಾಗಿದೆ ಉಳಿದಿರುವ ಮೂರು ಮಗಳಿಗೆ ಮತ್ತು ಕನಕ ವಾಣಿಜ್ಯ ಸಂಕೀರ್ಣದ 22ಮಳಿಗೆಗಳ ಭದ್ರತಾ ಠೇವಣಿ ಕಡಿತಗೊಳಿಸಿ,ಹರಾಜು ಹಾಕಬೇಕು, ಜಮೀನನ್ನು ನಗರಸಭೆಗೆ ಹಸ್ತಾಂತರಿಸಲು ಕೋರಿರುವ ಅರ್ಜಿಗಳನ್ನು ಅನುಮೋದಿಸಿ, ನಗರಸಭೆಆದಾಯ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಗರಸಭೆ ಪ್ರಭಾರ ಪೌರಾಯುಕ್ತ ರಾಘವೇಂದ್ರ, ಉಪಾಧ್ಯಕ್ಷ ಗುಂಡಣ್ಣ, ನಗರ ಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.