ಗ್ರಾಪಂ ಹಾಲಿ ಪ್ರತಿನಿಧಿಗಳನ್ನೇ ಮುಂದುವರಿಸಿ


Team Udayavani, May 15, 2020, 6:57 AM IST

panchayyat

ರಾಮನಗರ: ಗ್ರಾಮ ಪಂಚಾಯಿತಿಗಳ ಅಧಿಕಾರದ ಅವಧಿ ಇದೇ ತಿಂಗಳು ಮುಕ್ತಾಯವಾಗಲಿದೆ. ಪಂಚಾಯತ್‌ರಾಜ್‌ ವ್ಯವಸ್ಥೆ ಬಗ್ಗೆ ಬಿಎಸ್‌ವೈ ಸರ್ಕಾರಕ್ಕೆ ಕಾಳಜಿಯಿದ್ದರೆ ಚುನಾವಣೆ ಘೋಷಣೆಯಾಗುವವರೆಗೂ ಹಾಲಿಯಿರುವ  ಪ್ರತಿನಿಧಿಗಳನ್ನೇ ಅಧಿಕಾರ ದಲ್ಲಿ ಮುಂದುವರಿಯಲು ಅವಕಾಶ ಕೊಡ ಬೇಕು ಎಂದು ಸಂಸದ ಡಿ.ಕೆ.ಸುರೇಶ್‌ ಒತ್ತಾಯಿಸಿದರು.

ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಭಾರತ್‌ ನಿರ್ಮಾಣ್‌ ರಾಜೀವ್‌ ಗಾಂಧಿ  ಸೇವಾ ಕೇಂದ್ರ ಹಾಗೂ ಗ್ರಾಪಂ ಕಟ್ಟಡ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಲಾಕ್‌ಡೌನ್‌ ಜಾರಿಯಲ್ಲಿದ್ದು, ಇನ್ನು 6 ತಿಂಗಳು ಚುನಾವಣೆಗಳು ನಡೆಯುವ ಸಾಧ್ಯತೆಗಳಿಲ್ಲ. ಆದರೆ ಗ್ರಾಮಗಳ ಅಭಿವೃದಿಗೆ ಪಂಚಾಯ್ತಿ  ವ್ಯವಸ್ಥೆ ಮುಂದುವರಿಯ ಬೇಕಾಗಿದೆ. ಎಲ್ಲವೂ ಅಧಿಕಾರಿಗಳಿಂದಲೇ ಸಾಧ್ಯವಾಗುವುದಿಲ್ಲ. ಗ್ರಾಪಂಗಳ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯವಾದ ನಂತರ ಸರ್ಕಾರ ಆಡಳಿತಾಧಿಕಾರಿ ನೇಮಕ ಇತ್ಯಾದಿ ವ್ಯವಸ್ಥೆ ಮಾಡಿದೆ.

ಹಾಲಿಯಿರುವ ಚುನಾಯಿತ ಪ್ರತಿನಿಧಿಗಳನ್ನೇ ಅಧಿಕಾರದಲ್ಲಿ ಮುಂದುವರಿಸಬೇಕು. ಸರ್ಕಾರಕ್ಕೆ ಈ ವ್ಯವಸ್ಥೆ ಬಗ್ಗೆ ಕಾಳಜಿಯಿದ್ದಿದ್ದರೆ ಮೂರು ತಿಂಗಳ ಹಿಂದೆಯೇ ಚುನಾವಣೆಗಳಿಗೆ ತಯಾರಿ ನಡೆಸಬೇಕಿತ್ತು. ಈ ಸರ್ಕಾರಕ್ಕೆ ಪಂಚಾಯಿತಿ ಬಗ್ಗೆ ಆಸಕ್ತಿಯಿಲ್ಲ ಎಂಬುದನ್ನು ಸ್ಪಷ್ಟಪಡಿಸು ತ್ತದೆ ಎಂದು ಹರಿಹಾಯ್ದರು. ಪಂಚಾಯಿತಿ ಸದಸ್ಯರು ಯಾವ ಪಕ್ಷದ ಚಿಹ್ನೆಯ ಮೇಲೂ ಗೆದ್ದಿಲ್ಲದ ಕಾರಣ ಇಲ್ಲಿ ರಾಜಕೀಯ ಪ್ರಶ್ನೆ ಬರೋಲ್ಲ. ಹಾಲಿ ಸದಸ್ಯ ರನ್ನೇ ಮುಂದುವರಿಸಿ ಎಂದು  ಆಗ್ರಹಿಸಿದರು.

ಎಪಿಎಂಸಿ ತಿದ್ದುಪಡಿ: ಎಪಿಎಂಸಿ ತಿದ್ದುಪಡಿ ವಿರೋಧಿಸಿದ ಸಂಸದ ಡಿ.ಕೆ.ಸುರೇಶ್‌, ಇದು ಖಾಸಗಿಕರಣದ ಹುನ್ನಾರ. ರೈತರ ಬಾಯಿ ಕಟ್ಟಿಹಾಕುವ ವ್ಯವಸ್ಥೆ. ರೈತರ ಹಕ್ಕುಗಳನ್ನು ಹತ್ತಿಕ್ಕುವ ವ್ಯವಸ್ಥೆ, ಮಲ್ಟಿ ನ್ಯಾಷನಲ್‌ ಕಂಪನಿಗಳಿಗೆ  ಉಪಯೋಗ ಮಾಡಿಕೊಡುವ ವ್ಯವಸ್ಥೆಗಾಗಿ ತಿದ್ದುಪಡಿ, ತಿದ್ದಿಪಡಿ ಜಾರಿ ಯಾದರೆ ರೈತರಿಗೆ ದೊಡ್ಡ ಕೊಡಲಿ ಪೆಟ್ಟು ಕೊಟ್ಟಂತಾಗುತ್ತದೆ ಎಂದರು.

ರೈತರ ಪರ: ಬಿಡದಿ ಬಳಿ ಟೌನ್‌ಶಿಪ್‌ ನಿರ್ಮಾಣದ ಸಂಬಂಧ ಹಾಲಿ ವಿವಾದಗಳ ಬಗ್ಗೆ ಸ್ಪಷ್ಟನೆ ನೀಡಿದ ಸಂಸದ ಡಿ.ಕೆ.ಸುರೇಶ್‌, ತಾವು ರೈತರ ಪರ ಎಂದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.