ಶಿಸ್ತಿಲ್ಲದ ಪಾರ್ಕಿಂಗ್‌ ವ್ಯವಸ್ಥೆ: ಸವಾರರ ಪರದಾಟ


Team Udayavani, Nov 19, 2022, 4:16 PM IST

ಶಿಸ್ತಿಲ್ಲದ ಪಾರ್ಕಿಂಗ್‌ ವ್ಯವಸ್ಥೆ: ಸವಾರರ ಪರದಾಟ

ಮಾಗಡಿ: ಪಟ್ಟಣದಲ್ಲಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆಯಾಗುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟದಲ್ಲಿ ಪುರಸಭೆ ಪಾರ್ಕಿಂಗ್‌ ವ್ಯವಸ್ಥೆಗೆ ಸ್ಥಳವೇ ಗುರುತಿಸಿಲ್ಲ ಪುರಜನರ ಪಾಡಂತೂ ದೇವರೇ ಬಲ್ಲ. ಜನಪ್ರತಿನಿಧಿಗಳು ಇದ್ದರೂ ಇಲ್ಲದಂತಾಗಿದೆ. ಪಟ್ಟಣದಲ್ಲಿ ವಾಹನ ಸಂಚಾರ ಹೆಚ್ಚಾದಂತೆಲ್ಲ ವಾಹನಗಳ ನಿಲುಗಡೆಯೇ ಚಾಲಕರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಪಟ್ಟಣದಲ್ಲಿ ಪುರಸಭೆ ಎಲ್ಲೂ ವ್ಯವಸ್ಥಿತ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ. ವಾಹನ ಸವಾರರು ಎಲ್ಲಿ ಬೇಕೆಂದರಲ್ಲಿ ವಾಹನಗಳ ನಿಲುಗಡೆ ಮಾಡುತ್ತಿರುವುದು ಸಂಚಾರಕ್ಕೆ ಅಡ್ಡಿಯಾಗುತ್ತಿದೆ.

ವಾಹನಗಳಿಗೆ ಸೂಕ್ತ ಭದ್ರತೆಯೂ ಇಲ್ಲದಂತಾಗಿದೆ. ಇಲ್ಲಿನ ಜನ ಮತ್ತು ವಾಹನಗಳ ಸಂಖ್ಯೆಗೆ ಅನು ಗುಣವಾಗಿ ಸ್ಥಳಾವಕಾಶ ಇಲ್ಲದಿರುವುದೇ ಎಲ್ಲ ಸಮಸ್ಯೆಗೆ ಮೂಲ ಕಾರಣ. ಪಟ್ಟಣದ ಯಾವ ರಸ್ತೆಗಳಲ್ಲೂ ಅಧಿಕೃತ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ, ವಾಹನಗಳನ್ನು ರಸ್ತೆಗಳಲ್ಲಿ, ಕೆಲವು ಕಡೆ ಪಾದಾಚಾರಿ ಮಾರ್ಗದ ಮೇಲೆಯೂ ನಿಲುಗಡೆ ಮಾಡುತ್ತಾರೆ. ಬೀದಿಬದಿ ವ್ಯಾಪಾರಿಗಳು, ತಳ್ಳುವ ಗಾಡಿಗಳ ವ್ಯಾಪಾರ ಒಂದೆಡೆ ಯಾದರೆ, ಮತ್ತೂಂದೆಡೆ ವಾಹನ ಪಾರ್ಕಿಂಗ್‌ ಕಾಟವಂತೂ ಹೇಳುತೀರದಾಗಿದೆ.

ಪಾದಚಾರಿಗಳ ಸಂಚಾರವೂ ಕಷ್ಟಕರವಾಗಿದೆ. ಸಂಚಾರ ವ್ಯವಸ್ಥೆಯನ್ನು ಕೇಳುವವರಿಲ್ಲ, ವೃದ್ಧರು, ಮಹಿಳೆಯರು ಮಕ್ಕಳು ರಸ್ತೆಗಳಲ್ಲಿ ನಡೆದಾಡಲು ಕಿರಿಕಿರಿಯಾಗುತ್ತಿದೆ. ಅಪಘಾತಗಳಿಗೆ ಈಡಾಗಿ ಗಾಯ ಗೊಂಡಿರುವ ಪ್ರಕರಣ ಸಾಕಷ್ಟಿವೆ. ಪಾದಾಚಾರಿ ಮಾರ್ಗದಲ್ಲೂ ಕೆಲವು ಕಡೆ ಮಳಿಗೆಗಳ ಮುಂದೆ ಎಲ್ಲೆಂದರಲ್ಲಿ ವಾಹನ ನಿಂತಿರುವುದು. ವಿಧಿ ಇಲ್ಲದೆ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಬೇಕಿದೆ. ಇನ್ನು ಮುಂದಾದರೂ ಟ್ರಾಫಿಕ್‌ ಸಮಸ್ಯೆಗೆ ಕಡಿ ವಾಣಕ್ಕೆ ಅಧಿಕಾರಿಗಳು ಮುಂದಾಗುತ್ತಾರಾ ಎಂದು ಕಾದು ನೋಡಬೇಕಾಗಿದೆ.

ನಗರದಲ್ಲಿ ಸರಿಯಾದ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ. ರಸ್ತೆಗಳೇ ವ್ಯಾಪಾರಿಗಳ ಮಾರುಕಟ್ಟೆಯಾಗಿದೆ. ಹೀಗಾಗಿ, ಪಟ್ಟಣ ಗಿಜಿಗಿಜಿಯಿಂದ ಕೂಡಿರುತ್ತದೆ. ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ಸಂಚಕಾರವಾಗಿದೆ. ಆದಷ್ಟು ಬೇಗ ಟ್ರಾμಕ್‌ ಸಮಸ್ಯೆ ಬಗೆಹರಿಸಲು ಪುರಸಭೆ ಮುಂದಾಗಬೇಕು ಎಂದು ಚಿಂತಕರಾದ ಜಯಣ್ಣ, ರಮೇಶ್‌ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.