ಹಾಸ್ಟೆಲ್‌ಗೆ ವಿದ್ಯಾರ್ಥಿಗಳ ಕೊರತೆ: ಎಚ್ಚರಿಕೆ


Team Udayavani, Nov 28, 2019, 5:37 PM IST

rn-tdy-2

ಮಾಗಡಿ: ಹಿಂದುಳಿದ ವರ್ಗಗಳ ಹಾಸ್ಟೆಲ್‌ಗೆ ಅಗತ್ಯ ಸೌಲತ್ತುಗಳನ್ನು ಒದಗಿಸಲಾಗುತ್ತಿದೆ. ಆದರೂ ಹೆಚ್ಚಿನ ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಬಾರದೆ ಇರುವುದು ಬೇಸರ ತಂದಿದೆ. ಇಲ್ಲಿನ ಸಿಬ್ಬಂದಿ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ಗೆ ಕರೆ ತರುವ ಪ್ರಯತ್ನ ಮಾಡಬೇಕು. ಇಲ್ಲದಿದ್ದರ ಸಂಬಳ ನಿಲ್ಲಿಸಲಾಗುವುದು ಎಂದು ಜಿಲ್ಲಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಸವರಾಜು ಎಚ್ಚರಿಕೆ ನೀಡಿದರು.

ಮಾಗಡಿ ಪಟ್ಟಣದ ಸೋಮೇಶ್ವರಸ್ವಾಮಿ ದೇವಸ್ಥಾನದ ಹತ್ತಿರುವಿರುವ ಹಿಂದುಳಿದ ವರ್ಗಗಳ ಹಾಸ್ಟೆಲ್‌ಗೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ, ಊಟದ ಗುಣ ಮಟ್ಟವನ್ನು ಪರಿಶೀಲಿಸಿ ಮಾತನಾಡಿದ ಅವರು, 100 ವಿದ್ಯಾರ್ಥಿಗಳು ಇರಬೇಕಾದ ಈ ಹಾಸ್ಟೆಲ್‌ನಲ್ಲಿ ಕೇವಲ 7 ವಿದ್ಯಾರ್ಥಿಗಳು ಸೇರ್ಪಡೆಯಾಗಿರುವುದುನೋಡಿದರೆ ತುಂಬ ಬೇಸರವಾಗುತ್ತಿದೆ. ಬಡ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಉಳಿದುಕೊಂಡುಉತ್ತಮ ವಿದ್ಯಾಭ್ಯಾಸ ಮಾಡಲಿ ಎಂದು ಸರ್ಕಾರ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಕೊಡುತ್ತಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳದೆ ಇರುವುದು ನಿಜಕ್ಕೂ ನಮಗೆಬೇಸರ ತಂದಿದೆ. ಇನ್ನಾದರೂ ಇಲ್ಲಿನ ಸಿಬ್ಬಂದಿಗೆ ಹೆಚ್ಚಿನ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ಗೆ ಕರೆತರುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಾಕೀತು ಮಾಡಿದರು.

ತಾಲೂಕು ಪಂಚಾಯ್ತಿ ಇಓ ಟಿ.ಪ್ರದೀಪ್‌ ಮಾತನಾಡಿ, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲ ಕಲ್ಪಿಸಲೆಂದು ಮಾಗಡಿ ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಉತ್ತಮ ಹಾಸ್ಟೆಲ್‌ ಪ್ರಾರಂಭಿಸಿದೆ. ನೂರಾರು ವಿದ್ಯಾರ್ಥಿಗಳು ಇರಬೇಕಾದ ಈ ಹಾಸ್ಟೆಲ್‌ನಲ್ಲಿ ಮಕ್ಕಳ ಸಂಖ್ಯೆತುಂಬ ಕಡಿಮೆಯಿದೆ. ಪ್ರಚಾರದ ಕೊರತೆಯಿಂದಲೋ ಏನೋ ಹಾಸ್ಟೆಲ್‌ಗೆ ವಿದ್ಯಾರ್ಥಿಗಳು ಸೇರ್ಪಡೆಯಾಗದೆ ಇರುವುದು ತುಂಬ ಬೇಸರವಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮ ವಹಿಸಲಬೇಕಿದೆ. ಬೀದಿ ದೀಪ ಮತ್ತು ಹಾಸ್ಟೆಲ್‌ ಹೊರಗಡೆ ಸ್ವಚ್ಛತೆ ಮರೀಚಿಕೆಯಾಗಿದೆ. ಪುರಸಭೆ ಮುಖ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ವತ್ಛತೆಗೆ ಸೂಕ್ತ ಕ್ರಮ ವಹಿಸಲು ಸೂಚನೆ ನೀಡುವುದಾಗಿ ತಿಳಿಸಿದರು.

ಅನೈತಿಕ ಚಟುವಟಿಕೆಗೆ ಅವಕಾಶ ನೀಡ ದಂತೆಯೂ ಹಾಸ್ಟೆಲ್‌ ವಾರ್ಡ್‌ನ್‌ ಭರತ್‌ಗೆ ಸೂಚಿಸಿದರು. ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಅಧಿಕಾರಿಗಳು ಸಮಸ್ಯೆ ಆಲಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.