ಪೌತಿ ಖಾತೆ ಆಂದೋಲನ ಆರಂಭ


Team Udayavani, Dec 21, 2019, 3:47 PM IST

rn-tdy-1

ರಾಮನಗರ: ತಾಲೂಕಿನ ಕೈಲಾಂಚ ಹೋಬಳಿಯ ಹುಣಸನಹಳ್ಳಿ, ಕೈಲಾಂಚ, ಹುಲಿಕೆರೆ-ಗುನ್ನೂರು, ಬನ್ನಿಕುಪ್ಪೆ, ವಿಭೂತಿಕೆರೆ ಗ್ರಾಪಂ ಕೇಂದ್ರ ಸ್ಥಾನಗಳಲ್ಲಿ ಪೌತಿ ಖಾತೆ ಆಂದೋಲನ ಆರಂಭವಾಗಿದೆ.

ಸರ್ಕಾರದ ನಿರ್ದೇಶನದ ಮೇರೆಗೆ ರಾಮನಗರ ಜಿಲ್ಲಾಡಳಿತ ಪೌತಿ ಖಾತಾ ಆಂದೋಲನ ಜಾರಿ ಮಾಡಿದೆ. ಉಪ ತಹಶೀಲ್ದಾರ್‌ ವಿಲಿಯಂ ನೇತೃತ್ವದಲ್ಲಿ ಆಂದೋಲನ ನಡೆದಿದ್ದು, ಈ ಭಾಗದ ರೈತರಿಂದ ಕಂದಾಯ ಇಲಾಖೆ ಅಧಿಕಾರಿಗಳು ಅರ್ಜಿ ಸ್ವೀಕರಿಸಲಾರಂಭಿಸಿದ್ದಾರೆ. ಕೈಲಾಂಚ ಗ್ರಾಪಂ ಕಚೇರಿ ಆವರಣದಲ್ಲಿ ಉಪ ತಹಶೀಲ್ದಾರ್‌ ವಿಲಿಯಂ, ರಾಜಸ್ವ ನಿರೀಕ್ಷಕರಾದ ಟಿ.ಎನ್‌. ಬಸವರಾಜು, ಸ್ವಾಮಿ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಗಳ ನೇತೃತ್ವದಲ್ಲಿ ರೈತರಿಂದ ಅರ್ಜಿಗಳನ್ನು ಸ್ವೀಕರಿಸಿದರು.

ಉಪಯುಕ್ತ ಆಂದೋಲನ: ಆಂದೋಲನದ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ತಹಸೀಲ್ದಾರ್‌ ವಿಲಿಯಂ, ಪೌತಿ ಖಾತೆ ಆಂದೋಲನದಿಂದ ಜಿಲ್ಲೆಯ ನೂರಾರು ರೈತ ಕುಟುಂಬಗಳಿಗೆ ಸಹಕಾರಿಯಾಗಲಿದೆ. ತಮ್ಮ ಮೃತ ಪಟ್ಟ ಹಿರಿಯರ ಹೆಸರಿನಲ್ಲಿರುವ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಖಾತೆ ಮಾಡಿಕೊಳ್ಳಲು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ವರ್ಷಗಳು ಉರುಳಿದರು ಖಾತೆ ಬದಲಾವಣೆಯಾಗಿರಲಿಲ್ಲ. ಹೀಗಾಗಿ ರೈತರಿಗೆ ಬ್ಯಾಂಕ್‌ಗಳಿಂದ ಸಾಲ ಪಡೆಯಲು, ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌ ಯೋಜನೆ, ಬೆಳೆ ಪರಿಹಾರ ಮುಂತಾದ ಅನೇಕ ಯೋಜನೆಗಳು, ಪರಿಹಾರ ಕಾರ್ಯದಿಂದ ವಂಚಿತರಾಗಿದ್ದರು.

ಇದೀಗ ಸರ್ಕಾರದ ಆದೇಶದ ಮೇರೆಗೆ ಆಂದೋಲನ ಹಮ್ಮಿಕೊಂಡಿದ್ದು, ಪೌತಿ ಖಾತೆ ಆಗಬೇಕಾಗಿರುವ ರೈತ ಕುಟುಂಬಗಳು ಈ ಅವಕಾಶವನ್ನು ಪಡೆಯಬೇಕು ಎಂದು ಕರೆ ನೀಡಿದ್ದಾರೆ. ಪೌತಿ ಖಾತೆ ಆಂದೋಲನ 2020ರ ಮಾರ್ಚ್‌ 31ರವರೆಗೆ ನಡೆಯಲಿದೆ. ಆದರೆ ರೈತರು ಕೊನೆ ದಿನಾಂಕದವರೆಗೆ ಕಾಯದೆ. ಪೌತಿ ಖಾತೆ ಮಾಡಿಸಿಕೊಳ್ಳಿ ಎಂದರು.

ರಾಜಸ್ವ ನಿರೀಕ್ಷಕರಾದ ಟಿ.ಎನ್‌. ಬಸವ ರಾಜು, ಸ್ವಾಮಿ, ಗ್ರಾಮ ಲೆಕ್ಕಿಗರಾದ ರಾಜ ಶೇಖರ್‌, ಶಿವಣ್ಣ, ಕೃಷ್ಣಪ್ಪ, ಕಾವ್ಯ, ಸುಕನ್ಯ, ಕೃಷಿ ಇಲಾಖೆ ಅಧಿಕಾರಿಗಳಾದ ಪ್ರದೀಪ್‌, ಪರಶುರಾಮ್‌, ಪಿಡಿಓ ಸತೀಶ್‌ ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.