ಅಭಿವೃದ್ಧಿಗೆ ಶಾಸಕ ಎ.ಮಂಜು ನಿರ್ಲಕ್ಷ್ಯ: ಕೃಷ್ಣಮೂರ್ತಿ

ಸೆ.4 ರಂದು ಬೆಂಗಳೂರಿನಲ್ಲಿ 510 ನೇ ಜಯಂತಿ ಆಚರಣೆ, ಕೆಂಪೇಗೌಡ ಜಯಂತಿಯ ಆಹ್ವಾನ ಪತ್ರಿಕೆ ಬಿಡುಗಡೆ

Team Udayavani, Sep 4, 2019, 12:03 PM IST

rn-tdy-1

ನಾಡಪ್ರಭು ಕೆಂಪೇಗೌಡ ಪ್ರತಿಮೆ ಬಳಿ ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಕೆಂಪೇಗೌಡ ಜಯಂತ್ಯುತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು.

ಮಾಗಡಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಎ.ಮಂಜುಗೆ 40 ಸಾವಿರ ಮತ ಮತ ಹಾಕಿಸಿ ಗೆಲ್ಲಿಸಿದ್ದೇನೆ. ಆದರೆ ಅವರು ನಮ್ಮನ್ನು ನಿರ್ಲಕ್ಷಿಸಿದ್ದಾರೆ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಹಾಗೂ ಕೆಂಪೇಗೌಡ ಪ್ರಾಧಿಕಾರದ ನಿರ್ದೆಶಕ ಎಚ್.ಎಂ.ಕೃಷ್ಣಮೂರ್ತಿ ಆರೋಪಿಸಿದರು.

ಪಟ್ಟಣದ ನಾಡಪ್ರಭು ಕೆಂಪೇಗೌಡ ಪ್ರತಿಮೆ ಬಳಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ನನ್ನ ಪರವಾದ 40 ಸಾರ ಮತವನ್ನು ಶಾಸಕ ಎ. ಮಂಜುಗೆ ಹಾಕಿಸಿ ಗೆಲ್ಲಿಸಲು ಸಹಕರಿಸಿದ್ದೇನೆ. ಜೊತೆಗೆ ಪುರಸಭಾ ಚುನಾವಣೆ ವೇಳೆ ಅನಾರೋಗ್ಯದಿಂದ ನಾನು ಬಳಲುತ್ತಿದ್ದರೂ, ಶಾಸಕ ಎ.ಮಂಜು ಪರ ಚುನಾವಣೆ ಮಾಡಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದೇನೆ ಎಂದರು.

ತಾಲೂಕಿನ ಅಭಿವೃದ್ಧಿ ಬಗ್ಗೆ ನಿಲಕ್ಷ್ಯ: ಸರ್ಕಾರ ಮತ್ತು ಬಿಬಿಎಂಪಿ ಕೋಟ್ಯಾಂತರ ರೂ. ಹಣ ಬಿಡು ಗಡೆ ಮಾಡಿದರೂ, ಆ ಹಣವನ್ನು ತಂದು ಅಭಿವೃದ್ದಿ ಪಡಿಸುವ ಚಿಂತನೆ ಮಾಡಿಲ್ಲ. ನಾನು ಪ್ರತಿವರ್ಷ ಆಯೋಜಿಸುವ ಕೆಂಪೇಗೌಡ ಜಯಂತಿ, ಉಚಿತ ಆರೋಗ್ಯ ಶಿಬಿರ ಸೇರಿದಂತೆ ಇತರೆ ಯಾವುದೇ ಕಾರ್ಯಕ್ರಮಗಳಿಗೆ ಶಾಸಕ ಎ.ಮಂಜು ಅವರು ಭಾಗಿಯಾಗದೆ ತಾಲೂಕಿನ ಅಭಿವೃದ್ದಿ ಬಗ್ಗೆ ನಿರ್ಲಕ್ಷಿಸಿದ್ದಾರೆ ಎಂದರು.

ಕೆಂಪೇಗೌಡ ಕೋಟೆ ಅನಾಥ: ನಾಡಪ್ರಭು ಕೆಂಪೇ ಗೌಡ ಕಟ್ಟಿದ ಕೋಟೆ ಅಭಿವೃದ್ಧಿ ಕಾಣದೆ ಅನಾಥ ವಾಗಿದೆ. ಕೆಂಪಾಪುರ ಗ್ರಾಮದ ಕೆಂಪೇಗೌಡ ಸಮಾಧಿ ಅಭಿವೃದ್ಧಿಯಾಗಿಲ್ಲ. ಕನಿಷ್ಠ ಪಕ್ಷ ಗ್ರಾಮದ ಹಿರಿಯರನ್ನು ಗುರುತಿಸಿ ಅವರಿಗೆ ಕೆಂಪೇಗೌಡ ಪ್ರಶಸ್ತಿ ನೀಡಲಿಲ್ಲ. ಕೆಂಪೇಗೌಡರು ನಿರ್ಮಿಸಿರುವ ನೂರಾರು ಕೆರೆ, ಕಟ್ಟೆ, ಕಲ್ಯಾಣಿಗಳನ್ನು ದುರಸ್ಥಿಪಡಿಸಿ ಜೀಣ್ರೋದ್ಧಾರ ಮಾಡಲು ಮುಂದಾಗಲಿಲ್ಲ.ಕೆಂಪಾಪುರದ ಗ್ರಾಮ ಜನರನ್ನು ಒಪ್ಪಿಸಿ ಭೂಸ್ವಾಧೀನಪಡಿಸಿಕೊಂಡು ಗ್ರಾಮವನ್ನು ಅಭಿವೃದ್ದಿಗೊಳಿಸಲು ಸರ್ಕಾರ ಮುಂದಾಗಬೇಕು ಎಂದು ಸರ್ಕಾರವನ್ನು ಒತಾ್ತುಸಿದರು.

ಕೆಂಪೇಗೌಡ ಸಮಾಧಿ ಸ್ಥಳದಿಂದ ಜ್ಯೋತಿ: ಬುಧವಾರದಂದು ಬೆಂಗಳೂರಿನ ರಾಜಕುಮಾರ್‌ ಗಾಜಿನ ಮನೆಯಲ್ಲಿ ನಡೆಯುವ 510ನೇ ಕೆಂಪೇ ಗೌಡ ಜಯಂತೋತ್ಸವಕ್ಕೆ ತಾಲೂಕಿನ ಕೆಂಪಾಪುರದ ಕೆಂಪೇಗೌಡ ಸಮಾಧಿ ಸ್ಥಳದಿಂದ ಭವ್ಯ ಮರವಣಿಗೆ ಯಲ್ಲಿ ಜ್ಯೋತಿ ಕೊಂಡೊಯ್ಯುವುದು. ಎಂದು ತಿಳಿಸಿದರು.

ಬೆಂಗಳೂರಿನ ಲಾಲ್ಬಾಗ್‌ನ ರಾಜಕುಮಾರ್‌ ಗಾಜಿನ ಮನೆಯಲ್ಲಿ ನಡೆಯಲಿರುವ ಕೆಂಪೇಗೌಡ ಜಯಂತೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭಾಗವಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕೇಂದ್ರ ಸಚಿವ ಸದಾನಂದ ಗೌಡ, ಉಪಮುಖ್ಯಮಂತ್ರಿ ಅಶ್ವಥ್‌ನಾರಾಯಣ, ಸೇರಿದಂತೆ ಅನೇಕ ಸಚಿವರು, ಶಾಸಕರು, ಬಿಬಿಎಂಪಿ ಮೇಯರ್‌ ಸೇರಿದಂತೆ ಜಿಲ್ಲಾಧಿಕಾರಿ, ಚಿಂತಕರು, ಸಂಶೋಧಕರು, ಸಾತಿಗಳು ಭಾಗವಹಿಸ ಲಿದ್ದು, ತಾಲೂಕಿನ ಜನತೆಯೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಸಿ ಕಾರ್ಯಕ್ರಮ ಯಶಸ್ವಿ ಗೊಳಿಸುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.