Magadi; ಮರ ಬಿದ್ದು ಗಂಭೀರ ಗಾಯಗೊಂಡ ಬಾಲಕಿ; ಗ್ರಾಮಸ್ಥರ ಪ್ರತಿಭಟನೆ


Team Udayavani, Sep 5, 2023, 10:59 AM IST

Magadi; ಮರ ಬಿದ್ದು ಗಂಭೀರ ಗಾಯಗೊಂಡ ಬಾಲಕಿ; ಗ್ರಾಮಸ್ಥರ ಪ್ರತಿಭಟನೆ

ರಾಮನಗರ; ಒಣಗಿದ ಮರವೂಂದು ಬಾಲಕಿಯ ಮೇಲೆ ಬಿದ್ದ ಪರಿಣಾಮ ಗಂಭೀರ ಗಾಯಗೂಂಡಿರುವ ಘಟನೆ ಮಾಗಡಿ ತಾಲೂಕಿ‌ನ ಕುದೂರು ಹೋಬಳಿ ಲಕ್ಕೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಕುದೂರು ಹೋಬಳಿಯ ಲಕ್ಕೇನಹಳ್ಳಿ ನಿವಾಸಿ ಗಂಗಾಧರ್ ಪುತ್ರಿ ಪ್ರಗತಿ (14 ವ) ಗಂಭೀರ ಗಾಯಗೂಂಡವರು.

ಪ್ರತಿ ದಿನದಂತೆ ಪ್ರಗತಿ ಕುದೂರಿನ ಕರ್ನಾಟಕ ಪಬ್ಲಿಕ್ ಶಾಲೆಗೆ ತೆರಳುವಾಗ ಲಕ್ಕೇನಹಳ್ಳಿ ಗೇಟ್ ಬಳಿ ಬಂದಾಗ ಸಾಲುಮರದ ತಿಮ್ಮಕ್ಕ ಸಾಕಿ ಬೆಳೆಸಿದ ಆಲದಮರದ ಕೂಂಬೆ ಶಾಲಾ ಬಾಲಕಿ ಪ್ರಗತಿ ಎಂಬುವವರ ಮೇಲೆ ಬಿದ್ದ ಪರಿಣಾಮ ತಲೆ ಹಾಗೂ ಕುತ್ತಿಗೆ ಮತ್ತು ಸೂಂಟಕ್ಕೆ ತೀವ್ರ ಪೆಟ್ಟಾಗಿದೆ. ತಕ್ಷಣವೇ ಅಲ್ಲಿದ್ದ ಮಕ್ಕಳು ಹಾಗೂ ಗ್ರಾಮಸ್ಥರು ಕುದೂರಿನ ಅಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಭಾಗದಲ್ಲಿ ಸಾಲುಮರದ ತಿಮ್ಮಕ್ಕ ಹಾಕಿ ಬೆಳೆಸಿದ ಸುಮಾರು ಮರಗಳು ಒಣಗಿ ನಿಂತಿದೆ. ಇನ್ನೆಷ್ಟು ಬಲಿಯಾಗಬೇಕು ಎಂದು ಗ್ರಾಮಸ್ಥರು ಪ್ರತಿಭಟಿಸಿದರು. ಒಣಗಿದ ಕೂಂಬೆಗಳನ್ನು ಕಡಿಯಿರಿ ಎಂದು ಸುಮಾರು ಬಾರಿ ತಿಳಿಸಿದ್ದೆವು. ಪಂಚಾಯಿತಿಯಲ್ಲಿಯೂ ಸಹ ರೆಜಲ್ಯೂಷನ್ ಮಾಡಿದ್ದೆವು. ಆದರೆ ತಿಮ್ಮಕ್ಕನವರ ಹಿಂಬಾಲಕರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ತಡೆದು ಪ್ರಕರಣ ದಾಖಲಿಸುವುದಾಗಿ ಹೆಳುತ್ತಾರೆ. ಈ ರೀತಿ ಆದರೆ ಈ ಹುಡುಗಿಗೆ ಯಾರು ಜವಾಬ್ದಾರಿ? ಈ ಹುಡುಗಿಯ ಚಿಕಿತ್ಸೆಗೆ ಸಾಲುಮರದ ತಿಮ್ಮಕ್ಕನವರ ಹಿಂಬಾಲಕರು ಹಾಗೂ ಅರಣ್ಯ ಇಲಾಖೆಯೆ ನೇರ ಹೂಣೆಗಾರಿಕೆ ಹೂರಬೇಕಾಗುತ್ತದೆ ಎಂದು ಗ್ರಾ. ಪಂ.ಸದಸ್ಯ ಕಿರಣ್ ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಅಕ್ರೂಶ ವ್ಯಕ್ತಪಡಿಸಿದರು. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತುಕೂಂಡು ಒಣಗಿದ ಮರಗಳ ಕೂಂಬೆಗಳನ್ನು ತೆರವುಗೂಳಿಸಬೇಕು ಎಂದು ತಿಳಿಸಿದರು

ಟಾಪ್ ನ್ಯೂಸ್

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.