ಮಾಗಡಿ: ಟೋಲ್‌ ವಸೂಲಿಗೆ ಸ್ಥಳೀಯರ ವಿರೋಧ

ಮಾಗಡಿ, ಟೋಲ್‌ ವಸೂಲಿ, ಸ್ಥಳೀಯರು ವಿರೋಧ, Magadi, toll, local, opposition

Team Udayavani, Jul 9, 2020, 6:43 AM IST

magadi-toll

ಮಾಗಡಿ: ಮಾಗಡಿ-ಗುಡೇಮಾರನಹಳ್ಳಿ ಕೆಶಿಫ್ ರಸ್ತೆ ನಡುವೆ ಕೆಆರ್‌ಡಿಸಿಎಲ್‌ ಒಂದು ಶೆಡ್‌ ರೂಪಿಸಿ ಟೋಲ್‌ ವಸೂಲಿಗೆ ಇಳಿ ದಿರುವುದು ರೈತರ ಹಾಗೂ ಸಾರ್ವಜನಿಕರ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿದೆ. ಕೂಡಲೇ ಸರ್ಕಾರ  ಎಚ್ಚೆತ್ತು  ಟೋಲ್‌ ವಸೂಲಿ ಕೇಂದ್ರ ವನ್ನೇ ರದ್ದುಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಮಾಗಡಿ-ಗುಡೇಮಾರನಹಳ್ಳಿ ಕೆಶಿಫ್ ರಸ್ತೆಯಲ್ಲಿ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಟೋಲ್‌ ಕೌಂಟರ್‌ ಮಾಡಿದ್ದು ದುಬಾರಿ ಹಣ ವಸೂಲಿ  ಮಾಡಲಾಗುತ್ತಿದೆ. ಕೂಡಲೇ ಟೋಲ್‌ ರದ್ದುಗೊಳಿಸಿದರೆ ರೈತರ ಪರ ಮುಖ್ಯಮಂತ್ರಿ ಯಡಿಯೂರಪ್ಪ, ತಾಲೂಕಿನ ಯೋಗ್ಯ ಡಿಸಿಎಂ ಡಾ ಅಶ್ವತ್ಥ ನಾರಾಯಣ್‌ ಎಂದು ಜನ ಮೆಚ್ಚುಗೆಗೆ ಪಾತ್ರರಾಗುತ್ತಾರೆ. ತುಳುನಾಡಿನ ಧರ್ಮ ಪುರಿಯಿಂದ-ಆಂಧ್ರದ ಮಡಕಶಿರಾ  ವರೆಗೆ ಸಾವಿರಾರು ಹಳ್ಳಿಗಳ ರೈತರು ಇದ ರಿಂದ ನೋವು ನಷ್ಟ ಅನುಭಸುವುದನ್ನು ಮೊದಲು ತಪ್ಪಿಸಿ ಎಂದರು.

ಡಿಸಿಎಂಗೆ ಬಹಿರಂಗ ಪತ್ರ: ಮಾಗಡಿ ಗುಡೇಮಾರನಹಳ್ಳಿ ಕೆಶಿಫ್ ರಸ್ತೆ ಅಗಲ ವಾಗಿಲ್ಲ. ರೋಡ್‌ ಡಿವೈಡರ್‌ ಕೂಡ ಇಲ್ಲ. ಸಣ್ಣ ರೈತರು ಅವರ ಯೋಗ್ಯತೆಗೆ ತಕ್ಕಂತೆ ಪುಟ್ಟ ಹಳೆಯ ಕಾರುಗಳನ್ನು ಹೊಂದಿ ದ್ದಾರೆ. ಅವರು ಟೋಲ್‌  ಕಟ್ಟುವುದಕ್ಕಿಂತಲೂ ಮೊದಲು ಯಡಿಯೂರಪ್ಪನ ಸರ್ಕಾರದ ಮೊದಲ ಸುಲಿಗೆ ಎಂದು ಹೇಳಿಕೊಳ್ಳು ವಲ್ಲಿ ನೀವೇ ಆಸ್ಪದ ಕೊಟ್ಟಂತಾಯಿತು ಎಂದು ಸಿಎಂ ಮತ್ತು ಡಿಸಿಎಂಗೆ ಬಹಿರಂಗ ಪತ್ರಬರೆದಿರುವು ದಾಗಿ ಹಿರಿಯ ಲೇಖಕ  ಖಂಡಪರಶು ತಿಳಿಸಿದ್ದಾರೆ.

ದರಪಟ್ಟಿ ಹೀಗಿದೆ..: ಲಘುವಾಹನ ಸಿಂಗಲ್‌ ಸಂಚಾರಕ್ಕೆ 45 ರೂ, ರಿಟರ್ನ್ 24 ಗಂಟೆಯೊಳಗೆ 65 ರೂ, ತಿಂಗಳಿಗೆ 1,430 ರೂ, ಸರಕು ವಾಹನ ಹಾಗೂ ಮಿನಿ ಬಸ್‌ ಸಿಂಗಲ್‌ ಸಂಚಾರಕ್ಕೆ 70 ರೂ, ರಿಟರ್ನ್ 24 ಗಂಟೆಯೊಳಗೆ 105 ರೂ,  ತಿಂಗಳಿಗೆ 2,305 ರೂ, ಬಸ್ಸು ಸಂಚಾರ: ಬಸ್‌, ಟ್ರಕ್‌ 2-3 ಆಕ್ಸಿಲ್‌ ವಾಣಿಜ್ಯ ವಾಹನ ಸಿಂಗಲ್‌ ಸಂಚಾರಕ್ಕೆ 145-150 ರೂ, ರಿಟರ್ನ್ 24 ಗಂಟೆಯೊಳಗೆ 220 ರೂ, ತಿಂಗಳಿಗೆ 4,835 ಮತ್ತು 4,920 ರೂ., ಭಾರೀ ನಿರ್ಮಾಣ ಯಂತ್ರಗಳ ಸಿಂಗಲ್‌  ಸಂಚಾರಕ್ಕೆ 225 ರೂ, ರಿಟರ್ನ್ 24 ಗಂಟೆಯೊಳಗೆ 340 ರೂ, ತಿಂಗಳಿಗೆ 7,580 ರೂ, ಭಾರಿ ಗಾತ್ರದ ವಾಹನ ಸಿಂಗಲ್‌ ಸಂಚಾರಕ್ಕೆ 275 ರೂ, ರಿಟರ್ನ್ 24 ಗಂಟೆಯೊಳಗೆ 415 ರೂ, ತಿಂಗಳಿಗೆ 9,225 ರೂ ವಸೂಲಿ ಮಾಡಲು ದರಪಟ್ಟಿ  ಪ್ರಕಟಿಸಲಾಗಿದೆ.

* ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.