ಮಾಗಡಿ: ಸ್ವಯಂ ಘೋಷಿತ ಲಾಕ್‌ಡೌನ್‌


Team Udayavani, Jun 23, 2020, 6:37 AM IST

agadi-swayam

ಮಾಗಡಿ: ಇಂದಿನಿಂದ ಮಾಗಡಿ ಪಟ್ಟಣದ ಜನತೆ ಸ್ವಯಂ ಪ್ರೇರಿತರಾಗಿ ತಾಲೂಕು ಆಡ ಳಿತದೊಂದಿಗೆ ಸಹಕರಿಸಿ ಸ್ವಯಂ ಲಾಕ್‌ಡೌನ್‌ ವಿಧಿಸಿಕೊಳ್ಳಲು ಕೋವಿಡ್‌-19 ತುರ್ತು ಸಭೆಯಲ್ಲಿ ಒಕ್ಕೋರಲಿನಿಂದ ತೀರ್ಮಾನ ಕೈಗೊಳ್ಳಲಾಗಿದೆ  ಎಂದು ಶಾಸಕ ಎ.ಮಂಜುನಾಥ್‌ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂ ಗಣದಲ್ಲಿ ನಡೆದ ಪಟ್ಟಣದ ವ್ಯಾಪಾರಿಗಳು, ವರ್ತಕರು, ಮಾಲಿಕರ ಕೋವಿಡ್‌ -19 ತುರ್ತು ಸಭೆಯಲ್ಲಿ ಅಧ್ಯಕ್ಷತೆ ವಹಿಸಿ  ಮಾತನಾಡಿದರು.

ಪಟ್ಟಣದ ಕೋವಿಡ್‌-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಪಟ್ಟಣದ ಸ್ಥಿತಿಗತಿಗಳ ಕುರಿತು ಅನೇಕ ದೂರುಗಳು ಬಂದಿದೆ. ಜನರು ಭಯ ಭೀತಿಗೊಂಡಿದ್ದಾರೆ. ಆತಂಕಪಡುವ  ಅಗತ್ಯವಿಲ್ಲ ಎಂದು ದೈರ್ಯ ತುಂಬಲಾಗುತ್ತಿದೆ. ಜೀವ ಬೇಕೋ ಅಥವಾ ಜೀವನ ಬೇಕೋ ನಾಗರಿಕರೇ ತೀರ್ಮಾ ನಿಸಬೇಕು ಎಂದರು. ಪಟ್ಟಣದಲ್ಲಿ ಕೋವಿಡ್‌ 19 ಸೋಂಕು ಉಲ್ಬಣಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತೆ  ಕ್ರಮದಿಂದ ನಂತರ ಸಂಪೂರ್ಣ ಮಾಗಡಿ ಸ್ವಯಂ ಪ್ರೇರಿತವಾಗಿ ಲಾಕ್‌ಡೌನ್‌ ಆಗಲಿದೆ.

ಸಾರ್ವಜನಿಕರು ಸಹಕರಿಸಬೇಕು. ಪಟ್ಟಣದಲ್ಲಿ ಪ್ರತಿದಿನ ಬೆಳಗ್ಗೆ 7 ರಿಂದ 10 ಗಂಟೆಯವರೆಗೆ ಅಂಗಡಿ, ಮಾರುಕಗಿಲು ತೆಗೆದು ವ್ಯಾಪಾರ, ವ್ಯವಹಾರ  ನಡೆಸಬಹುದು. ಈಗಾಗಲೇ ಸೀಲ್‌ಡೌನ್‌ ಆಗಿರುವ ಬೀದಿಯಲ್ಲಿಯಲ್ಲಿನ ಮನೆಗಳ ಪಟ್ಟಿ ಮಾಡಿ ಪುರಸಭೆ ಅಧಿಕಾರಿಗಳು ನೀಡಿದರೆ ಅಂತಹ ಮನೆಗಳ ಕುಟುಂಬ ನಿರ್ವಹಣೆಗೆ ತಾಲೂಕು ಆಡಳಿತದ ಮೂಲಕ ಅಗತ್ಯ ಆಹಾರ ಪದಾರ್ಥಗಳ ಕಿಟ್‌ ವಿತರಿಸಲಾಗುವುದು.

ನಗರ, ಪಟ್ಟಣ ಪ್ರದೇಶಗಳಿಂದ ಜನರು ಹಳ್ಳಿಗಳಿಗೆ ಬರುತ್ತಿರುವುದರಿಂದ ಈಗ ಹಳ್ಳಿಗಳೂ ಸುರಕ್ಷಿತ ವಾಗಿಲ್ಲ. ಹಳ್ಳಿಗಳ ಜನರು ಕೋವಿಡ್‌ 19 ತಡೆಗೆಸಹಕರಿಸಬೇಕಿದೆ ಎಂದು ತಿಳಿಸಿದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ  ಸಹಕರಿಸಿದರೆ ಲಾಕ್‌ ಡೌನ್‌ ಸಂಪೂರ್ಣವಾಗಿ ಯಶಸ್ವಿಯಾಗಿಸಬಹುದು ಎಂದು ತಹಶೀಲ್ದಾರ್‌ ಶ್ರೀನಿವಾಸ್‌ ಪ್ರಸಾದ್‌ ತಿಳಿಸಿದರು.

ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಪ್ಪ, ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಟಿ.ಪ್ರದೀಪ್‌,  ಸಿಪಿಐ ಮಂಜು ನಾಥ್‌, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌. ಸಿದೆಟಛೀಶ್ವರ್‌, ಕುದೂರು ಪಿಎಸ್‌ಐ ಮಂಜುನಾಥ್‌ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಪುರಸಭೆ ಸದಸ್ಯರು, ತಾಪಂ ಸದಸ್ಯರು, ವರ್ತಕರು, ಹೋಟೆಲ್‌ ಮಾಲಿಕರು, ವಿವಿಧ  ಅಂಗಡಿಗಳ ಮಾಲಿಕರು ವಿವಿಧ ಸಂಘ ಸಂಸ್ಥೆಗಳ ಪದಾಧಿ ಕಾರಿಗಳು ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಚರ್ಚಿಸಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.