ಮಾಗಡಿ: ಮಹದೇಶ್ವರಸ್ವಾಮಿ ಅಗ್ನಿಕೊಂಡೋತ್ಸವ


Team Udayavani, Mar 16, 2021, 11:31 AM IST

ಮಾಗಡಿ: ಮಹದೇಶ್ವರಸ್ವಾಮಿ ಅಗ್ನಿಕೊಂಡೋತ್ಸವ

ಮಾಗಡಿ: ತಾಲೂಕಿನ ಮೋಟೇಗೌಡನಪಾಳ್ಯದ ಬೆಟ್ಟದ ಪ್ರಕೃತಿ ಮಡಿಲಲ್ಲಿ ನೆಲೆಸಿರುವಮಹದೇಶ್ವರಸ್ವಾಮಿ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ರಥೋತ್ಸವಹಾಗೂ ಅಗ್ನಿಕೊಂಡೋತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು.

ಸುತ್ತಮುತ್ತಲಿನಿಂದ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಉಘೇ.. ಉಘೇ…ಮಹದೇಶ್ವರ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ರಥೋತ್ಸವದ ಹಾಗೂ ಅಗ್ನಿಕೊಂಡೊತ್ಸವದಪ್ರಯುಕ್ತ ಮೋಟೆಗೌಡನಪಾಳ್ಯ, ಕುರುಪಾಳ್ಯ, ಹನುಮಾಪುರ, ವಿಠಲಾಪುರ, ಚೆನ್ನಮ್ಮನಪಾಳ್ಯ,ಚಂದೂರಾಯನಹಳ್ಳಿ, ಹೂಜಿಗಲ್‌, ಮಾಯನಾಯಕನಹಳ್ಳಿ, ತಗ್ಗೀಕುಪ್ಪೆ ಹಾಗೂಸುತ್ತಮುತ್ತಲಿನ ಗ್ರಾಮಸ್ಥರಿಂದ ಆಗ್ನಿಕೊಂಡಕ್ಕೆ ಸೌದೆಭವ್ಯ ಮೆರವಣಿಗೆಯಲ್ಲಿ ತಂದು ಅಗ್ನಿಕೊಂಡಕ್ಕೆ ಹಾಕಿದರು. ಅರ್ಚಕ ಜಯಣ್ಣ, ದೇವರಾಜುವಿಧಿಬದ್ಧವಾಗಿ ಪೂಜೆ ಸಲ್ಲಿಸುವ ಮೂಲಕ ಕೊಂಡ ಹಾಯ್ದರು.

ಸುತ್ತಮುತ್ತಲಿನ ಗ್ರಾಮದ ಮಹಿಳೆಯರು ತಂಬಿಟ್ಟಿ ನಾರತಿ ಹೊತ್ತು. ಮಹದೇಶ್ವರ ಸ್ವಾಮಿ ದೇವಸ್ಥಾನದಸುತ್ತಲು ಮೂರು ಪ್ರದಕ್ಷಣೆ ಹಾಕಿ ದೇವರಿಗೆ ಶ್ರದ್ಧಾಭಕ್ತಿಯಿಂದ ಆರತಿ ಬೆಳಗಿಸಿದರು. ಆರತಿಹೊತ್ತಮಹಿಳೆಯರು ಉತ್ಸವ ಮೂರ್ತಿಯೊಂದಿಗೆಅಗ್ನಿಕೊಂಡ ಸುತ್ತುಪ್ರದಕ್ಷಣೆ ಹಾಕಿ ಅಗ್ನಿಕೊಂಡಹಾಯ್ದರು. ರಥೋತ್ಸವದ ಪ್ರಯುಕ್ತ ಸಾರ್ವಜನಿಕಅನ್ನಸಂತರ್ಪಣೆ ನೆರವೇರಿತು.

ಟ್ರಸ್ಟ್‌ ಅಧ್ಯಕ್ಷ ಆರ್‌.ರಂಗಸ್ವಾಮಿ, ಕಾರ್ಯದರ್ಶಿಜಯರಂಗಯ್ಯ, ಉಪಾಧ್ಯಕ್ಷ ಎ.ಆರ್‌.ರಂಗಸ್ವಾಮಯ್ಯ, ಖಜಾಂಚಿ ಎಚ್‌.ಎಂ.ನಾಗರಾಜು,ಕಾನೂನು ಸಲಹೆಗಾರ ಆರ್‌.ಪುಟ್ಟಸ್ವಾಮಿ, ಧರ್ಮದರ್ಶಿ ರಂಗನಾಥ್‌, ಎಚ್‌.ಜಿ.ಚಿಕ್ಕಣ್ಣ, ಶ್ರೀನಿವಾಸ್‌,ಮಾರೇಗೌಡ, ಕುಮಾರ್‌, ಸೋಮಶೇಖರ್‌ಚೆನ್ನಮ್ಮಪಾಳ್ಯದ ಕೃಷ್ಣಪ್ಪ, ಜಯರಂಗಯ್ಯ, ವೆಂಕಟೇಶ್‌ಮೂರ್ತಿ, ನರಸಿಂಹಮೂರ್ತಿ, ಅರುಂಧತಿ, ಕೆಂಪಣ್ಣ,ಎಪಿಎಂಸಿ ನಿರ್ದೇಶಕ ಕೆ.ಟಿ.ಮಂಜುನಾಥ್‌, ರಂಗಪ್ಪ, ಶ್ರೀನಿವಾಸ್‌, ಮಲ್ಲಿಕಾರ್ಜನಸ್ವಾಮಿ, ರಂಗನಾಥ್‌, ಜಯಣ್ಣ, ದೇವರಾಜು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.