KSRTC ನಡಿಬೇಕಲ್ಲ, ಗಂಡಸ್ರು ಟಿಕೆಟ್ ತಕೊಳ್ರಪ್ಪ…: ಡಿಕೆ ಶಿವಕುಮಾರ್


Team Udayavani, Jun 3, 2023, 5:08 PM IST

KSRTC ನಡಿಬೇಕಲ್ಲ, ಗಂಡಸ್ರು ಟಿಕೇಟ್ ತಕೊಳ್ರಪ್ಪ…: ಡಿಕೆ ಶಿವಕುಮಾರ್

ರಾಮನಗರ: ಇದೇ ತಿಂಗಳು 11ರಿಂದ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸಿಗಲಿದೆ. ಎಲ್ಲಿಗೆ ಬೇಕಾದರೂ ಹೋಗಿ, ಓಡಾಡಿ. ಆದರೆ ಗಂಡಸರು ಟಿಕೆಟ್ ತಗೆದುಕೊಂಡು ಓಡಾಡಿ. ಕೆಎಸ್ಆರ್ ಟಿಸಿ ನಡಿಯಬೇಕಲ್ಲ, ಅದಕ್ಕೆ ಗಂಡಸರು ಟಿಕೆಟ್ ತಕೊಳ್ರಪ್ಪ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಕಬ್ಬಾಳು ಗ್ರಾಮದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಮುಂದಿನ ತಿಂಗಳಿನಿಂದ ಗೃಹಜ್ಯೋತಿ ಯೋಜನೆ ಆರಂಭವಾಗಲಿದೆ. ಹೆಣ್ಣು ಮಕ್ಕಳಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ತಿಂಗಳಿಗೆ ಎರಡು ಸಾವಿರ ಕೊಡುತ್ತೇವೆ. ಯಾರು ಯಜಮಾನಿ ಅಂತ ನೀವು ತೀರ್ಮಾನ ಮಾಡಿಕೊಳ್ಳಿ. ಜೂ.15ರಿಂದ ಜು.15ರ ವರೆಗೆ ಅರ್ಜಿ ಹಾಕೊಳ್ಳಿ. ಯಾರಿಗೂ ಲಂಚ ಕೊಡಬೇಡಿ. ಈ ಯೋಜನೆ ಜಾರಿಗೆ ತರಲು ಯಾರಾದರೂ ಲಂಚ ಕೇಳಿದರೆ ನೇರವಾಗಿ ನನಗೆ ದೂರು ನೀಡಿ. ಅವರನ್ನು ಒದ್ದು ಒಳಗೆ ಹಾಕುತ್ತೇವೆ ಎಂದರು.

ಗೃಹಲಕ್ಷ್ಮಿಗೆ ಹೆಣ್ಣುಮಕ್ಕಳ ಅಕೌಂಟ್ ನಂಬರನ್ನೇ ಕೊಡಬೇಕು. ಪದವಿ ವಿದ್ಯಾರ್ಥಿಗಳಿಗೆ ಯುವನಿಧಿ 3ಸಾವಿರ ಕೊಡುತ್ತೇವೆ. ಇದಕ್ಕೂ ಯಾರೂ ಲಂಚ ಕೊಡುವಂತಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ತಂದಿರುವುದಕ್ಕೆ ನಿಮಗೆ ಕೊಡುತ್ತಿರುವವ ಯೋಜನೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದರು.

ಇದೊಂದು ಐತಿಹಾಸಿಕವಾದ ದಿನ‌. ನಾನು ನಿಮ್ಮ ಉಪಕಾರ ಸ್ಮರಣೆ ನೆನೆಯಲು ಬಂದಿದ್ದೇನೆ. ನೀವು ಕೊಟ್ಟ ಶಕ್ತಿ ಸಾರ್ಥಕವಾಗುತ್ತದೆ. ರಾಜ್ಯದ ಇತಿಹಾಸದಲ್ಲೇ ಹೆಚ್ಚು ಅಂತರದಲ್ಲಿ ಗೆಲ್ಲಿಸಿದ್ದೀರಿ. ತಾಯಿ ಕಬ್ಬಾಳಮ್ಮ, ಕೆಂಕೆರಮ್ಮನ ಕೃಪೆಯಿಂದ ಆಶೀರ್ವಾದ ಮಾಡಿದ್ದೀರಿ‌. ನಿಮಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನಿನ್ಮ ತೀರ್ಪಿಗೆ ರಾಜ್ಯದ ಜನತೆ ಸಂತೋಷ ಪಟ್ಟಿದ್ದಾರೆ‌ ಎಂದು ಡಿಕೆ ಶಿವಕುಮಾರ್ ಹೇಳಿದರು.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುವೆ: ಸಿ.ಪಿ ಯೋಗೇಶ್ವರ್

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುತ್ತೇನೆ: ಸಿ.ಪಿ ಯೋಗೇಶ್ವರ್

10

Magadi: ಅಂತರ್ಜಲ ಕುಸಿತ; ಒಣಗುತ್ತಿವೆ ಬೆಳೆಗಳು

9

ಬೊಂಬೆನಗರಿಯಲ್ಲಿ ಕಾಮನಹಬ್ಬದ ರಂಗು!

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.