ಅಧಿಕಾರದ ಆಸೆಗಾಗಿ ಯಾವತ್ತು  ಕೆಲಸ ಮಾಡಿಲ್ಲ 


Team Udayavani, May 21, 2022, 4:31 PM IST

ಅಧಿಕಾರದ ಆಸೆಗಾಗಿ ಯಾವತ್ತು  ಕೆಲಸ ಮಾಡಿಲ್ಲ 

ಮಾಗಡಿ: ಕಳೆದ 22 ವರ್ಷದಿಂದ ನಿರಂತರವಾಗಿ ನಾಡಪ್ರಭು ಕೆಂಪೇಗೌಡರ ಹೆಸರನಲ್ಲಿ ಸಮಾಜಮುಖಿ ಸೇವೆ ಮಾಡುತ್ತಿದ್ದೇನೆ. ಅಧಿಕಾರದಆಸೆಗಾಗಿ ಯಾವತ್ತು ಕೆಲಸ ಮಾಡಿಲ್ಲ ಎಂದುಕೆಂಪೇಗೌಡ ಪ್ರಾಧಿಕಾರದ ನಿರ್ದೇಶಕ ಎಚ್‌.ಎಂ. ಕೃಷ್ಣಮೂರ್ತಿ ಹೇಳಿದರು.

ತಾಲೂಕಿನ ಹುಚ್ಚಹನುಮೇಗೌಡನ ಪಾಳ್ಯ ಗ್ರಾಮದ ಶ್ರೀಕಾಲಬೈರಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ 22ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸಾಮೂಹಿಕ ಮದುವೆಗೆ ಚಾಲನೆ ನೀಡಿ ಮಾತನಾಡಿ, ನಾನು ಅಧಿಕಾರದ ಆಸೆಗಾಗಿಬಿಜೆಪಿ ಪಕ್ಷಕ್ಕೆ ಸೇರಿಲ್ಲ, ಬಿಜೆಪಿಯಲ್ಲಿ ಯಾರಿಗೆಟಿಕೆಟ್‌ ಕೊಡುತ್ತಾರೆಂಬುದು ಕಾತರಿಯಿಲ್ಲ. ರಾಜಕೀಯವಾಗಿ ಬೆಳೆಯಲು ಭಗವಂತನ ಪ್ರೇರಣೆಬೇಕು. ಯಾರಿಗೆ ಟಿಕೆಟ್‌ ಸಿಕ್ಕಿದ್ದರೂ ನಾನು ಬಿಜೆಪಿಪರವಾಗಿಯೇ ದುಡಿಯುತ್ತೇನೆ. 22 ವರ್ಷದಿಂದಮಾಗಡಿಯಲ್ಲಿ ಸಾಮೂಹಿಕ ಮದುವೆ, ಕೆಂಪೇಗೌಡಜಯಂತಿ, ಆರೋಗ್ಯ ಶಿಬಿರ, ಅಕ್ಕಿ ವಿತರಣೆಸೇರಿದಂತೆ ಸಾಕಷ್ಟು ಸಮಾಜ ಸೇವೆಯನ್ನುಮಾಡಿಕೊಂಡು ಬಂದಿದ್ದೇನೆ. ನಾನು ಹುಟ್ಟಿದಊರಿನ ಋಣ ತೀರಿಸಲು ಈ ಕೆಲಸಮಾಡುತ್ತಿರುವುದಾಗಿ ಸ್ಪಷ್ಟನೆ ನೀಡಿದರು.

ಜೂ.23ಕ್ಕೆ ಕೆಂಪೇಗೌಡ ಜಯಂತಿ: ಜೂ.23ರಂದು ಮಾಗಡಿ ಕೋಟೆ ಮೈದಾನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಕಾರ್ಯಕ್ರಮದವಿವರಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇನೆ.ಕಾರ್ಯಕ್ರಮಕ್ಕೆ ಮಠಾಧೀಶರು, ಗಣ್ಯರನ್ನು ಕರೆಸಿ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಬೃಹತ್‌ಆರೋಗ್ಯ ಶಿಬಿರ ಏರ್ಪಡಿಸಿ, ಕೆಂಪೇಗೌಡರ ಗತಇತಿಹಾಸ ಒಳಗೊಂಡ ಹಾಡಿನ ಚಿತ್ರೀಕರಣವನ್ನುಮಾಗಡಿಯಲ್ಲಿ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

ಸೇವೆ ಮಾಡುವ ಶಕ್ತಿ ಕರುಣಿಸಲಿ: ಚಕ್ರಬಾವಿ ಜಂಗಮ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, 22 ವರ್ಷದಿಂದ ನಿರಂತರವಾಗಿ ಸಾಮೂಹಿಕ ಮದುವೆ, ಆರೋಗ್ಯ ಶಿಬರ, ಕೆಂಪೇಗೌಡ ಜಯಂತಿ ಮಾಡುವ ಮೂಲಕ ಮಾದರಿಯಾಗಿ ಮಾಡಿದ್ದಾರೆ. ಕೊರೊನಾದಲ್ಲಿ ಸಾಮೂಹಿಕ ಮದುವೆಯಾಗಿರಲಿಲ್ಲ. ಈಗ ಸರಳವಾಗಿ ಆಗಿದ್ದು, ಮುಂದೆ ದೊಡ್ಡ ಮಟ್ಟದಲ್ಲಿ ಮಾಡುವ ದೊಡ್ಡ ಶಕ್ತಿಯನ್ನು ದೇವರು ಕರುಣಿಸಲಿ, ಜೊತೆಗೆ ರಾಜಕೀಯವಾಗಿಯೂ ಎತ್ತರಕ್ಕೆ ಬರುವಂತಾಗಲಿ ಎಂದು ಹೇಳಿದರು.

ದಾಪಂತ್ಯಕ್ಕೆ ಕಾಲಿಟ್ಟ 3 ಜೋಡಿ: ಶ್ರೀಕಾಲಬೈರವೇಶ್ವರ ಸ್ವಾಮಿ ವಾರ್ಷಿಕೋತ್ಸವದ ಪ್ರಯುಕ್ತ ಸಾಮೂಹಿಕ ಮದುವೆದಲ್ಲಿ 3 ಜೋಡಿ ದಾಪಂತ್ಯ ಜೀವನಕ್ಕೆಕಾಲಿಟ್ಟರು. ಕಾಲಬೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.

ಚಕ್ರಭಾವಿ ಮಠದ ಶಿವಚಾರ್ಯಸ್ವಾಮೀಜಿ, ಕಾಲಬೈರವೇಶ್ವರ ಸ್ವಾಮಿ ಟ್ರಸ್ಟ್‌ ಅಧ್ಯಕ್ಷಗಂಗಾಧರಯ್ಯ, ಎಚ್‌.ಎಂ.ಕೃಷ್ಣಮೂರ್ತಿ, ಪುಷ್ಪ ಕೃಷ್ಣಮೂರ್ತಿ, ಪುತ್ರಿ ದೀಪು ಅಜಯ್‌, ಬಿಜೆಪಿತಾಲೂಕು ಅಧ್ಯಕ್ಷ ಬಿ.ಎಂ.ಧನಂಜಯ್ಯ, ಯುವಮುಖಂಡ ಕೆ.ಆರ್‌.ಪ್ರಸಾದ್‌ ಗೌಡ, ಗೌಡರ ಪಾಳ್ಯಗಂಗಾಧರ್‌, ಚೋಳನಾಯಕನಹಳ್ಳಿ ಸಿದ್ದರಾಜು,ದೊಡ್ಡಿ ಗೋಪಿ, ಮೋಹನ್‌, ಎನ್‌ಇಎಸ್‌ ಆನಂದ್‌,ಜ್ಯೋತಿಪಾಳ್ಯ ಸುರೇಶ್‌, ಲಕ್ಷ್ಮಣ್‌, ರಂಗಸ್ವಾಮಿ, ದೊಡ್ಡಿ ಗೋಪಿ ಹಾಜರಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.