ಪಂಚಭೂತಗಳಲ್ಲಿ ಲೀನವಾದ ಮುತ್ತಪ್ಪ ರೈ!


Team Udayavani, May 16, 2020, 6:11 AM IST

panchabhota

ರಾಮನಗರ: ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಬಿಡದಿಯ ತಮ್ಮ ಜಮೀನಿನಲ್ಲಿ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಸಂಪ್ರದಾಯದಂತೆ ದ್ವಿತೀಯ ಪುತ್ರ ರಿಖೀ ಎಂ ರೈ, ಇಹ ಶರೀರಕ್ಕೆ ಶುಕ್ರವಾರ ಸಂಜೆ 4.45ರ  ವೇಳೆಗೆ ಅಗ್ನಿ ಸ್ಪರ್ಶ ಮಾಡಿದರು. ಹಿರಿಯ ಪುತ್ರ ರಾಖೀ ಎಂ ರೈ ಕೆನಡಾದಲ್ಲಿದ್ದು, ಅವರು ಬರಲಾಗದ ಕಾರಣ ಕಿರಿಯ ಪುತ್ರ ಶವ ಸಂಸ್ಕಾರ ನೆರವೇರಿಸಿದರು.

ಮೃತ ದೇಹವನ್ನು ಮೊದಲು ಅವರ ವಾಸದ ಮನೆಯೊಳಗೆ ಕೆಲಕಾಲ  ಇರಿಸಲಾಗಿತ್ತು. ರೈ ಅವರ ತೀರಾ ಹತ್ತಿರದ ಸಂಬಂ  ಧಿಕರು ಅಂತಿಮ ದರ್ಶನ ಪಡೆದುಕೊಂಡರು. ಬಂಟರ ಸಂಪ್ರದಾಯದಂತೆ ವಿಧಿವಿಧಾನ  ಗಳನ್ನು ನೆರೆವೇರಿದ ನಂತರ ಮನೆ ಬಳಿಯಲ್ಲೇ ಮೊದಲ ಪತ್ನಿ ರೇಖಾ ಅವರ ಸಮಾಧಿ  ಪಕ್ಕದಲ್ಲೇ ರೈ ಅಂತ್ಯ ಸಂಸ್ಕಾರ ನೆರೆವೇರಿದೆ.

ರೈ ಅವರ ಭದ್ರತಾ ಸಿಬ್ಬಂದಿ 5 ಸುತ್ತು ಕುಶಾಲ ತೋಪು ಹಾರಿಸಿದರು. ರೈ ಸಹೋದರರು ಮತ್ತು ಪುರುಷ ಸಂಬಂಧಿಕರು ಮಾತ್ರ ಅಂತ್ಯಕ್ರಿಯೆಗೆ ಸಾಕ್ಷಿಯಾದರು. ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿತ್ತು.

ಬಿಡದಿಯಲ್ಲಿ ಸಂಸದರಿಂದ ಅಂತಿಮ ನಮನ: ಬೆಂಗಳೂರಿನಿಂದ ಮುತ್ತಪ್ಪ ರೈ, ಮೃತದೇಹ ರಾಮನಗರ ಜಿಲ್ಲೆಯ ಗಡಿ ಭಾಗದಿಂದ ಬಿಡದಿ ಹೋಬಳಿಯ ದಾರಿಯುದ್ದಕ್ಕೂ ಅವರ ಅಭಿಮಾನಿಗಳು ಪುಷ್ಪ ನಮನ ಸಲ್ಲಿಸಿದರು.

ಬಿಡದಿ  ಬಸ್‌ ನಿಲ್ದಾಣದ ಬಳಿ ಸಂಸದ ಡಿ.ಕೆ.ಸುರೇಶ್‌, ವಿಧಾನ ಪರಿಷತ್‌ ಸದಸ್ಯ ಸಿ.ಎಂ.ಲಿಂಗಪ್ಪ, ಮಾಗಡಿ ಕ್ಷೇತ್ರದ ಹಾಲಿ ಶಾಸಕ ಎ.ಮಂಜು, ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ , ತಾಪಂ ಮಾಜಿ ಅಧ್ಯಕ್ಷ ಗಾಣಕಲ್‌ ನಟರಾಜ್‌,  ಜಯಕರ್ನಾಟಕ  ಸಂಘಟನೆಯ ಪದಾಧಿಕಾರಿಗಳು ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದುಕೊಂಡರು.

ಬಿಡದಿ – ಮುದುವಾಡಿ ರಸ್ತೆಯ ಆರಂಭ  ದಲ್ಲೇ ಬಿಡದಿ ಪೊಲೀಸರು ಬ್ಯಾರಿಕೇಡ್‌ ಗಳನ್ನು ಇರಿಸಿ ವಾಹನ ನಿಯಂತ್ರಣ ಮಾಡುತ್ತಿದ್ದದ್ದು ಕಂಡು  ಬಂತು. ಮುತ್ತಪ್ಪ ರೈ ಅವರ ತೀರಾ ಹತ್ತಿರದ ಸಂಬಂಧಿಕರನ್ನು ಮಾತ್ರ ಬಿಡಲಾಯಿತು. ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳನ್ನು, ಕಾರ್ಯ  ಕರ್ತರನ್ನು ಸಹ ಅಂತ್ಯ ಸಂಸ್ಕಾರ ವೀಕ್ಷಿಸಲು ಅವಕಾಶವಿರಲಿಲ್ಲ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.