ದಿನನಿತ್ಯ 600 ಮಂದಿಗೆ ಊಟ


Team Udayavani, Jun 1, 2021, 11:48 AM IST

ದಿನನಿತ್ಯ 600 ಮಂದಿಗೆ ಊಟ

ರಾಮನಗರ: ಕೋವಿಡ್‌ ಕರ್ಫ್ಯೂ ವೇಳೆ ನಿರಾಶ್ರಿತರು, ದಿನಗೂಲಿ ಕಾರ್ಮಿಕರು, ಬಡವರಿಗೆಕಳೆದ30 ದಿನಗಳಿಂದ ನಿರಂತರವಾಗಿ ಮಧ್ಯಾಹದಊಟ ನೀಡುತ್ತಿರುವ ರೋಟರಿ ಸಿಲ್ಕ್ ಸಿಟಿ ಸದಸ್ಯರು ತಮಗೆ ನೆರವಾದ ದಾನಿಗಳನ್ನು ಮತ್ತು ತಾವುಕೈಗೊಂಡಿರುವಕಾರ್ಯಕ್ಕೆ ಸಾರ್ಥಕತೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಎನ್‌.ರವಿಕುಮಾರ್‌ ಮಾತನಾಡಿ, ನಗರದಲ್ಲಿ ಮಗುವೊಂದು ಹಸಿವು ತಾಳಲಾರದೆಕುಡಿದು ಬೀಸಾಡಿದ ಎಳೆನೀರಿನಿಂದ ತಿರುಳು ಬ‌ಗೆದು ತಿನ್ನುತ್ತಿದ್ದ ಸುದ್ದಿಯನ್ನ ‌ ಓದಿ ಸಮಾಜದ ಪರಿಸ್ಥಿತಿಯನ್ನು ‌ ಅರ್ಥ ಮಾಡಿಕೊಂಡು ಮೇ 1ರಿಂದ ಮಧ್ಯಾಹ್ನದಊಟ ವಿತರಿಸುವುದನ್ನು ಆರಂಭಿಸಿದ್ದಾಗಿ ತಿಳಿಸಿದರು.

ಎ.ಬಿ.ಆರ್‌. ಹೋಟೆಲ್‌ನ ಸಿಬ್ಬಂದಿಯ ಸಹಾಯದಲ್ಲಿ ದಿನನಿತ್ಯಕನಿಷ್ಠ 600 ಮಂದಿಗೆಊಟ ಸಿದ್ದಪಡಿಸಲಾಗುತ್ತಿದೆ. ರೋಟರಿ ಸದಸ್ಯರೇ ಸ್ವಯಂಊಟವನ್ನು ಪ್ಯಾಕ್‌ ಮಾಡಿ ಎರಡು ವಾಹ®ಗ ‌ ಳಲ್ಲಿ ಜಿಲ್ಲಾಕೇಂದ್ರ ರಾಮನಗರಾದ್ಯಂತ ಸಂಚರಿಸಿ ಆಹಾರವನ್ನು ವಿತರಿಸಲಗುತ್ತಿದೆ. ಈ ಸೇವೆಯನ್ನುಕೆಲವು ಪೊಲೀಸರು, ಆಶಾಕಾರ್ಯಕರ್ತೆಯರು ಸಹ ಪಡೆದುಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು.

ನಿಕಟ ಪೂರ್ವ ಅಧ್ಯಕ್ಷ ಪ್ರಭಾಕರ್‌ ಮಾತನಾಡಿ, ತಿಂಗಳು ಪೂರೈಸಿರುವಊಟ ವಿತರಣೆಯಕಾರ್ಯಕ್ಕೆ ನಗರದ ವಾಸವಿ ಟ್ರಸ್ಟ್‌3 ದಿನಗಳ ಕಾಲ ಸಹಕಾರ ನೀಡಿದೆ. ಹಾಗಯೆ  ದಾನಿಗಳು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ತಮ್ಮ ಕೈಲಾದ ಮಟ್ಟಿಗೆ ನೆರವು ನೀಡುತ್ತಿದಾರೆ. ಜೂನ್‌1ರಂದು ಮಾಜಿ ಶಾಸಕಕೆ.ರಾಜು ನೆರವುಘೋಷಿಸಿದ್ದಾರೆ. ಹೆ ‌ಸಿವು ನೀಗಿಸುವ ತಮ್ಮ ಈ ಕಾರ್ಯ ಇತರರಿಗೆ ಮಾದರಿಯಾದರೆಸಾರ್ಥಕ ಎಂದರು.

ಕೋವಿಡ್‌ ಸೋಂಕುಕಾರಣಮೃತಪಟ್ಟ ಕುಟುಂಬಗಳ ಅನಾಥ ಮಕ್ಕಳಿಗೆ ವಿದ್ಯಾಭ್ಯಾಸ ಕೊಡುವ ಉದ್ದೇಶದಲ್ಲಿ ರೋಟರಿ ಜಿಲ್ಲಾ3190ರಡಿಯಲ್ಲಿ ಬರುವ ರೋಟರಿ ಘಟಕಗ ‌ಳು ಚಿಂತನೆ ನಡೆಸುತ್ತಿವೆ. ಅಂತಾರಾಷ್ಟ್ರೀಯ ರೋಟರಿ ಈ ನಿಟ್ಟಿನಲ್ಲಿ ನೆರವು ನೀಡಲು ಚಿಂತನೆ ನಡೆಸುತ್ತಿದೆ ಎಂದರು.

ಪ್ರಮುಖರಾದ ಶಿವರಾಜ್‌, ರಾಘವೇಂದ್ರ, ಪರಮೇಶ್‌, ಶ್ರೀನಿವಾಸ ಮೂರ್ತಿ, ದೀಪಕ್‌, ಧನ್‌ರಾಜ್‌, ಗುರುಮೂರ್ತಿ, ನರಿಸಿಂಹ, ಸುಪ್ರಿಯಾ ಕುಮಾರ್‌ ಇದ್ದರು.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.