ಮೇಕೆದಾಟು ಆರಂಭದ ದಿನಾಂಕ ಪ್ರಕಟಿಸಲು ಆಗ್ರಹ


Team Udayavani, Jul 20, 2021, 12:14 PM IST

ಮೇಕೆದಾಟು ಆರಂಭದ ದಿನಾಂಕ ಪ್ರಕಟಿಸಲು ಆಗ್ರಹ

ರಾಮನಗರ: ರಾಜ್ಯ ಶಾಸನ ಸಭೆಯಆರಂಭಕ್ಕೂ ಮುನ್ನ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳುವ ದಿನಾಂಕವನ್ನು ಸಿಎಂಬಿ.ಎಸ್‌.ಯಡಿಯೂರಪ್ಪ ಅವರು ಪ್ರಕಟಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ಹಮ್ಮಿಕೊಳ್ಳುವುದಾಗಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಎಚ್ಚರಿಸಿದರು.

ನಗರದ ಐಜೂರು ವೃತ್ತದಲ್ಲಿ ಮೇಕೆದಾಟು ಯೋಜನೆಗಾಗಿ ಒತ್ತಾಯಿಸಿ, ವಿಳಂಬ ಧೋರಣೆ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಸುದ್ದಿಗಾರರೊಂದಿಗೆಮಾತನಾಡಿ, ಮೇಕೆದಾಟು ರಾಜ್ಯದ ಹಕ್ಕು, ಇದಕ್ಕಾಗಿ ರಾಜ್ಯದ ಎಲ್ಲಾಮೂಲಗಳಲ್ಲೂಹೋರಾಟನಡೆಯಲಿದೆ. 2020ನೇ ಸಾಲಿನಲ್ಲಿ ಯೋಜನಾ ವರದಿಯನ್ನು ಆನ್‌ಲೈನ್‌ ಮೂಲಕ ಕೇಂದ್ರಕ್ಕೆಸಲ್ಲಿಸಿದ್ದಾರೆ. ಆದರೆ, ಈ ಹೊತ್ತಿನವರೆಗೂ ಯೋಜನೆ ಮಂಜೂರಾತಿಗೆ ಪ್ರಾಮಾಣಿಕಪ್ರಯತ್ನ ಮಾಡಿಲ್ಲ. ರಾಜ್ಯದ ಯಾವ ಸಚಿವರು, ಸಂಸದರಿಗೂ ಈ ವಿಚಾರದಲ್ಲಿ ಕಾಳಜಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನಿಗಳ ಬಳಿ ಚರ್ಚೆ ಏಕಿಲ್ಲ?: ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಇತ್ತೀಚೆಗೆ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಅವರು ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪ ಮಾಡಲಿಲ್ಲ, ಪ್ರಧಾನಿಗಳಿಂದ ಸ್ಪಷ್ಟ ಭರವಸೆ ಪಡೆಯಲಿಲ್ಲ. ಆದರೂ ಸಿಎಂ ಮೇಕೆದಾಟುಯೋಜನೆ ಆರಂಭಿಸುವುದಾಗಿ ಜನರಿಗೆ ಸುಳ್ಳು ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಅವರು ತಮ್ಮ ಅಧಿಕಾರ ಉಳಿಸಿಕೊಳ್ಳಲು ಸರ್ಕಸ್‌ ಮಾಡುತ್ತಿದ್ದಾರೆ. ಅವರು ತಮ್ಮ ಅಧಿಕಾರಕ್ಕಿಂತ ಮೇಕೆದಾಟು ಯೋಜನೆ ಮುಖ್ಯ ಎಂಬುದನ್ನು ಅರಿಯಬೇಕು ಎಂದರು.

ಎಲ್ಲರನ್ನು ಪಾಸ್‌ ಮಾಡಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬೇಡ ಎಂದು ತಾವು ನಿರಂತರವಾಗಿ ಆಗ್ರಹಿಸಿದ್ದಾಗಿ,ಆದರೆ, ಶಿಕ್ಷಣ ಮಂತ್ರಿ ಸುರೇಶ್‌ಕುಮಾರ್‌ ಪರೀಕ್ಷೆ ಮಾಡೇ ತೀರುವುದಾಗಿ ಸರ್ಕಸ್‌ ಆರಂಭಿ ಸಿದ್ದಾರೆ. ಎಲ್ಲರನ್ನು ಪಾಸು ಮಾಡುವುದಿದ್ದರೆಪರೀಕ್ಷೆ ಏಕೆ ಬೇಕಿತ್ತು ಎಂದು ವಾಟಾಳ್‌ ಪ್ರಶ್ನಿಸಿದರು. ಪರೀಕ್ಷೆಗೆ ಹಾಜರಾದವರು, ಹಾಜರಾಗದಿರುವವರನ್ನು ಪಾಸು ಮಾಡಿ ಎಂದು ಅವರು ಒತ್ತಾಯಿಸಿದರು. ಕನ್ನಡ ಚಳವಳಿ ವಾಟಾಳ್‌ಪಕ್ಷದ ಪಾರ್ಥಸಾರಥಿ, ಕರುನಾಡು ಸೇನೆಯಪ್ರಮುಖರಾದ ಜಗದೀಶ್‌, ಸಿ.ಎಸ್‌.ಜಯ ಕುಮಾರ್‌, ಜಯರಾಮು ಭಾಗವಹಿಸಿದ್ದರು.

 

ಕೆ.ಜಿ.ಎಫ್ ನಗರಸಭೆ ಸೂಪರ್‌ ಸೀಡ್‌ಒತ್ತಾಯ :

ಕೆ.ಜಿ.ಎಫ್ಕರ್ನಾಟಕದ ನೆಲ. ಆದರೆ ಅಲ್ಲಿನ ನಗರಸಭೆ ತಮಿಳಿಗರ ಪಾಲಾಗಿದೆ. ತಮಿಳು ಭಾಷೆಯ ನಾಮಫ‌ಲಕವನ್ನು ಹಾಕಿದ್ದಾರೆ. ರಾಜ್ಯ ಸರ್ಕಾರಕೂಡಲೆ ಇತ್ತ ಗಮನ ಹರಿಸಿ ನಾಮ ಫ‌ಲಕವನ್ನು ತೆಗೆಯಬೇಕು. ಅಲ್ಲಿನ ನಗರಸಭೆಯನ್ನು ಸೂಪರ್‌ ಸೀಡ್‌ ಮಾಡಬೇಕು.ಕನ್ನಡನಾಡು, ನುಡಿಯ ರಕ್ಷಣೆ ಸರ್ಕಾರದ್ದು ಎಂದು ವಾಟಾಳ್‌ ನಾಗರಾಜ್‌ ಗುಡುಗಿದ್ದಾರೆ.

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.