ಎಂಇಎಸ್‌ ಪುಂಡಾಟಿಕೆ ನಿಯಂತ್ರಿಸಿ: ಪ್ರಕಾಶ್‌ ರೈ


Team Udayavani, Jan 4, 2022, 12:37 PM IST

0301-hsn-p-1-0301bg-2..

ಕನಕಪುರ: ರಾಜಕೀಯ ಪಕ್ಷಗಳು ಎಂಇ ಎಸ್‌ ಪುಂಡಾಟಿಕೆಯನ್ನು ರಾಜ ಕೀಯ ವಾಗಿ ಬಳಸಿಕೊಳ್ಳಲು ವ್ಯವಸ್ಥಿತವಾಗಿ ಪಿತೂರಿ ನಡೆಸುತ್ತಿವೆ ಎಂದು ಜಯಕರ್ನಾಟಕ ಸಂಘಟನೆ ರಾಜ್ಯ ಮುಖ್ಯ ಸಲಹೆಗಾರ ಪ್ರಕಾಶ್‌ ರೈ ಕಿಡಿಕಾರಿದರು.

ಜಯಕರ್ನಾಟಕ ಸಂಘಟನೆ ವತಿಯಿಂದ ನಾಡ ಧ್ವಜ ದಹಿಸಿದ ಎಂಇಎಸ್‌ ವಿರುದ್ಧ ತಾಲೂಕು ಕಚೇರಿ ಆವರಣದಲ್ಲಿಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ಎಂಇಎಸ್‌ ಪುಂಡಾಟಿಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಸೌಹಾರ್ದತೆಗೆ ಧಕ್ಕೆಯುಂಟಾಗುತ್ತಿದೆ ಆಡಳಿತ ರೂಡ ಬಿಜೆಪಿ ಮತ್ತು ಕಾಂಗ್ರೆಸ್‌ ಹಾಗೂಪ್ರಾದೇಶಿಕ ಪಕ್ಷಗಳಿಗೆ ನೈತಿಕತೆ ಇದ್ದಿದ್ದರೆಕೇಂದ್ರ ಸರ್ಕಾರಕ್ಕೆ ಒತ್ತಡ ತಂದು ಎಂಇ ಎಸ್‌ ಪುಂಡಾಟಿಕೆಗೆ ಮೂಗುದಾರ ಹಾಕಬಹುದಿತ್ತು. ಆದರೆ ಮೂರು ಪಕ್ಷಗಳು ಎಂಇಎಸ್‌ ಪುಂಡಾಟಿಕೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ವ್ಯವಸ್ಥಿತಪಿತೂರಿ ಮಾಡುತ್ತಿವೆ. ಒಂದು ಕಡೆ ಕೊರೊನಾದಿಂದ ದೇಶ ತತ್ತರಿಸುತ್ತಿದೆ ಮತ್ತೂಂದು ಕಡೆ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ ಇಂತಹ ಸಂದರ್ಭದಲ್ಲಿ ಪುಂಡಾಟಿಕೆ ಮಾಡುತ್ತಿರುವ ಎಂಇಂಎಸ್‌ ಮತ್ತು ಶಿವಸೇನೆ ಸಂಘಟನೆ ಮಟ್ಟಹಾಕಲುಆಗದ ಸರ್ಕಾರಗಳು ನಮ್ಮ ನಮ್ಮ ದೇಶ ದಲ್ಲಿವೆ ಎಂದರೆ ಅದು ನಮ್ಮ ದುರ್ದೈವ ಎಂದು ಹೇಳಿದರು.

ನಾಡಿನ ಎಲ್ಲಾ ಜನ ಪಕ್ಷತೀತವಾಗಿ ಒಗ್ಗಟ್ಟಾಗಿ ಕನ್ನಡ ಭಾಷೆ. ನಾಡು-ನುಡಿ ನೆಲ-ಜಲ ರಕ್ಷಣೆ ಮಾಡ ಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ.ಸರ್ಕಾರ ಎಂಇಎಸ್‌ ಪುಂಡರ ವಿರುದ್ಧಸೂಕ್ತ ಶಿಸ್ತುಕ್ರಮ ಕೈಗೊಳ್ಳದಿದ್ದರೆ ದೊಡ್ಡ ಮಟ್ಟದ ಹೋರಾಟ ಮಾಡಬೇಕಾಗುತ್ತದೆಎಂದು ಎಚ್ಚರಿಕೆ ನೀಡಿದರು. ಜಯ ಕರ್ನಾಟಕ ಸಂಘಟನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಎ.ಪಿ. ಕೃಷ್ಣಪ್ಪ, ಜಿಲ್ಲಾಧ್ಯಕ್ಷರವಿ, ಜಿಲ್ಲಾ ಕಾರ್ಯಾ ಧ್ಯಕ್ಷ ಜಿ.ಪಿ. ವೀರೇಶ್‌, ಜಿಲ್ಲಾ ಮುಖಂಡ ಮಿಲ್ಟ್ರಿ ರಾಮಣ್ಣ,ನಿಯೋಜಿತ ತಾಲೂಕು ಅಧ್ಯಕ್ಷ ರಾಮಮೂರ್ತಿ, ಜಿಮ್‌ ಅರುಣ, ದೀಪು, ಕೋಟೆ ರೆಡ್ಡಿ, ಕೆ.ಆರ್‌.ಚಂದ್ರ ಶೇಖರಯ್ಯ, ಮುತ್ತುರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.