ಏ.1ರಿಂದ ಖರೀದಿ ಹಾಲು ಲೀ.29.5 ರೂ.


Team Udayavani, Mar 29, 2021, 12:11 PM IST

ಏ.1ರಿಂದ ಖರೀದಿ ಹಾಲು ಲೀ.29.5 ರೂ.

ಮಾಗಡಿ: ಏಪ್ರಿಲ್‌ 1ರಿಂದಲೇ ರೈತರು ಡೇರಿಗೆಪೂರೈಕೆ ಮಾಡುವ ಹಾಲಿಗೆ 29.5 ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು.

ಪಟ್ಟಣದ ಬಮೂಲ್‌ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿಗೆ 4.1 ಪ್ಯಾಟ್‌ಗೆ 29.4 ರೂ. ಮತ್ತು ಎಂಪಿಪಿಎಸ್‌ಗೆ1.15 ರೂ. ಹಾಗೂ ಡೇರಿಯಕಾರ್ಯನಿರ್ವಾಹಕರಿಗೆ 40 ಪೈಸೆಯನ್ನು ನೀಡಲಾಗುವುದು ಎಂದು ಹೇಳಿದರು.

ಬಮೂಲ್‌ ರೈತರ ಸಂಸ್ಥೆಯಾಗಿದ್ದು,ಅಧಿಕಾರಿ ವರ್ಗ ಮತ್ತು ಕಾರ್ಯಕಾರಿ ಸಿಬ್ಬಂದಿವರ್ಗದವರು ಬದ್ಧತೆಯಿಂದ ಕೆಲಸಮಾಡುತ್ತಿದ್ದಾರೆ. ಕನಕಪುರದಲ್ಲಿ ನಡೆದಬಮೂಲ್‌ ಸಂಸ್ಥೆಯ 26ನೇ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಚರ್ಚಿಸಿ ರೈತರಿಗೆ ನೀಡುವ ಹಾಲಿನ ದರವನ್ನು ಹೆಚ್ಚಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸಂಕಷ್ಟದಲ್ಲೂ ಪ್ರೋತ್ಸಾಹಧನ: ಕೋವಿಡ್ ಬಂದ ಸಂದರ್ಭದಲ್ಲಿಯೂ ರೈತರಿಗೆತೊಂದರೆಯಾಗಬಾರದು ಎಂಬಉದ್ದೇಶದಿಂದ ರೈತರಿಗೆ ನೀಡುವ ಯಾವುದೇಸೌಲಭ್ಯ ಸ್ಥಗಿತಗೊಳಿಸುವ ಕೆಲಸವನ್ನುಬಮೂಲ್‌ ಸಂಸ್ಥೆ ಮಾಡಲಿಲ್ಲ, ಕೊರೊನಾಸಮಯದಲ್ಲೂ ಬಮೂಲ್‌ ಸಂಸ್ಥೆಗೆ 90ಕೋಟಿ ರೂ. ನಷ್ಟವಾಗುತ್ತಿದ್ದಸಂದರ್ಭದಲ್ಲಿಯೂ ರೈತರಿಗೆ 50 ಕೋಟಿ ರೂ. ಪ್ರೋತ್ಸಾಹ ಧನವನ್ನು ನೀಡಲಾಯಿತು ಎಂದು ತಿಳಿಸಿದರು.

ಗುಣಮಟ್ಟದ ಹಾಲು ಪೂರೈಸಿ: ಬಮೂಲ್‌ ಸಂಸ್ಥೆಗೆ ಅವಶ್ಯಕತೆ ಇದ್ದದ್ದು 7 ಲಕ್ಷ ಲೀಟರ್‌ನಷ್ಟು ಹಾಲು ಮಾತ್ರ. ಆದರೆ, ರೈತರಿಗೆ ತೊಂದರೆ ಯಾಗಬಾರದು, ನಷ್ಟವಾಗಬಾರದೆಂದು 19.10 ಲಕ್ಷ ಲೀಟರ್‌ಹಾಲನ್ನು ಖರೀದಿ ಮಾಡಲಾಯಿತು. ರೈತರಿಗೆನೀಡುವ ಹಾಲಿನ ಬೆಲೆಯನ್ನು ಹೆಚ್ಚಿಸಬೇಕು ಎಂದು ಕೆಎಂಎಫ್ ಸಂಸ್ಥೆಗೆ ಮನವಿಮಾಡಲಾಗಿದೆ. ರೈತರು ಸಹ ಗುಣಮಟ್ಟದಹಾಲನ್ನು ಸರಬರಾಜು ಮಾಡಿ ಹೆಚ್ಚಿನ ಹಣವನ್ನು ಪಡೆಯಲು ಮುಂದಾಗಬೇಕುಎಂದು ವಿವರಿಸಿದರು.

ಗೋದಾಮು ಸ್ಥಾಪನೆ: ಹಾಲಿನ ಉತ್ಪನ್ನಗಳನ್ನು ಶೇಖರಣೆ ಮಾಡಲು ಖಾಸಗಿಗೋದಾಮುಗಳಿಗೆ ಹೆಚ್ಚಿನ ಬಾಡಿಗೆ ನೀಡಬೇಕಾದ್ದರಿಂದ ಬಮೂಲ್‌ ಸಂಸ್ಥೆಗೆಹೆಚ್ಚಿನ ಹೊರೆಯಾಗುತ್ತಿತ್ತು. ಆದ್ದರಿಂದ ಕನಕಪುರದಲ್ಲಿ 60 ಲಕ್ಷ ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ಶೇಖರಣೆ ಮಾಡುವಷ್ಟು ಗೋದಾಮು ಜೊತೆಗೆ 4 ಸಾವಿರ ಟನ್‌ ಬೆಣ್ಣೆ ಶೇಖರಣೆಗೆ ಗೋದಾಮುನಿರ್ಮಿಸಲಾಗುವುದು, ದೊಡ್ಡಬಳ್ಳಾಪುರದಲ್ಲಿ2 ಲಕ್ಷ ಟೆಟ್ರಾ ಪ್ಯಾಕ್‌ ಮಾಡುವ ಘಟಕ ಸ್ಥಾಪನೆ ಮತ್ತು ಆನೇಕಲ್‌, ಹೊಸಕೋಟೆಯಲ್ಲಿಗೋದಾಮು ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.

ಬಮೂಲ್‌ ಸಂಸ್ಥೆ ಕೈಗೊಳ್ಳುವ ಉತ್ತಮಕೆಲಸ ಕಾರ್ಯಗಳಿಗೆ ಮಾಜಿ ಸಚಿವ ಹಾಗೂಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತುಸಂಸದ ಡಿ.ಕೆ.ಸುರೇಶ್‌ ಇವರು, ಹೆಚ್ಚಿನಸಹಕಾರ ನೀಡುತ್ತಿದ್ದಾರೆ. ಮಾಗಡಿ ಭಾಗದಲ್ಲಿಜಮೀನಿನ ಕೊರತೆ ಇರುವುದರಿಂದಬಮೂಲ್‌ ವತಿಯಿಂದ ಯಾವುದೇ ಘಟಕ ಸ್ಥಾಪನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸೋಲೂರು ಹಾಲು ಶೀತಲಿಕೇಂದ್ರದಡಾ.ಕೆ.ಸಿ.ಶ್ರೀಧರ್‌, ಎಂ.ಎಲ್‌.ನರಸಿಂಹಮೂರ್ತಿ, ಗಣೇಶ್‌, ಮಂಜುಳಾ,ಉಮೇಶ್‌, ಪ್ರಮೋದ್‌, ಮನು, ರವಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.