ಆಧುನಿಕ ಬೆಂಗಳೂರಿಗೆ ವಿಶ್ವದಲ್ಲಿ ಪ್ರಾಮುಖ್ಯತೆ


Team Udayavani, Jun 28, 2021, 7:39 PM IST

Modern Bangalore

ಕನಕಪುರ: ಕೆಂಪೇಗೌಡ ನಿರ್ಮಾಣಮಾಡಿರುವ ಬೆಂಗಳೂರು ದೇಶದ ಐದುಮಹಾನಗರಗಳಲ್ಲಿ ಒಂದುಎಂಬಹೆಗ್ಗಳಿಕೆಗೆಪಾತ್ರವಾಗಿದೆ ಎಂದು ಉಪನ್ಯಾಸಕ ಪಾರ್ಥಸಾರಥಿ ತಿಳಿಸಿದರು.

ನಗರದ ಕರ್ನಾಟಕ ರಕ್ಷಣಾ ವೇದಿಕೆಕಚೇರಿಯಲ್ಲಿ ನಡೆದ ಕೆಂಪೇಗೌಡಜಯಂತಿಯಲ್ಲಿ ಮಾತನಾಡಿ, ಮೊದಲುಬೆಂಗಳೂರು ಎಂಬ ಹೆಸರು ಇದ್ದರೂಪ್ರಚಲಿತವಾಗಿರಲಿಲ್ಲ. ಆದರೆ, ಸುಮಾರು450 ವರ್ಷಗಳ ಹಿಂದೆ ಕೆಂಪೇಗೌಡರುವಿಶೇಷ ಆಸಕ್ತಿ ವಹಿಸಿ ನಿರ್ಮಿಸಿದ ಆಧುನಿಕಬೆಂಗಳೂರು ವಿಶ್ವದಲ್ಲಿ ಪ್ರಾಮುಖ್ಯತೆಪಡೆದುಕೊಂಡಿದೆ. ಇದು ಕನ್ನಡಿಗರಿಗೆಹೆಮ್ಮೆಯ ವಿಚಾರ ಎಂದರು.

ಜನರ ಅನುಕೂಲಕ್ಕೆ ವಾತಾವರಣ ನಿರ್ಮಾಣ: ಕೆಂಪೇಗೌಡ ಬೆಂಗಳೂರನ್ನುಮಹಾನಗರವನ್ನಾಗಿ ಅಭಿವೃದ್ಧಿ ಮಾಡುವದೂರದೃಷ್ಟಿ ಇಟ್ಟುಕೊಂಡು ಎಲ್ಲಾ  ಜಾತಿ, ಧರ್ಮ, ಜನಾಂಗದವರು ಕೃಷಿ, ವಾಣಿಜ್ಯಚಟುವಟಿಕೆ ನಡೆಸಲು ಅನುಕೂಲಕರವಾತಾವರಣ ನಿರ್ಮಾಣ ಮಾಡಿದರು.ಬೆಂಗಳೂರು ಸುತ್ತಮುತ್ತಲು ಕೆರೆಗಳನ್ನುನಿರ್ಮಾಣ ಮಾಡಿ, ಜೀವಜಲ ಮೂಲರಕ್ಷಣೆಗೆ ಅಂದೇ ಅಡಿಪಾಯ ಹಾಕಿದಕೀರ್ತಿ ಕೆಂಪೇಗೌಡರಿಗೆ ಸಲ್ಲಬೇಕು ಎಂದು ಹೇಳಿದರು.

ಅಭಿವೃದ್ಧಿಯ ದೂರದೃಷ್ಟಿ: ಕರ್ನಾಟಕರಕ್ಷಣಾ ವೇದಿಕೆ ಜಿÇÉಾಧ್ಯಕ್ಷ ಕಬ್ಟಾಳೇಗೌಡಮಾತನಾಡಿ, ಬೆಂಗಳೂರು ವಿಶ್ವದ ಭೂಪಟದಲ್ಲಿ ಗುರುತಿಸಿಕೊಂಡು ಅಂತಾರಾಷ್ಟ್ರೀಯಮಟ್ಟದಲ್ಲಿ ಬೆಳೆದು ನಿಂತಿದೆ. ಇದಕ್ಕೆ ಕೆಂಪೇಗೌಡ ದೂರದೃಷ್ಟಿ ಚಿಂತನೆಯೇ ಕಾರಣ.ಬೆಂಗಳೂರಿನ ಅಭಿವೃದ್ಧಿಗಾಗಿ ನಿರ್ಮಿಸಿದ್ದಜನವಸತಿ ಹಾಗೂ ವಾಣಿಜ್ಯ ಸ್ಥಳಗಳಾದ ಅರಳೇಪೇಟೆ, ಅಕ್ಕಿಪೇಟೆ, ಬಳೇಪೇಟೆ,ತಿಗಳರಪೇಟೆ, ಕುರುಬರ ಪೇಟೆ ಹಾಗೂಇನ್ನೂ ಮುಂತಾದ ಹೆಸರಿನ ಸ್ಥಳಗಳುಇಂದಿಗೂ ಪ್ರಚಲಿತವಾಗಿವೆ ಎಂದರು.ನಗರ ಸಭಾ ಸದಸ್ಯ ಸ್ಟುಡಿಯೋ ಚಂದ್ರು,ಕರ್ನಾಟಕ ರಕ್ಷಣಾ ವೇದಿಕೆ ಜಿÇÉಾಉಪಾಧ್ಯಕ್ಷ ಪುಟ್ಟಸ್ವಾಮಿ, ತಾಲೂಕು ಅಧ್ಯಕ್ಷಜಯರಾಮೇಗೌಡ, ಉಪಾಧ್ಯಕ್ಷ ರವಿ,ರಾಜ್ಯ ಒಕ್ಕಲಿಗ ಒಕ್ಕೂಟದ ಕಾರ್ಯದರ್ಶಿಕಾಡೇಗೌಡ, ಪರಮೇಶ್‌, ನವೀನ್‌,ಶಿವರಾಜು, ಮನು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.