![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Kanakpur: ಬ್ಯಾಂಕಿನಲ್ಲಿ ಡ್ರಾ ಮಾಡಿದ 2 ಲಕ್ಷ ರೂ. ಹಾಡಹಗಲೇ ಎಗರಿಸಿ ನಾಲ್ವರು ಪರಾರಿ
Team Udayavani, Mar 4, 2024, 10:34 AM IST
![5](https://www.udayavani.com/wp-content/uploads/2024/03/5-1-620x372.jpg)
ಕನಕಪುರ: ಬ್ಯಾಂಕ್ನಿಂದ ಡ್ರಾ ಮಾಡಿಕೊಂಡು ಬಂದು ದ್ವಿಚಕ್ರವಾಹನದ ಡಿಕ್ಕಿಯಲ್ಲಿ ಇರಿಸಿದ್ದ 2 ಲಕ್ಷ ಹಣವನ್ನು ಹಾಡ ಹಗಲೇ ನಾಲ್ವರು ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.
ತಾಲೂಕಿನ ಕಸಬಾ ಹೋಬಳಿ ಅಳ್ಳಿಮಾರನಹಳ್ಳಿ ಗ್ರಾಮದ ವೆಂಕಟೇಶ್ ಹಣ ಕಳೆದುಕೊಂಡವರು. ಇವರು ತಮ್ಮ ಮಗಳ ಮದುವೆಗಾಗಿ ಬ್ಯಾಂಕಿನಿಂದ ಡ್ರಾ ಮಾಡಿಕೊಂಡು ಬಂದಿದ ಹಣವನ್ನು ನಾಲ್ವರು ಖದೀಮರು ಎಗರಿಸಿದ್ದಾರೆ.
ಹಣ ಕಳೆದುಕೊಂಡ ವೆಂಕಟೇಶ್ ಶನಿವಾರ ಮಧ್ಯಾಹ್ನ ಬೂದಿಕೆರೆ ರಸ್ತೆಯಲ್ಲಿರುವ ಐಡಿಬಿಐ ಬ್ಯಾಂಕ್ ನಲ್ಲಿ 2 ಲಕ್ಷ ಹಣ ಡ್ರಾ ಮಾಡಿಕೊಂಡು ಆಕ್ಟಿವಾ ಹೋಂಡ ದ್ವಿಚಕ್ರವಾಹನದ ಡಿಕ್ಕಿಯಲ್ಲಿ ಇಟ್ಟುಕೊಂಡು ನಗರದ ಎಮ್ಎಚ್ಎಸ್ ರಸ್ತೆಯಲ್ಲಿರುವ ಬಿಡಿಸಿಸಿ ಬ್ಯಾಂಕ್ಗೆ ಹೊರಟ್ಟಿದ್ದರು. ಇದೆಲ್ಲ ಅಲ್ಲೆ ಇದ್ದು ಹೊಂಚುಹಾಕುತ್ತಿದ ನಾಲ್ವರು ಖದೀಮರು ಎರಡು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಿಡಿಸಿಸಿ ಬ್ಯಾಂಕ್ ವರೆಗೂ ಬಂದಿದ್ದಾರೆ. ವೆಂಕಟೇಶ್ ಅವರು ಬ್ಯಾಂಕ್ ಕೆಳಗಡೆ ವಾಹನ ನಿಲ್ಲಿಸಿ ಮೊದಲ ಮಹಡಿಯಲ್ಲಿರುವ ಬ್ಯಾಂಕ್ಗೆ ಹೋಗಿದ್ದರು. ತಮ್ಮ ಕೆಲಸ ಮುಗಿಸಿ 5 ನಿಮಿಸದಲ್ಲಿ ವಾಪಸ್ ಬಂದು ನೋಡುವುದರೊಳಗೆ ಡಿಕ್ಕಿಯಲ್ಲಿದ್ದ ಹಣವನ್ನು ಎಗರಿಸಿ ಸ್ಥಳದಿಂದ ನಾಲ್ವರು ಖದೀಮರು ಕಾಲ್ಕಿತ್ತಿದ್ದಾರೆ. ಈ ಎಲ್ಲ ದೃಶ್ಯಗಳು ಬಿಡಿಸಿಸಿ ಬ್ಯಾಂಕ್ ಸಿಸಿಟೀವಿಯಲ್ಲಿ ಸೆರೆಯಾಗಿದೆ.
ಈ ಸಂಬಂಧ ವೆಂಕಟೇಶ್ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳ ಮಹಜರು ನಡೆಸಿ ಖದೀಮರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Magadi; Mother-son passed away due to gas leak from geyser](https://www.udayavani.com/wp-content/uploads/2024/07/magadu-150x83.jpg)
Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ
![Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ](https://www.udayavani.com/wp-content/uploads/2024/07/karad-150x83.jpg)
Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
![Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ](https://www.udayavani.com/wp-content/uploads/2024/07/loka-150x84.jpg)
Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
![1-train](https://www.udayavani.com/wp-content/uploads/2024/07/1-train-150x96.jpg)
Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ
![HD-Kumaraswamy](https://www.udayavani.com/wp-content/uploads/2024/07/HD-Kumaraswamy-3-150x90.jpg)
Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.