ಪಟಾಕಿ ಬೇಡ ಆಂದೋಲನಕ್ಕೆ ಚಾಲನೆ


Team Udayavani, Oct 27, 2019, 3:28 PM IST

rn-tdy-1

ಚನ್ನಪಟ್ಟಣ: ಜೀವನದಲ್ಲಿ ಕತ್ತಲು ಕಳೆದು ಬೆಳಕು ತರುವ ಬೆಳಕಿನ ಹಬ್ಬವೇ ದೀಪಾವಳಿ ಎಂದು ಮುಖ್ಯ ಶಕ್ಷಕಿ ಶಬಾನಾಬೇಗಂ ಅಭಿಪ್ರಾಯಪಟ್ಟರು.

ನಗರದ ಬಾಲು ಪಬ್ಲಿಕ್‌ ಶಾಲೆಯಲ್ಲಿ ಆಯೋಜಿಸಲಾಗಿದ್ದ, ಪಟಾಕಿ ಬೇಡ ಎಂಬ ಅಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿಯೊಬ್ಬರಲ್ಲೂ ಬೆಳಕಿನ ಹಬ್ಬ ದೀಪಾವಳಿ ಸಂತೋಷ, ಸಡಗರ ತರಲಿ. ಪ್ರತಿಯೊಬ್ಬರೂ ಪಟಾಕಿ ಸಿಡಿಸುವುದರಿಂದ ಆಗುವ ಅನಾಹುತಗಳು, ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಪಟಾಕಿ ಹಚ್ಚದೇ ಹಸಿರು ದೀಪಾವಳಿ ಆಚರಿಸುವ ಪ್ರತಿಜ್ಞೆ ಮಾಡಬೇಕೆಂದರು.

ಪಟಾಕಿ ಎಂಬುದು ಮಾರಕವಾಗಿದ್ದು, ಪಟಾಕಿ ಸಿಡಿಸುವ ಹಾಗೂ ಪಟಾಕಿ ಸಿಡಿದ ಸಂದರ್ಭದಲ್ಲಿ ಅವಘಡಗಳು ಸಂಭವಿಸಿ, ಪ್ರತಿವರ್ಷ ಅನೇಕರು ಕಣ್ಣು ಕಳೆದುಕೊಂಡಿದ್ದಾರೆ. ಪಟಾಕಿಗಳಿಂದ ಬರುವ ಕಲುಷಿತ ದಟ್ಟ ಹೊಗೆಯಿಂದ ಮಕ್ಕಳಲ್ಲಿ ಅನೇಕ ರೀತಿಯ ಉಸಿರಾಟದ ತೊಂದರೆಗಳಿಗೆ ಕಾರಣವಾಗುತ್ತದೆ. ಅಲ್ಲದೆ ಪಟಾಕಿಯ ಸಿಡಿಸಿದಾಗ ಹೊರಬರುವ ಶಬ್ದದಿಂದ ಹೃದಯ ಕಾಯಿಲೆ, ಉಸಿರಾಟದ ತೊಂದರೆ, ನರಗಳ ದೌರ್ಬಲ್ಯವಿರುವ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.

ಹಣ ಕೊಟ್ಟು ರೋಗಕ್ಕೆ ತುತ್ತಾಗುವ ಪಟಾಕಿಗಳನ್ನು ಸಿಡಿಸುವುದನ್ನು ಇಂದಿನಿಂದಲೇ ನಿಲ್ಲಿಸಿ ಬಿಡೋಣ.ಈ ನಿಟ್ಟಿನಲ್ಲಿ ಸರ್ಕಾರ ಪಟಾಕಿ ನಿಷೇಧಿಸಬೇಕೆಂದರು. ಶಾಲೆಯ ನೂರಾರು ವಿದ್ಯಾರ್ಥಿಗಳು, ನಗರದ ಎಂ.ಜಿ.ರಸ್ತೆ, ಜೆ.ಸಿ.ರಸ್ತೆ,ಅಂಚೆ ಕಚೇರಿ ರಸ್ತೆ, ಡ್ನೂಂ ಲೈಟ್‌ ಸರ್ಕಲ್‌ ರಸ್ತೆ, ರೈಲ್ವೆ ನಿಲ್ದಾಣ ರಸ್ತೆ, ಹಳೆಯ ಕೋರ್ಟ್‌ ರಸ್ತೆ ಹಾಗೂ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪಟಾಕಿನಿರ್ಮೂಲನೆಗೆ ಒತ್ತಾಯಿಸಿ ಆಂದೋಲನ ನಡೆಸಿದರು. ಶಾಲೆಯ ಹಿರಿಯ ದೈಹಿಕ ಶಿಕ್ಷಕ ಚಂದ್ರಯ್ಯ, ಶಿಕ್ಷಕಿಯರಾದ ಗಾಯಿತ್ರಿ, ಅಶ್ವಿ‌ನಿ, ಹೇಮಾವತಿ, ಲತಾ, ಮಮತಾ, ವಿನೋದ್‌ ಹಾಗೂ ಹಲವಾರು ಮಂದಿ ಶಿಕ್ಷಕರು ಹಾಜರಿದ್ದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.