ರೈತರ ಹಿತಕಾಪಾಡುವುದೇ ನನ್ನಉದ್ದೇಶ: ಮಾಜಿ ಶಾಸಕ ಬಾಲಕೃಷ್ಣ


Team Udayavani, Sep 8, 2021, 5:18 PM IST

ರೈತರ ಹಿತಕಾಪಾಡುವುದೇ ನನ್ನಉದ್ದೇಶ: ಮಾಜಿ ಶಾಸಕ ಬಾಲಕೃಷ್ಣ

ಮಾಗಡಿ: ತಾಲೂಕಿನಲ್ಲಿ ಕೈಗಾರಿಕೆ ಸ್ಥಾಪನೆ ಸಂಬಂಧ ಶಾಸಕ ಎ. ಮಂಜುನಾಥ್‌ ಅವರು ಹೊಸ ಸೂತ್ರಕಂಡುಹಿಡಿದಿದ್ದಾರಂತೆ. ರೈತರಿಗೆ
ಅನುಕೂಲವಾಗುವುದಾದರೆ ಅದಕ್ಕೆ ನನ್ನ ಸಹ ಮತವಿದೆ ಎಂದು ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ತಿಳಿಸಿದ್ದಾರೆ.

ತಾಲೂಕಿನ ಕುದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ಮಕ್ಕಳ ನಿರುದ್ಯೋಗ ಸಮಸ್ಯೆ ಬಗೆಹರಿಸುವ ಮೂಲಕಎಲ್ಲರಿಗೂ ಕೆಲಸ ಕೊಡಿಸುತ್ತಿದ್ದೆ. ಇದಕ್ಕೆ ಮಾಜಿ ಶಾಸಕರೇ ಅಡ್ಡಿ ಪಡಿಸುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಾರೆ ಎಂದು ಹೇಳಿಕೊಂಡಿದ್ದಾರೆ.

ನಾನು ಅಪಪ್ರಚಾರ ಮಾಡುತ್ತಿಲ್ಲ, ರೈತರ ಹಿತಕಾಪಾಡುವುದೇ ನನ್ನ ಉದ್ದೇಶ. ಬಿಡದಿಯಲ್ಲಿ ಕೈಗಾರಿಕೆ ಇದೆ, ಶಾಸಕರು ಎಷ್ಟು ಮಂದಿ
ನಿರುದ್ಯೋಗಿಗಳಿಗೆ ಕೆಲಸ ಕೊಡಿಸಿ ಸಮಸ್ಯೆ ಬಗೆಹರಿಸಿದ್ದಾರೆ ಎಂದು ಶಾಸಕರು ಮನದಟ್ಟು ಮಾಡಿಕೊಡಬೇಕಿದೆ ಎಂದರು.

ಇದನ್ನೂ ಓದಿ:ಪ.ಬಂಗಾಳ ಉಪಚುನಾವಣೆ : ದೀದಿ ವಿರುದ್ಧ ಸ್ಪರ್ಧಿಸದಿರಲು ಕಾಂಗ್ರೆಸ್ ತೀರ್ಮಾನ  

ಬೋರು ತೋಟ, ವ್ಯವಸಾಯ ಭೂಮಿ ಇರುವೆಡೆ ಕೈಗಾರಿಕೆ ಮಾಡಬಾರದು. ತಿಪ್ಪಸಂದ್ರದಲ್ಲಿ 300 ಎಕರೆ ಗೋಮಾಳವಿದೆ. ಅಲ್ಲೇ ಬೃಹತ್‌ ಮಟ್ಟದ ಕೈಗಾರಿಕೆ ಸ್ಥಾಪನೆ ಮಾಡಬಹುದು. ಈ ಸ್ಥಳದಲ್ಲಿ ಕೈಗಾರಿಕೆ ಅಭಿವೃದ್ಧಿಯಾಗುವುದಾದರೆ ಮುಂದೆ ನಾವೇ ಬಂದು ರೈತರ
ಕೈಕಾಲು ಹಿಡಿದು ಒಪ್ಪಿಸುತ್ತೇನೆಂದು ತಿಳಿಸಿದರು.

ಉಳಿಕೆ ಭೂಮಿಯಲ್ಲೇ ಕೈಗಾರಿಕೆ ಸ್ಥಾಪಿಸಬಹುದು:ಅಲ್ಲದೇ, ಅವರು ಅಲ್ಲೇ ಬದುಕು ಕಟ್ಟಿಕೊಂಡಿರುವುದರಿಂದ ರೈತರು ಒಪ್ಪುತ್ತಾರೋ ಗೊತ್ತಿಲ್ಲ, ಶಿವೈಕ್ಯ ಡಾ.ಶಿವಕುಮಾರಾಸ್ವಾಮಿ ಹುಟ್ಟೂರು ವೀರಾಪುರದಲ್ಲಿ ಆಗುತ್ತಿರುವ ಶ್ರೀಗಳ ಪ್ರತಿಮೆ ಹತ್ತಿರ ಸಂಸ್ಕೃತ ವಿವಿಗೆ ಈಗಾಗಲೇ 100 ಎಕರೆ ಗುರುತಿಸಿ ಮೀಸಲಿಟ್ಟಿರುವ ಭೂಮಿಯ ಪೈಕಿ ಸುಮಾರು 25 ಎಕರೆ ಪ್ರದೇಶದಲ್ಲಿ ಸಂಸ್ಕೃತಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಿ. ಉಳಿಕೆ ಭೂಮಿಯಲ್ಲಿಯೇ ಕೈಗಾರಿಕೆ ಸ್ಥಾಪಿಸಬಹುದು ಎಂದು ಸಲಹೆ ನೀಡಿದರು. ರೈತ ಮುಖಂಡ ಜಾನಿಗೆರೆ ರವೀಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.