ಸೀಲ್ಡೌನ್ ನಿಯಮ ಉಲ್ಲಂಘನೆ ಬೇಡ
Team Udayavani, Aug 5, 2020, 12:12 PM IST
ಮಾಗಡಿ: ಸೀಲ್ಡೌನ್ ಏರಿಯಾದಲ್ಲಿರುವವರು ಕೋವಿಡ್-19 ನಿಯಮ ಉಲ್ಲಂಘಿಸಿದರೆ ಸೋಂಕಿತರ ಸಂಖ್ಯೆಯೂ ಹೆಚ್ಚಲಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಎಂ.ಎನ್.ಮಹೇಶ್ ತಿಳಿಸಿದರು.
ಪಟ್ಟಣದ ತಿರುಮಲೆ ಚೌಡೇಶ್ವರಿ ಗುಡಿ ಬೀದಿಗೆ ಕೋವಿಡ್ ವಾರಿಯರ್ಸ್ ಗಳೊಂದಿಗೆ ಭೇಟಿ ನೀಡಿ ಮಾತನಾಡಿದರು. ಪಟ್ಟಣ ಸೇರಿ ತಿರುಮಲೆ ಚೌಡೇಶ್ವರಿ ಬೀದಿ ನಿವಾಸಿಗಳಲ್ಲಿ ಪಾಸಿಟಿವ್ ಪ್ರಕರಣ ಬಂದಿದ್ದು, ಆ ಏರಿಯಾವನ್ನು ಸೀಲ್ಡೌನ್ ಮಾಡಿದ್ದರೂ ಜನ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆಂದರು. ಜನರು ಜಾಗೃತರಾಗದ ಹೊರತು ಸೋಂಕು ಕಡಿಮೆಯಾಗುವುದಿಲ್ಲ, ಸೀಲ್ಡೌನ್ ಏರಿಯಾಗೆ ಪುರಸಭೆ ಪೌರಕಾರ್ಮಿಕರನ್ನು ನೇಮಕ ಮಾಡಿದ್ದು, ಆಯಾ ಮನೆ ಕುಟುಂಬಸ್ಥರು ತಮಗೆ ಬೇಕಾದ ಅಗತ್ಯ ವಸ್ತು ತರಿಸಿಕೊಳ್ಳಬಹುದು, ನಾಗರಿಕರು ಯಾವುದೇ ಕಾರಣಕ್ಕೂ ಸೀಲ್ಡೌನ್ ಉಲ್ಲಂಘಟನೆ ಮಾಡದಂತೆ ಪ್ರಚಾರಗೊಳಿಸಿದರು.
ತಾಲೂಕು ಆರೋಗ್ಯ ಇಲಾಖೆ ಆಡಳಿತಾಧಿಕಾರಿ ಡಾ.ರಾಜೇಶ್, ಕೆಮ್ಮು ನೆಗಡಿ, ಗಂಟಲು ನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡರೆ ಅದು ಕೋವಿಡ್ ಸೋಂಕು ಇರಬಹುದು. ಕೂಡಲೇ ಆಸ್ಪತ್ರೆಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಆರೋಗ್ಯ ಶಿಕ್ಷಣಾಧಿಕಾರಿ ಆರ್.ರಂಗನಾಥ್, ಪುರಸಭೆ ಆರೋಗ್ಯ ನಿರೀಕ್ಷಕರು, ಸಿಬ್ಬಂದಿ, ಪೌರಕಾರ್ಮಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…