ಈರುಳ್ಳಿ ಮೂಟೆ ತಿಪ್ಪೆ ಸೇರಿದೆ ..!


Team Udayavani, Dec 5, 2021, 4:13 PM IST

onion

ರಾಮನಗರ: ನಿರಂತರ ಮಳೆಯಿಂದಾಗಿ ದಾಸ್ತಾನು ಇಟ್ಟಿದ್ದ ಈರುಳ್ಳಿ ಕೊಳೆತಿದ್ದರಿಂದ ವ್ಯಾಪಾರಿಯೊಬ್ಬರು ರಾಮನಗರ – ಹುಣಸನಹಳ್ಳಿ ರಸ್ತೆ ಬದಿಯಲ್ಲಿ ಕೇಜಿಗಟ್ಟೆಲೆ ಈರುಳ್ಳಿಯನ್ನು ಸುರಿದು ಹೋಗಿ ದ್ದಾರೆ ಎಂದು ಆ ಭಾಗದ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಈರುಳ್ಳಿ ವ್ಯಾಪಾರದಿಂದಲೇ ಬದುಕು ಕಟ್ಟಿಕೊಂಡವರು ಅನೇಕರಿದ್ದಾರೆ.

ರಸ್ತೆಬ ದಿಯಲ್ಲಿ, ಸೈಕಲ್‌, ಆಟೋ, ಟೆಂಪೋಗಳಲ್ಲಿ ಈರುಳ್ಳಿ ದಾಸ್ತಾನು ತಂದು ಬೀದಿ, ಬೀದಿ ಸುತ್ತಿ ಮಾರಾಟ ಮಾಡಿ ಜೀವನ ಸಾಗಿಸುವವರಿದ್ದಾರೆ. ಈರುಳ್ಳಿಗೆ ಬಹು ಬೇಡಿಕೆ ಇದೆ. ಬೆಲೆ ಗಗನಮುಖೀಯಾ ದಾಗ ಮಾತ್ರ ಈರುಳ್ಳಿಯ ಬೇಡಿಕೆ ಕಡಿಮೆಯಾಗುತ್ತದೆ ಹೊರತು ಈರುಳ್ಳಿಗೆ ಎಂದಿಗೂ ಬೇಡಿಕೆ ಇದ್ದೇ ಇದೆ.

ಈರುಳ್ಳಿ ಸದಾ ಬೇಡಿಕೆ ಇರುವ ಆಹಾರ ಬೆಳೆ ಎಂದೇ ನಂಬಿ ಬಹುಶಃ ವ್ಯಾಪಾರಿಯೊಬ್ಬರು ಕೇಜಿಗಟ್ಟಲೆ ದಾಸ್ತಾ ನು ಮಾಡಿದ್ದಿರಬಹುದು. ನಿರಂತರ ಮಳೆಯಾಗಿದ್ದರಿಂದ ವಾತಾವರಣದಲ್ಲಿ ನೀರಿನ ಅಂಶ ಹೆಚ್ಚಾಗಿತ್ತು. ಬಿಸಿಲಿನ ತಾಪವು ಇರಲಿಲ್ಲ. ಹೀಗಾಗಿಯೇ ವಾತಾವರಣದಿಂದ ಕಪ್ಪಿಟ್ಟು, ಅಲ್ಲದೆ ಕೊಳೆಯಲಾರಂಭಿಸಿದೆ.

ಇದನ್ನೂ ಓದಿ:- ಲಕ್ಷದೀಪೋತ್ಸವದ ವೈಭವ ಹೆಚ್ಚಿಸಿದ ಆಹಾರ ಮೇಳ    

ಸದರಿ ವ್ಯಾಪಾರಿ ಬೇರೆ ದಾರಿ ಕಾಣದೆ ರಾತ್ರೋ ರಾತ್ರಿ ರಾಮನಗರ – ಹುಣಸನಹಳ್ಳಿ ರಸ್ತೆಯ ಎರಡೂ ಬದಿಯಲ್ಲಿ ಕೇಜಿಗಟ್ಟಲೆ ಈರುಳ್ಳಿಯನ್ನು ಸುರಿದು ಹೋಗಿದ್ದಾರೆ. ಸುರಿಯಲು ಸಹ ಕಷ್ಟವಾಗಿದ್ದರಿಂದ ಬಹುಶಃ ಹಲವಾರು ಮೂಟೆಗಳನ್ನು ಬೀಸಾಡಿ ಹೋಗಿ ದ್ದಾರೆ. ಈ ಪ್ರಮಾಣದ ಈರುಳ್ಳಿಯನ್ನು ಬೀಸಾಡಿರುವುದು ಕಂಡ ಈ ರಸ್ತೆಯ ಪ್ರಯಾಣಿಕರು ಬಹುಶಃ ಯಾರೋ ಸಗಟು ವ್ಯಾಪಾರಿ ಈ ರೀತಿ ಸುರಿದಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.