![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಕಸ ವಿಲೇವಾರಿ ಘಟಕ ಸ್ಥಾಪನೆಗೆ ವಿರೋಧ
Team Udayavani, May 31, 2020, 7:32 AM IST
![rmn kasa](https://www.udayavani.com/wp-content/uploads/2020/05/rmn-kasa-620x465.jpg)
ಕನಕಪುರ: ಗ್ರಾಮದಿಂದ ಕೂಗಳತೆ ದೂರದಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣ ಮಾಡಲು ಹೊರಟಿ ರುವ ಗ್ರಾಪಂ ಅಧಿಕಾರಿಗಳ ವಿರುದಟಛಿ ಕಾಳೇಗೌಡನ ದೊಡ್ಡಿ ಮತ್ತು ವಡೇರಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಹಾರೋಹಳ್ಳಿ ಹೋಬಳಿ ಕಾಳೇಗೌಡನ ದೊಡ್ಡಿ ಗ್ರಾಮದಿಂದ ಕೂಗಳತೆ ದೂರದಲ್ಲಿ ವೃಷಭಾವತಿ ನದಿ ತಟದ ಸರ್ವೇ ನಂ.286ರ ಒಂದು ಎಕರೆ ಜಾಗದಲ್ಲಿ ಗ್ರಾಪಂ ಅಧಿಕಾರಿಗಳು ನಿರ್ಮಾಣ ಮಾಡಲು ಹೋರಟಿರುವ ಕಸ ವಿಲೇವಾರಿ ಘಟಕಕ್ಕೆ ಸ್ಥಳೀಯ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.
ವೃಷಭಾವತಿ ನದಿ ನೀರು ಈ ಗಾಗಲೇ ಕಲ್ಮಶ ವಾಗಿದ್ದು, ಕೂಳಚೆ ನೀರಿನಿಂದ ಉತ್ಪತ್ತಿಯಾಗುವ ಸೊಳ್ಳೆ ಗಳ ಕಾಟದಿಂದ ಗ್ರಾಮದಲ್ಲಿ ಆನೇಕ ಕಾಯಿಲೆಗಳು ಕಾಣಿಸಿಕೊಂಡು ಗ್ರಾಮದಲ್ಲಿ ನೆಮ್ಮದಿಯಾಗಿ ಬದುಕುವುದೇ ಕಷ್ಟಸಾಧ್ಯವಾಗಿದೆ ಎಂದು ತಮ್ಮ ನೋವು ತೋಡಿಕೊಂಡರು. ಕಸ ವಿಲೇವಾರಿ ಘಟಕ ನಿರ್ಮಾಣ ಮಾಡಿದರೆ, ಸೊಳ್ಳೆಗಳ ಜತೆಗೆ ನೋಣಗಳ ಕಾಟ ಹೆಚ್ಚಾಗಲಿದೆ.
ಕಸ ವಿಲೇವಾರಿ ಘಟಕಕ್ಕೆ ಸ್ಥಳ ಪರೀಶೀಲನೆ ಮಾಡುವ ಮುನ್ನ ಅಧಿಕಾರಿಗಳು ಸ್ಥಳೀಯ ಸದಸ್ಯರ ಗಮನಕ್ಕೆ ತರದೆ ಸ್ಥಳೀಯ ಗ್ರಾಮಸ್ಥರ ಅಭಿಪ್ರಾಯ ಕೇಳದೆ ಅಧಿಕಾರಿಗಳು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಅಸಮಧಾನ ಹೊರಹಾಕಿದರು. ಕಸ ವಿಲೇವಾರಿ ಘಟಕ ನಿರ್ಮಾಣ ಕಾರ್ಯ ಸ್ವಾಗತರ್ಹ ಆದರೆ ಗ್ರಾಮದಿಂದ ದೂರವಿಬೇಕು. ಅದರಿಂದ ಜನರಿಗೆ ತೊಂದರೆಯಾಗಬಾರದು.
ಆ ನೀಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಗ್ರಾಪಂ ಸದಸ್ಯೆ ಸುಮಿತ್ರಾ ಜಯ ರಾಮೇಗೌಡ, ಅಬ್ದುಲ್ ರೆಹಮಾನ್, ಗ್ರಾಮಸ್ಥರಾದ ಮಣಿಗೌಡ, ಮಧು, ಜಯಕೃಷ್ಣ, ಶಿವರುದ್ರಯ್ಯ, ಕೃಷ್ಣಪ್ಪ ಸೇರಿದಂತೆ ಹಲವರು ಹಾಜರಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Magadi; Mother-son passed away due to gas leak from geyser](https://www.udayavani.com/wp-content/uploads/2024/07/magadu-150x83.jpg)
Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ
![Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ](https://www.udayavani.com/wp-content/uploads/2024/07/karad-150x83.jpg)
Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
![Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ](https://www.udayavani.com/wp-content/uploads/2024/07/loka-150x84.jpg)
Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
![1-train](https://www.udayavani.com/wp-content/uploads/2024/07/1-train-150x96.jpg)
Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ
![HD-Kumaraswamy](https://www.udayavani.com/wp-content/uploads/2024/07/HD-Kumaraswamy-3-150x90.jpg)
Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.