ಅನಧಿಕೃತ ಕೈಗಾರಿಕಾ ಶೆಡ್‌ ನಿರ್ಮಾಣಕ್ಕೆ ವಿರೋಧ

ಅನಧಿಕೃತ ಕೈಗಾರಿಕೆ ಶೆಡ್‌ ತಡೆಗಾಗಿ ಗ್ರಾಪಂಗೆ ಮನವಿ ಮಾಡಿದ್ದರೂ ಪ್ರಯೋಜನವಿಲ್ಲ: ಆರೋಪ

Team Udayavani, Aug 19, 2021, 4:55 PM IST

ಅನಧಿಕೃತ ಕೈಗಾರಿಕಾ ಶೆಡ್‌ ನಿರ್ಮಾಣಕ್ಕೆ ವಿರೋಧ

ಕುದೂರು: ಪಟ್ಟಣದ ನಿಶಬ್ದ ನಗರದಲ್ಲಿ ಇಲಾಖೆ ಪರವಾನಗಿ ಇಲ್ಲದೇ ಭೂ ಪರಿವರ್ತನೆ ಮಾಡಿಸದೇ ಅನಧಿಕೃತ ಕೈಗಾರಿಕಾ ಶೆಡ್‌ ನಿರ್ಮಾಣವಾಗುತ್ತಿದ್ದರೂ, ಕುದೂರು ಗ್ರಾಪಂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್‌ ಮುಖಂಡ ಕೆ .ಬಿ ಚಂದ್ರಶೇಖರ್‌ ಕುದೂರು ಗ್ರಾಪಂ ವಿರುದ್ಧ ಆರೋಪ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುದೂರು ಗ್ರಾಪಂ ವ್ಯಾಪ್ತಿಯ ನಿಶಬ್ದನಗರದಲ್ಲಿ ಬೆಂಗಳೂರಿನ ಖಾಸಗಿ ವ್ಯಕ್ತಿ ಈಗಾಗಲೇ ಅನಧೀಕೃತವಾಗಿ ಎಸ್‌.ಎಲ್‌.ಆರ್‌ ಎಂಬ ಕೈಗಾರಿಕೆ ನಡೆಸುತ್ತಿದ್ದು, ಅದನ್ನು ತೆರೆಯಲು ಸಣ್ಣ ಕೈಗಾರಿಕೆ ಇಲಾಖೆ ಅಥವಾ ಯಾವುದೇ ಇಲಾಖೆಯಿಂದ ಅನುಮತಿ ಪಡೆದಿಲ್ಲ. ಅಲ್ಲದೆ, ಪಕ್ಕದಲ್ಲೇ ಮತ್ತೊಂದು ಕೈಗಾರಿಕೆ ಪ್ರಾರಂಭಿಸಲು ಅನಧಿಕೃತವಾಗಿ ಕಟ್ಟಡ ನಿರ್ಮಾಣಕ್ಕೆ ಮಾಲೀಕರು ಮುಂದಾಗಿದ್ದು, ಗ್ರಾಪಂಗೆ ಅನಧಿಕೃತ ಕೈಗಾರಿಕೆ ಶೆಡ್‌ ನಿರ್ಮಾಣ ತಡೆಗೆ ಅರ್ಜಿಸಲ್ಲಿಸಿದ್ದು, ಗ್ರಾಪಂ ಸಂಬಂಧಪಟ್ಟ ಮಾಲೀಕರಿಗೆ ನೋಟಿಸ್‌ ನೀಡಿ, ಕಾಮಗಾರಿಯನ್ನು ನಿಲ್ಲಿಸದಿದ್ದರೆ ಗ್ರಾಪಂ ಮುಂಭಾಗ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಭಾರತದಲ್ಲಿ 2ನೇ ಡೋಸ್ ಬಳಿಕ 87 ಸಾವಿರ ಕೋವಿಡ್ ಸೋಂಕು ಪ್ರಕರಣ ಪತ್ತೆ: ವರದಿ

ಜಿಪಂ ಮಾಜಿ ಅಧ್ಯಕ್ಷರಿಂದ ಪತ್ರ: ಈಗಾಗಲೇ ಕುದೂರಿನ ಸರ್ವೆ ನಂ.62/4 ಮತ್ತು 62/5ರಲ್ಲಿ ಎಸ್‌ಎಲ್‌ಆರ್‌ ಶೀಟ್‌ ಫ್ಯಾಕ್ಟರಿ ನಡೆಸಲು ಜನರಲ್‌ ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಿದ್ದಾಗ, ಈ ಹಿಂದೆ ಇದ್ದ ಪಿಡಿಒ ಲೈಸನ್ಸ್‌ ನೀಡಲು ಸಾಧ್ಯವಿಲ್ಲ ಎಂದಾಗ, ಅಂದಿನ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಗ್ರಾಪಂ ಸದಸ್ಯರು ಗ್ರಾಪಂಗೆ ಸಂಪನ್ಮೂಲ ಕ್ರೋಢಿಕರಣ, ಕೈಗಾರಿಕೆ ಬೆಳೆವಣಿಗೆ ಎಂಬ ಕುಂಟುನೆಪವೊಡ್ಡಿ ಪಿಡಿಒ ಮೇಲೆ ಒತ್ತಡ ಹೇರಿ ಕಾನೂನು ಬಾಹಿರವಾಗಿ ಜನರಲ್‌ ಲೈಸನ್ಸ್‌ ನೀಡಿದ್ದರೂ, ಈ ಸಂಬಂಧ ರಾಮನಗರ ಜಿಪಂ ಅಧ್ಯಕ್ಷರಾದ ಎಚ್‌.ಎನ್‌.ಅಶೋಕ್‌ ಕಾನೂನು ಬಾಹಿರವಾಗಿ ಅನಧಿಕೃತವಾಗಿ ನಡೆಸುತ್ತಿರುವ ಎಸ್‌.ಎಲ್‌. ಆರ್‌ ಶೀಟ್‌ ಫ್ಯಾಕ್ಟರಿಯಾ ಸರ್ವೆ ನಂಗೆ ನೀಡಿರುವ ಡಿಮ್ಯಾಂಡ್‌ ರಿಜಿಸ್‌ರ್‌ ಹಾಗೂ ಎನ್‌ಒಸಿ ರದ್ದುಗೊಳಿಸಬೇಕು ಎಂದು ಗ್ರಾಪಂಗೆ ಪತ್ರ ಬರೆದಿದ್ದರೂ ಪ್ರಯೋಜನವಾಗಿಲ್ಲ ಎಂದು ಕಾಂಗ್ರೆಸ್‌ ಮುಖಂಡ ದಯಾನಂದ್‌ ಆರೋಪಿಸಿದರು.ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್‌ ಮುಖಂಡರಾದ ನರಸಿಂಹಮೂರ್ತಿ, ಹೇಮಾ ಚಂದ್ರಬಾಬು, ರಂಗನಾಥ್‌ ಹಾಜರಿದ್ದರು.

ಈಗಾಗಲೇ ಲೈಸನ್ಸ್‌ ನೀಡಿದೆ. ನಾವು ಕಟ್ಟಡ ಕಟ್ಟಿಕೊಳ್ಳುತ್ತಿದ್ದೇವೆ. ಆನಂತರ ಪಂಚಾಯಿತಿಗೆ ಏನು ನೀಡಬೇಕು ಅವನ್ನು ನೀಡಿ,ಕಟ್ಟಡ
ಆರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.
-ಲೋಕೇಶ್‌, ಪಿಡಿಒ, ಕುದೂರು ಗ್ರಾಪಂ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.