ಶೇ.70 ಸಾಲ ವಸೂಲಾತಿ: ವೇಣುಗೋಪಾಲ್‌


Team Udayavani, Dec 23, 2020, 2:56 PM IST

RN-TDY-1ಶೇ.70 ಸಾಲ ವಸೂಲಾತಿ: ವೇಣುಗೋಪಾಲ್‌

ಮಾಗಡಿ: ಪ್ರಸ್ತುತ ಸಾಲಿನಲ್ಲಿ ಶೇ.70ರಷ್ಟು ಸಾಲ ವಸೂಲಾತಿಯಾಗಿದ್ದು, ಪಿಕಾರ್ಡ್‌ ಬ್ಯಾಂಕ್‌ ರೈತರಿಗೆ ಸಾಲ ನೀಡುವಂತ ಅರ್ಹತೆಪಡೆದಿದೆ ಎಂದು ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ವೇಣುಗೋಪಾಲ್‌ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಪಿಕಾರ್ಡ್‌ ಬ್ಯಾಂಕ್‌ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿ, ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡಲಾಗುವುದು ಎಂದು ರೈತರ ಮನೆಗೆ ಹೋಗಿ ಸದಸ್ಯರ ಸಹಕಾರದಿಂದ ಶೇ.70ರಷ್ಟು ಸಾಲವಸೂಲಾತಿಯಾಗಿದೆ. ಈಗ ಸಾಲ ಕೊಡಲು ಮಂಡಲಿ ತೀರ್ಮಾನಕೈಗೊಂ ಡಿದ್ದು, ಪ್ರಸ್ತುತ ಸಾಲಿನಲ್ಲಿಯೇ ಪಿಕಾರ್ಡ್‌ ಬ್ಯಾಂಕ್‌ ಈಗಾಗಲೇ 40 ರೈತರಿಗೆ ಸುಮಾರು 65 ಲಕ್ಷ ರೂ.ಸಾಲ ಮಂಜೂರು ಮಾಡಲಾಗಿದೆ ಎಂದರು.

ಸಾಲಕ್ಕಾಗಿ ಅಗತ್ಯ ದಾಖಲೆ ಕಲ್ಪಿಸಿ: ರೈತರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸಾಲ ಪಡೆಯ ಬೇಕು. ಸಾಲ ಮಂಜೂರು ಮಾಡಲಿಲ್ಲ ಎಂದು ಆಡಳಿತ ಮಂಡಲಿಯನ್ನು ದೂರುವುದ‌ನ್ನು ಬಿಟ್ಟು ದಾಖಲೆ ಒದಗಿಸುವ ಸಂಬಂಧ ಲೋಪ ದೋಷಗಳಿದ್ದರೆ ಸರಿಪಡಿಸಿಕೊಡ ಬೇಕು. ಮಾಹಿತಿ ಕೊರತೆಯಿಂದ ರೈತರು ಸಾಲ ಕೊಡ ಲಿಲ್ಲ ಎಂದು ಆಡಳಿತ ಮಂಡಲಿ ವಿರುದ್ಧ ಆರೋಪ ಮಾಡುತ್ತಾರೆ. ಬ್ಯಾಂಕ್‌ ಸಿಬ್ಬಂದಿ ಯಿಂದ ಅಗತ್ಯ ಮಾಹಿತಿ ಪಡೆದುಕೊಳ್ಳಬೇಕು. ನಮ್ಮಲ್ಲಿ ಸಿಬ್ಬಂದಿ ಕೊರತೆಯಿದೆ. ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ದೂರುವುದರಿಂದ ಪ್ರಯೋಜನವಿಲ್ಲ: ನಿರ್ದೇಶಕ ಎನ್‌.ಗಂಗರಾಜು ಮಾತನಾಡಿ, ಸದಸ್ಯರು ವಾರ್ಷಿಕ ಮಹಾಸಭೆಗೆ ಆಹ್ವಾನ ಪತ್ರಿಕೆ ಕೊಡಲಿಲ್ಲ ಎಂದು ದೂರುವುದರಿಂದ ಪ್ರಯೋಜನವಿಲ್ಲ. ಇದು ರೈತರ ಬ್ಯಾಂಕ್‌,ಪೋಸ್ಟ್‌ ಮೂಲಕ ಆಹ್ವಾನ ಪತ್ರಿಕೆ ಹಂಚಿಕೆ ಮಾಡಲಾಗುತ್ತದೆ. ಸಾಲ ಕೊಡಲಿಲ್ಲ ಎಂದು ರೈತರು ಆರೋಪಿಸುವುದು ಸರಿಯಲ್ಲ. ಸರಾಸರಿ ಸಾಲ ವಸೂಲಾತಿ ಆಗದಿದ್ದರೆ ಕೇಂದ್ರ ಕಚೇರಿ ಸಾಲ ಮಂಜೂರಾತಿ ಕೊಡುವುದಿಲ್ಲ. ಸಾಲ ಪಡೆದವರು ಸಮರ್ಪಕವಾಗಿ ಸಾಲ ಹಿಂದಿರಿಗಿಸಿದರೆ ಇತರೆ ರೈತರಿಗೆ ಸಾಲ ನೀಡಲು ಅನುಕೂಲವಾಗುತ್ತದೆ. ಸಕಾಲಕ್ಕೆ ಸಾಲ ಮರು ಪಾವತಿಸುವುದರಿಂದ ಬ್ಯಾಂಕ್‌ ಪ್ರಗತಿ ಸಾಧಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಅಸಮಾಧಾನ: 9 ಸಾವಿರಕ್ಕೂ ಹೆಚ್ಚು ಸದಸ್ಯರ ಪೈಕಿ ಕೇವಲ 200 ಮಂದಿ ಸದಸ್ಯರು ಭಾಗ ವಹಿಸಿದ್ದರು. ಇದರಿಂದ ಬಹುತೇಕ ಸದಸ್ಯರು ಆಹ್ವಾನ ಪತ್ರಿಕೆ ವಿತರಿಸಿಲ್ಲ ಎಂದು ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ನಿರ್ದೇಶಕ ಕೆ.ಟಿ. ಚಂದ್ರಶೇಖರ್‌ ಮಾತನಾಡಿದರು. ನಿರ್ದೇಶಕರಾದ ಸಿದ್ದೇಗೌಡ, ಸಿ.ಬಿ.ರವೀಂದ್ರ, ಬಿ.ದೇವೇಂದ್ರ ಕುಮಾರ್‌, ಕೆ.ಜಿ.ನಾಗರಾಜು, ಸರೋಜಮ್ಮ, ನರಸಿಂ ಹಯ್ಯ,ಪಿ.ಚಂದ್ರೇಗೌಡ,ಪ್ರಭಾರವ್ಯವಸ್ಥಪಕ ಎಚ್‌.ಎ.ಸೋಮಶೇಖರ್‌ ಹಾಜರಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.