ಐಟಿಐ ಕಾಲೇಜು ನಿರ್ಮಾಣಕ್ಕೆ ಶಂಕು ಸ್ಥಾಪನೆ


Team Udayavani, Nov 27, 2020, 4:04 PM IST

ಐಟಿಐ ಕಾಲೇಜು ನಿರ್ಮಾಣಕ್ಕೆ ಶಂಕು ಸ್ಥಾಪನೆ

ಮಾಗಡಿ: ತಂತ್ರಜ್ಞಾನ ಯುಗದಲ್ಲಿ ತರಬೇತಿ ಸಂಸ್ಥೆಗಳು ಯುವಶಕ್ತಿಗೆ ತುಂಬ ಸಹಕಾರಿಯಾಗಿವೆ. ಯುವಕರು ತರಬೇತಿ ಸಂಸ್ಥೆಯಿಂದ ಉತ್ತಮ ತರಬೇತಿ ಪಡೆದುಕೊಂಡು ಉದ್ಯೋಗ ವಂತರಾಗಲು ಸರ್ಕಾರ ಪ್ರೋತ್ಸಾಹಿಸುತ್ತಿದೆ ಎಂದು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

ತಾಲೂಕಿನಮೇಲನಹಳ್ಳಿಯಲ್ಲಿ 4.15ಕೋಟಿ ರೂ.ವೆಚ್ಚದಲ್ಲಿ ಸುಸಜ್ಜಿತಐಟಿಐಕಾಲೇಜು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,ಹೊರಗಡೆಯವರು ಉದ್ಯೋಗ ಪಡೆಯುವುದಲ್ಲ, ಸ್ಥಳೀಯವಾಗಿ ಯುವಕರಿಗೆ ಉದ್ಯೋಗ ದೊರಕುವಂತೆ ಮಾಡುವ ಮೂಲಕ ಗ್ರಾಮಾಭಿವೃದ್ಧಿಗೆ ಒತ್ತು ನೀಡಲಾಗಿದೆ. ಜಿಲ್ಲೆಯ ಬಿಡದಿಯಲ್ಲಿ ಇಂಡಸ್ಟ್ರಿಯಲ್‌ ಕೇಂದ್ರವಿದೆ. ಇದರ ಸುಧಾರಣೆಗೆಕ್ರಮಕೈಗೊಂಡಿದ್ದೇವೆ ಎಂದರು.

ಬಂದ್‌ ಇಲ್ಲ: ಡಿ.5ಕ್ಕೆಕರ್ನಾಟಕ್‌ ಬಂದ್‌ ಇಲ್ಲ, ಸರ್ಕಾರ ಬಂದ್‌ ಬೆಂಬಲಿಸಲ್ಲ. ಮರಾಠ ಜನರಿಗಾಗಿ ಮರಾಠ ಅಭಿವೃದ್ಧಿ ನಿಗಮ ಆಗಬೇಕೆಂಬ ಅವಶ್ಯಕತೆ ಇತ್ತು. ಇದನ್ನು ಸರ್ಕಾರ ಈಡೇರಿಸಿದೆ ಎಮದರು. ಇದೇ ವೇಳೆ ಡಿಸಿಎಂ ವೈ.ಜಿ.ಗುಡ್ಡ ಜಲಾಶಯ ವೀಕ್ಷಣೆ ಮಾಡಿದರು.

ಅಕ್ರಮ ಸಕ್ರಮ ಯೋಜನೆಯಡಿ ಜೇನುಕಲ್ಲು ಪಾಳ್ಯ ಮತ್ತು ಹೇಳಿಗೆಹಳ್ಳಿ ಕಾಲೋನಿ ನಿವಾಸಿ ಗಳಿಗೆ ಡಿಸಿಎಂ ಒಟ್ಟು 88 ಹಕ್ಕುಪತ್ರ ವಿತರಿಸಿದರು. ಹುಲೀಕಟ್ಟೆ ಗ್ರಾಮದಲ್ಲಿ 34 ಲಕ್ಷ ರೂ. ವೆಚ್ಚದಲ್ಲಿ ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆಶಂಕುಸ್ಥಾಪನೆ, 2.50 ಕೋಟಿ ರೂ. ವೆಚ್ಚದಲ್ಲಿ ಸಂಕೀಘಟ್ಟ,ನಾರಾಯಣಪುರ,ಆಡಲಿಂಗನಹಳ್ಳಿ,ಮುಳುಕಟ್ಟಮ್ಮಗುಡಿಪಾಳ್ಯ, ಸಣ್ಣೇನಹಳ್ಳಿ ಹಾಗೂ ತಾವರೆಕೆರೆಗ್ರಾಮದರಸ್ತೆಅಭಿವೃದ್ಧಿಕಾಮಗಾರಿಗೆ ಚಾಲನೆ, ತಿಪ್ಪಸಂದ್ರದಲ್ಲಿ 2.28 ಕೋಟಿ ರೂ. ವೆಚ್ಚದಲ್ಲಿ ನೂತನ3ಆರೋಗ್ಯ ಸಮುದಾಯಕೇಂದ್ರ ಮತ್ತು1.80ಕೋಟಿ ವೆಚ್ಚದಲ್ಲಿ ಕುದೂರಿ ನಲ್ಲಿ ಮತ್ತು ಮರೂರು, ಸೋಲೂರಿನಲ್ಲಿ ಅಧಿಕಾರಿಗಳ ಸಭೆಕರೆದು ಡಿಸಿಎಂ ಚಿರ್ಚಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.