ಖಾಸಗಿ ಶಾಲೆ ಪ್ರತಿಭಟನೆಗೆ ಉಸ್ಮಾರ್ಡ್ ಬೆಂಬಲ

ಫೆ.23ರಂದು ಕ್ಯಾಮ್ಸ್‌ ಸಂಘಟ ನೆಯಿಂದ ಪ್ರತಿಭಟನೆ ! ಜಿಲ್ಲೆಯ ಎರಡು ಸಾವಿರ ಶಿಕ್ಷಕರು, ಸಿಬ್ಬಂದಿ ಭಾಗಿ

Team Udayavani, Feb 18, 2021, 5:04 PM IST

private school teachers protest

ರಾಮನಗರ: ಖಾಸಗಿ ಶಾಲೆಗಳು ಎದುರಿಸುತ್ತಿರುವ ಸಂಕಷ್ಟ , ವಿವಿಧ ಬೇಡಿಕೆ ಈಡೇರಿಕೆ ಬಗ್ಗೆ ಸರ್ಕಾರದ ಗಮನ ಸೆಳೆಯಲು ಫೆ.23ರಂದು ಬೆಂಗಳೂರಿನಲ್ಲಿ ಕ್ಯಾಮ್ಸ್‌ ಸಂಘಟನೆಯಿಂದ ನಡೆಯುತ್ತಿರುವ ಪ್ರತಿಭಟ ನೆಯಲ್ಲಿ ಜಿಲ್ಲೆಯಿಂದ ಎರಡು ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಒಕ್ಕೂಟದ ಅಧ್ಯಕ್ಷ ಪಟೇಲ್‌ ಸಿ.ರಾಜು ತಿಳಿಸಿದರು.

ನಗ ರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪದಾಧಿಕಾರಿಗಳು, ಖಾಸಗಿ ಶಾಲೆಗಳ ಸಮಸ್ಯೆ ಗಳನ್ನು ಆಲಿಸದ ಸರ್ಕಾರದ ಧೋರಣೆಯನ್ನು ಪ್ರತಿಭಟನೆ ವೇಳೆ ಖಂಡಿಸಲಾ ಗುತ್ತದೆ ಎಂದರು. ಉಸ್ಮಾರ್ಡ್‌ ಸಂಘಟನೆಯಡಿ ಜಿಲ್ಲೆಯ 168 ಶಾಲೆಗಳಿವೆ. ಶಶಿಕುಮಾರ್‌ ನೇತೃತ್ವದ ಕ್ಯಾಮ್ಸ್‌ ಸಂಘಟನೆಗೆ ಈ ಶಾಲೆಗಳು ಸದಸ್ಯತ್ವ ಪಡೆದುಕೊಂಡಿದೆ. ತನ್ನಅಡಿಯಲ್ಲಿ 13,000 ಶಾಲೆಗಳಿವೆ ಎಂದು ಹೇಳಿಕೊಳ್ಳುತ್ತಿ ರುವ ರುಪ್ಸಾ ಸಂಘ ಟ ನೆಗೆ, ಜಿಲ್ಲೆಯ ಯಾವ ಖಾಸಗಿ ಅನುದಾನರಹಿತ ಶಾಲೆಗಳು ಸದಸ್ಯತ್ವ ಪಡೆದು ಕೊಂಡಿಲ್ಲ ಎಂದು ತಿಳಿಸಿದರು.

ಸೂಚನೆ ಅವೈಜ್ಞಾನಿಕ: 2020-21ನೇ ಸಾಲಿಗೆ ಅನ್ವಯಿಸುವಂತೆ ಸರ್ಕಾರ ಖಾಸಗಿ ಶಾಲೆಗಳು ಕೇವಲ ಬೋಧನಾ ಶುಲ್ಕದ ಪೈಕಿ ಶೇ.70ರಷ್ಟು ಹಣ ಮಾತ್ರ ಪಾವತಿಸಿಕೊಳ್ಳಬೇಕು ಎಂದು ನಿಯಮರೂಪಿಸಿದೆ. ವಿಶೇಷ ಅಭಿವೃದ್ಧಿ ಶುಲ್ಕ, ಇತರೆ ಶುಲ್ಕ ತೆಗೆದುಕೊಳ್ಳಬಾರದು ಎಂದಿದೆ. ವಾಸ್ತವದಲ್ಲಿ ಶೇ.55 ರಿಂದ 60 ಹಣ ಕಡಿತವಾಗುತ್ತದೆ. ಸರ್ಕಾರ ಹೇಳಿರುವಂತೆ ಕೇವಲ ಶೇ.30 ಕಡಿತವಾಗುವುದಿಲ್ಲ. ಬೋಧನಾ ಶುಲ್ಕ ಸೇರಿದಂತೆ ಎಲ್ಲಾ ಶುಲ್ಕಗಳನ್ನು ಪಡೆಯುವದರಿಂದಲೇ ಶಾಲೆ ನಡೆ ಸಲು ಸಾಧ್ಯ. ಹೀಗಾಗಿ ಒಟ್ಟಾರೆ ಶುಲ್ಕದ ಪೈಕಿ ಶೇ.30 ಕಡಿತ ಮಾಡಲು ನಾವು ತಯಾರಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ವೆಂಕಟ ಸುಬ್ಬಯ್ಯ ಚೆಟ್ಟಿ, ಕಾರ್ಯದರ್ಶಿ ನಿಶಾಂತ್‌, ಉಪಾ ಧ್ಯ ಕ್ಷ ರು  ಗಳಾದ ಪ್ರದೀಪ್‌, ಕಿರಣ್‌ ಪ್ರಸಾದ್‌, ಖಜಾಂಚಿ ಬಾಲ ಗಂಗಾ ಧರ ಮೂರ್ತಿ, ನಿರ್ದೇ ಶಕ ಅನ್ವರ್ ಹಾಜರಿ ದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.