ಹಕ್ಕು ಪತ್ರಕ್ಕೆ ಆಗ್ರಹಿಸಿ ಇರುಳಿಗರ ಪ್ರತಿಭಟನೆ


Team Udayavani, Feb 28, 2021, 12:04 PM IST

ಹಕ್ಕು ಪತ್ರಕ್ಕೆ ಆಗ್ರಹಿಸಿ ಇರುಳಿಗರ ಪ್ರತಿಭಟನೆ

ರಾಮನಗರ: ಅರಣ್ಯ ಹಕ್ಕು ಕಾಯ್ದೆ – 2006ರ ಪ್ರಕಾರ ಹಕ್ಕು ಪತ್ರಕ್ಕಾಗಿ ಆಗ್ರಹಿಸಿ, ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ಇರುಳಿಗ ಸಮುದಾಯದ ಕುಟುಂಬಗಳು ಸತತ 6ನೇ ದಿನವೂ ವಾಸ್ತವ್ಯ ಮುಂದುವರೆಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಅಹೋರಾತ್ರಿ ವಾಸ್ತವ್ಯ ಹೂಡಿದ್ದು, ಅಲ್ಲೇ, ಅಡುಗೆ ಮಾಡಿ ನ್ಯಾಯಕ್ಕಾಗಿ ದಿನ ದೂಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಕೃಷ್ಣ ಮೂರ್ತಿ, ಕಳೆದ 8 ವರ್ಷಗಳಿಂದ ಅರಣ್ಯ ಭೂಮಿ ಹಕ್ಕು ಪತ್ರಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ. ಜಿಲ್ಲಯಲ್ಲಿ ಬುಡಕಟ್ಟು ಜನಾಂಗದ ಮನವಿಗೆ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. 1980ರ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ರಾಷ್ಟ್ರೀಯ ಉದ್ಯಾನ ಹಾಗೂ ಸಂರಕ್ಷಿತ ಅರಣ್ಯ ಪ್ರದೇಶ ವಾಸಿಸುವ ಜನರಿಗೆ ಬೇರೆ ಕಡೆ ಭೂಮಿ ನೀಡಿ, ಸ್ಥಳಾಂತರಿಸಬೇಕೆಂಬ ಆದೇಶವಿತ್ತು. ಇದನ್ನೇ ಅಸ್ತ್ರವಾಗಿ ಬಳಸಿ ಕೊಂಡು ಅರಣ್ಯ ಇಲಾಖೆ, ರಾಜ್ಯ ಮತ್ತು ಸಾಮಾನ್ಯ ಅರಣ್ಯ ಪ್ರದೇಶದಿಂದ ಬುಡಕಟ್ಟು ಜನಾಂಗದವರನ್ನು ಒಕ್ಕಲೆಬಿಸಲಾಗಿತ್ತು ಎಂದರು.

ಅರಣ್ಯ ಹಕ್ಕು ಕಾಯ್ದೆ – 2006 ಜಾರಿಗೆ ಬಂದಿದೆ. ಅರಣ್ಯ ಹಕ್ಕು ಕಾಯ್ದೆ ಸೆಕ್ಷನ್‌ 3(1)ಎಂ ಪ್ರಕಾರ ಹಿಂದೆ ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿ ಸಿರುವ ಜಾಗದಲ್ಲಿಯೇ, ಅರಣ್ಯ ಭೂಮಿ ಒಳಗೊಂಡಂತೆ ಅಲ್ಲಿಯೇ, ಪುನರ್‌ ವಸತಿಕಲ್ಪಿಸಲು ಅವಕಾಶವಿದ್ದರೂ, ಬುಡಕಟ್ಟು ಸಮುದಾಯಕ್ಕೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.2019ರಲ್ಲಿ ಸರ್ವೋತ್ಛ ನ್ಯಾಯಾಲಯಬುಡಕಟ್ಟು ಜನಾಂಗಕ್ಕೆ ಕಾಯ್ದೆಯನ್ವಯ ಹಕ್ಕು ಪತ್ರ ಕೊಡುವಂತೆ ಸೂಚಿಸಿದೆ. ಅದಕ್ಕೂ ಅಧಿಕಾರಿಗಳು ಮನಣೆ ನೀಡುತ್ತಿಲ್ಲ. ಜಮೀನಿನ ಬದು, ಒರಳುಕಲ್ಲು, ಪೂಜಾ ಸ್ಥಳ 1993-94ರಲ್ಲಿ ರಾಮನಗರ ತಹಶೀಲ್ದಾರ್‌ ಕಚೇರಿ ಹಿಂಬರಹ, ಸ್ಮಶಾನ ಮುಂತಾದ ಸಾಕ್ಷಗಳಿ ದ್ದರೂ, ಮನವಿ ಪರಿಗಣಿಸುತ್ತಿಲ್ಲ ಎಂದರು.

ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಗ್ರಾಮ ಮಟ್ಟದ ಅರಣ್ಯ ಹಕ್ಕು ಸಮಿತಿ ಫೆ.23ರಂದು ಸ್ಥಳ ಪರಿಶೀಲಿಸಬೇಕಿತ್ತು. ಆದರೆ, ಬೆರಳೆಣಿಕೆಯಷ್ಟು ಮಂದಿ ಅಧಿಕಾರಿಗಳು ಮಾತ್ರ ಬಂದಿದ್ದರಿಂದ ತಮಗೆ ಮತ್ತೆ ನ್ಯಾಯ ದೊರಕುವುದು ಮರಿಚೀಕೆಯಾಗಿದೆ. ಹೀಗಾಗಿ ಮತ್ತೆ ಪ್ರತಿಭಟನೆ ಮುಂದುವರಿಯುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.