ಸ್ಥಳೀಯರಿಗೆ ಮೀನುಗಾರಿಕೆ ಉದ್ಯೋಗ ನೀಡಲು ಆಗ್ರಹ


Team Udayavani, Jul 18, 2020, 8:44 AM IST

ಸ್ಥಳೀಯರಿಗೆ ಮೀನುಗಾರಿಕೆ ಉದ್ಯೋಗ ನೀಡಲು ಆಗ್ರಹ

ಕನಕಪುರ: ಹೊರ ರಾಜ್ಯದ ಪಾಲಾಗುತ್ತಿರುವ ಮೀನುಗಾರಿಕೆ ವೃತ್ತಿ ಅವಕಾಶ ನಮಗೆ ನೀಡಬೇಕು ಎಂದು ಮುಳ್ಳಹಳ್ಳಿ ಗ್ರಾಮಸ್ಥರು ಅಧಿಕಾರಿ ಮತ್ತು ಜನಪ್ರತಿನಿಧಿಗಳಿಗೆ ಆಗ್ರಹಿಸಿದರು.

ತಾಲೂಕಿನ ಕೋಡಿಹಳ್ಳಿ ಹೋಬಳಿಯ ಮುಳ್ಳಹಳ್ಳಿ ಗ್ರಾಪಂ ವ್ಯಾಪ್ತಿಯ ಕೆರೆ ಮೀನು ಪಾಶುವಾರು ಹಕ್ಕಿನ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಗ್ರಾಮಸ್ಥರು ಮಾತನಾಡಿದರು. ನಮ್ಮ ಗ್ರಾಮದ ಕೆರೆ ಗುತ್ತಿಗೆ ಪಡೆಯುವ ಗುತ್ತಿಗೆದಾರರು, ಮೀನು ಹಿಡಿಯಲು ಹೊರ ರಾಜ್ಯದ ಕಾರ್ಮಿಕರಿಗೆ ವಹಿಸುತ್ತಾರೆ. ಅದರಿಂದ ನಮ್ಮ ಸಮುದಾಯಕ್ಕೆ ಉದ್ಯೋಗವಿಲ್ಲದಂತಾಗಿದೆ. ಜತೆಗೆ ಬೆಂಗಳೂರು ಸೇರಿದ್ದ ಯುವಕರು ಗ್ರಾಮಗಳಿಗೆ ಮರಳಿದ್ದು, ಉದ್ಯೋಗವಿಲ್ಲದೆ ಪರಿತಪಿಸುತ್ತಿದ್ದಾರೆ. ಮೀನುಗಾರಿಕೆ ನಮ್ಮ ಕುಲಕಸುಬಾಗಿದ್ದು, ಬೇರೆ ವೃತ್ತಿಗೆ ನಮಗೆ ಗೊತ್ತಿಲ್ಲ. ಹೀಗಾಗಿ ಗ್ರಾಮಸ್ಥರಿಗೆ ಉದ್ಯೋಗ ನೀಡಿ, ಗ್ರಾಮದ ಜನರಿಗೆ ಪ್ರತಿ ಕೆ.ಜಿ. ಮೀನಿಗೆ 60 ರಿಂದ 100 ರೂ.ಗಳಿಗೆ ಮಾರಾಟ ಮಾಡಬೇಕು ಎಂದು ಆಗ್ರಹಿಸಿದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಜಿಪಂ ಸದಸ್ಯ ಜಯರತ್ನ ರಾಜೇಂದ್ರ ಮತ್ತು ತಾಪಂ ಸದಸ್ಯೆ ಮಂಗಳಮ್ಮ ಕೆರೆ ಗುತ್ತಿಗೆ ಪಡೆಯುವ ಗುತ್ತಿಗೆ ದಾರರಿಗೆ ಸೂಚನೆ ನೀಡಿ ಸಮಸ್ಯೆ ಬಗೆ ಹರಿಸುವುದಾಗಿ ಭರವಸೆ ನೀಡಿದರು. 5 ವರ್ಷದ ಅವಧಿಗೆ ನಡೆದ ಕೆರೆ ಹರಾಜು ಪ್ರಕ್ರಿಯೆಯಲ್ಲಿ ಮುಳ್ಳಹಳ್ಳಿ ಊರ ಮುಂದಿನ ಕೆರೆ 8.35 ಲಕ್ಷ ರೂ. ಬಾರಿ ಮೊತ್ತಕ್ಕೆ ಹರಾಜಾಯಿತು. ಉಳಿದಂತೆ ಮುದ್ದಪ್ಪನ ಕೆರೆ 31 ಸಾವಿರ, ಮುತ್ತಪ್ಪನ ಕಟ್ಟೆ 16,500, ಗೆಂಡೆಕೆರೆ 41 ಸಾವಿರ, ಲಕ್ಕೇಗೌಡನ ಕೆರೆ 7500, ಸಿಂಗ್ರಿಗೌಡನ ಕೆರೆ 98 ಸಾವಿರ, ಚಿಕ್ಕೋಬಾವಿ ಕೆರೆ 10 ಸಾವಿರಕ್ಕೆ ಹರಾಜಾದವು.

ಗ್ರಾಪಂ ಅಧ್ಯಕ್ಷ ಬೈರಯ್ಯ,ಅಭಿವೃದ್ಧಿ ಅಧಿಕಾರಿ ಕುಮಾರ್‌ ಸೇರಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.