![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ರೈತರಿಗೆ ನ್ಯಾಯ, ಸೌವಲತ್ತು ತಲುಪಲಿ: ಲೋಕೇಶ್
Team Udayavani, May 28, 2020, 7:23 AM IST
![nyaya rait](https://www.udayavani.com/wp-content/uploads/2020/05/nyaya-rait-620x328.jpg)
ಮಾಗಡಿ: ಅನ್ಯಾಯಕ್ಕೆ ಒಳಗಾಗಿರುವ ರೈತರಿಗೆ ನ್ಯಾಯ ಹಾಗೂ ಸಿಗಬೇಕಾದ ಸರ್ಕಾರದ ಸೌಲತ್ತುಗಳು ನೇರವಾಗಿ ರೈತರಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಯತ್ನ ಮಾಡಬೇಕು. ಪಟ್ಟಣದ ಕಲುಷಿತ ನೀರು ಭರ್ಗಾವತಿ ಕೆರೆಗೆ ಹರಿಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತಡೆಯಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್ ಒತ್ತಾಯಿಸಿದ್ದಾರೆ.
ಪಟ್ಟಣದ ಕಲ್ಯಾಗೇಟ್ ರೈತ ಸಂಘದ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಕೊರೊನಾ ಸಂಕಷ್ಟಕ್ಕೆ ರೈತರು ಒಳಗಾಗಿದ್ದಾರೆ. ತಾಲೂಕು ಕಚೇರಿ ರೆಕಾರ್ಡ್ ರೂಮ್, ಸರ್ವೇ ಇಲಾಖೆ ಜಡ್ಡು ಹಿಡಿದಿದೆ. ತಹಶೀಲ್ದಾರ್ ಈ ಕುರಿತು ಅಗತ್ಯ ಕ್ರಮಕೈಗೊಳ್ಳಬೇಕಿದೆ. ಭರ್ಗಾವರಿ ಕೆರೆಗೆ ಹರಿಯುತ್ತಿರುವ ಕಲುಷಿತ ನೀರನ್ನು ಪುರಸಭೆ ಮುಖ್ಯಾಧಿಕಾರಿಗಳು ತಡೆಯಬೇಕು ಎಂದು ಆಗ್ರಹಿಸಿದರು.
ಕುಣಿಗಲ್ನ ಜಾನ್ಸನ್ ಕಂಪನಿಯಿಂದ ತಿಪ್ಪಗೊಂಡನ ಹಳ್ಳಿ ಜಲಾಶಯದವರೆಗೆ 66 /11 ಕೆವಿ ದೊಡ್ಡ ಲೈನ್ ಹಾದು ಹೋಗಿದೆ. ಈ ಸಂಬಂಧ ರೈತರ ಜಮೀನು ಭೂಸ್ವಾಧೀನ ವಾಗಿದೆ. ಮರಗಿಡಗಳು ನಾಶ ಮಾಡಿದ್ದಾರೆ. ನಷ್ಟಕೊಳ ಗಾಗಿರುವ ರೈತರಿಗೆ ಸಿಗಬೇಕಾದ ಪರಿಹಾರ ಧನ ನೀಡ ಬೇಕು. ಇಲ್ಲದಿದ್ದರೆ ತಾಲೂಕಾದ್ಯಂತ ಬೃಹತ್ ಹೋರಾಟ ಹಮ್ಮಿಕೊಳ್ಳುವುದಾಗಿ ಲೋಕೇಶ್ ಎಚ್ಚರಿಕೆ ನೀಡಿದ್ದಾರೆ.
ಸಂಘದ ಪ್ರಧಾನ ಕಾರ್ಯದರ್ಶಿ ಮಧುಗೌಡ, ರಂಗ ಸ್ವಾಮಿ, ನಾರಾಯಣಪ್ಪ, ಪಟೇಲ್ ಹನುಮಂತಯ್ಯ, ಗಂಗರಂಗಯ್ಯ, ಜಯಣ್ಣ, ವೆಂಕಟೇಶ್, ಚಿಕ್ಕಣ್ಣ, ಶೇಖರಪ್ಪ, ದೊಡ್ಡರಂಗಯ್ಯ, ರಂಗಪ್ಪ ಇತರರು ಇದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Magadi; Mother-son passed away due to gas leak from geyser](https://www.udayavani.com/wp-content/uploads/2024/07/magadu-150x83.jpg)
Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ
![Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ](https://www.udayavani.com/wp-content/uploads/2024/07/karad-150x83.jpg)
Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
![Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ](https://www.udayavani.com/wp-content/uploads/2024/07/loka-150x84.jpg)
Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
![1-train](https://www.udayavani.com/wp-content/uploads/2024/07/1-train-150x96.jpg)
Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ
![HD-Kumaraswamy](https://www.udayavani.com/wp-content/uploads/2024/07/HD-Kumaraswamy-3-150x90.jpg)
Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.