ಪರಿಹಾರ ನೀಡಿ ಬೈಪಾಸ್ ರಸ್ತೆ ಕಾಮಗಾರಿ ಆರಂಭಿಸಿ


Team Udayavani, Sep 21, 2019, 1:01 PM IST

rn-tdy-1

ರಾಮನಗರ: ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ರಸ್ತೆ ನಿರ್ಮಿಸಲು ನೋಟಿಸ್‌ ನೀಡದೆ. ಪರಿಹಾರವನ್ನು ನೀಡದೇ ಮರಗಳನ್ನು ಕತ್ತರಿಸಿ ಹಾಕಿರುವ ಕ್ರಮ ಸರಿಯಲ್ಲ. ಪರಿಹಾರ ನೀಡಿ ನಂತರ ಕಾಮಗಾರಿ ಆರಂಭಿಸುವಂತೆ ಜಿಲ್ಲಾಡಳಿತ ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಗಮನ ಸೆಳೆಯುವುದಾಗಿ ಎಂ.ಎಲ್‌.ಸಿ ಸಿ.ಎಂ.ಲಿಂಗಪ್ಪ ಭರವಸೆ ನೀಡಿದರು.

ತಾಲೂಕಿನ ವಿಜಯಪುರ ಗ್ರಾಮದ ಬಳಿ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ರಸ್ತೆ ನಿರ್ಮಾಣಕ್ಕಾಗಿ ಕೆಲವು ದಿನಗಳ ಹಿಂದೆ ಮಾವಿನ ಮರಗಳನ್ನು ಕಡಿದು ಹಾಕಿದ್ದ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ರೈತರ ಮನವಿ ಆಲಿಸಿದ ಅವರು ಮಾತನಾಡಿ, ವಿಜಯಪುರ ಗ್ರಾಮಕ್ಕೆ ಸಂಬಂಧಿಸಿದಂತೆ ಹೆದ್ದಾರಿ ರಸ್ತೆಗೆ ಬೇಕಾಗಿರುವ ಭೂಮಿ, ಅದರಲ್ಲಿರುವ ಮರಗಳು ಇತ್ಯಾದಿ ವಿವರಗಳನ್ನು ಕಲೆ ಹಾಕುವಂತೆ ತಾವು ಸರ್ವೇ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳಿಗೆ ತಾಖೀತು ಮಾಡುತ್ತೇವೆ ಎಂದು ತಿಳಿಸಿದರು.

ನಮ್ಮ ಭೂಮಿಗೆ ಅರಣ್ಯ ಇಲಾಖೆ ದುಡ್ಡು ಪಡೆದಿದೆ: ಈ ವೇಳೆ ಮಾತನಾಡಿದ ರೈತರು, ತಾವೆಲ್ಲ ಕಣ್ವ ನಿರಾಶ್ರಿತರು, ಮೈಸೂರು ಮಹಾರಾಜರು ತಮ್ಮ ಕುಟುಂಬಗಳಿಗೆ ಈ ಸ್ಥಳ ನೀಡಿದ್ದಾರೆ. ಉಳುಮೆ ಮಾಡಿ ಬದುಕು ಕಟ್ಟಿಕೊಂಡಿದ್ದೇವೆ. ಆದರೆ, ಪ್ರಾಧಿಕಾರ ತಮಗೆ ನೋಟಿಸನ್ನು ನೀಡದೆ, ಪರಿಹಾರವನ್ನು ಘೋಷಿಸದೇ ಏಕಾ ಏಕಿ ಮರಗಳನ್ನು ಕತ್ತರಿಸಿ ಹಾಕಿದೆ. ಅರಣ್ಯ ಇಲಾಖೆ ಭೂಮಿ ತನ್ನದು ಎಂದು ಹೇಳುತ್ತಿದೆ.  ಅರಣ್ಯ ಇಲಾಖೆಯ ಮಾತನ್ನೇ ನಂಬಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪರಿಹಾರದ ಮೊತ್ತವನ್ನು ಅರಣ್ಯ ಇಲಾಖೆಗೆ ಕೊಟ್ಟಿದೆ ಎಂಬ ಮಾಹಿತಿ ಇದೆ. ಪ್ರಾಧಿಕಾರ ನಮ್ಮ ಬದುಕಿನ ಮೇಲೆ ಪೆಟ್ಟು ಕೊಟ್ಟಿದೆ ಎಂದು ಅಲವತ್ತುಕೊಂಡರು.

ರೈತರಿಗೆ ಬೆದರಿಕೆ: ಪರಿಹಾರ ಕೊಡುವಂತೆ ತಾವೆಲ್ಲ ಪ್ರಾಧಿಕಾರದ ಯೋಜನಾಧಿಕಾರಿಗಳ ಬಳಿ ಮನವಿ ಮಾಡಿದರೆ, ಅವರು ಉದ್ದಟತನದ ಮಾತನಾಡುತ್ತಿದ್ದಾರೆ. ಪೊಲೀಸರನ್ನು ಕರೆಸುವುದಾಗಿ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ರೈತರು ದೂರಿದರು. ಅ.15ರೊಳಗಾಗಿ ಸಮಸ್ಯೆ ಇತ್ಯರ್ಥ: ತಾಪಂ ಅಧ್ಯಕ್ಷ ಗಾಣಕಲ್‌ ನಟರಾಜು ಮಾತನಾಡಿ, ತಾವು ವಿಜಯಪುರ ವಿಚಾರದಲ್ಲಿ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳ ಬಳಿ ಮಾತನಾಡಿದ್ದು, ಅ.15ರೊಳಗಾಗಿ ಸಮಸ್ಯೆ ಇತ್ಯರ್ಥ ಪಡಿಸುವು

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.