ಜಿಲ್ಲಾದ್ಯಂತ ರಾಮನವಮಿ ಸಂಭ್ರಮ


Team Udayavani, Apr 14, 2019, 4:10 PM IST

ram

ರಾಮನಗರ: ಜಿಲ್ಲಾದ್ಯಂತ ಶ್ರೀ ರಾಮ ನವಮಿಯನ್ನು ಶ್ರದ್ಧಾಭಕ್ತಿಯೊಂದಿಗೆ
ಸಂಭ್ರಮದಿಂದ ಆಚರಣೆ ಮಾಡಲಾಯಿತು.

ರಾಮನಗರದ ಛತ್ರದ ಬೀದಿಯಲ್ಲಿರುವ ಶ್ರೀರಾಮ ದೇಗುಲ, ಶ್ರೀರಾಮಗಿರಿ ಬೆಟ್ಟದ ಮೇಲಿರುವ ಶ್ರೀರಾಮ ದೇಗುಲ, ಬಿಡದಿಯ ಶ್ರೀರಾಮ ಮಂದಿರ, ಮಂಚನಾಯ್ಕನಹಳ್ಳಿ ಬಳಿಯ ಶ್ರೀಕೋತಿ ಆಂಜನೇಯ ಸ್ವಾಮಿ ದೇವಾಲಯ, ಚನ್ನಪಟ್ಟಣ ಪಟ್ಟಣದ ಶ್ರೀಕೋಂದಂಡರಾಮ ಸ್ವಾಮಿ ದೇವಾಲಯ, ಎಲೆಕೇರಿ ರಾಮ ಮಂದಿರ, ದೊಡ್ಡ ಮಳೂರು ಅಪ್ರಮೇಯಸ್ವಾಮಿ ದೇವಾಲಯ, ಕೆಂಗಲ್‌ ಆಂಜನೇಯ ಸ್ವಾಮಿ ದೇವಾಲಯ, ಕನಕಪುರದ ಕೋದಂಡ ರಾಮ ದೇವಾಲಯ, ಕಿಲ್ಲೆ ರಂಗನಾಥ ಸ್ವಾಮಿ ದೇವಾಲಯ, ಹಾರೋಹಳ್ಳಿ, ಸಾತನೂರುಗಳಲ್ಲಿರುವ ಆಂಜನೇಯ ಸ್ವಾಮಿ ದೇವಾಲಯಗಳು, ಮಾಗಡಿ ಪಟ್ಟಣದ ಶ್ರೀರಾಮ ಮಂದಿರ, ಕಲ್ಲೂರು ಆಂಜನೇಯ ಸ್ವಾಮಿ ದೇವಾಲಯ, ಸೋಲೂರು, ಕುದೂರು, ತಿಪ್ಪಸಂದ್ರ ಗ್ರಾಮಗಳಲ್ಲಿ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಶ್ರೀ ರಾಮನವಮಿ ಪ್ರಯುಕ್ತ ವಿಶೇಷ ಪೂಜೆ, ಅಲಂಕಾರ, ಮೆರವಣಿಗೆ, ಪ್ರಸಾದ
ವಿತರಣೆ ಮುಂತಾದ ಧಾರ್ಮಿಕ ವಿಧಿ ವಿಧಾನಗಳು ನಡೆದವು.

ರಾಮ, ಸೀತಾ, ಲಕ್ಷ್ಮಣರ ದರ್ಶನ: ರಾಮನಗರದಲ್ಲಿ ಛತ್ರದ ಬೀದಿಯಲ್ಲಿರುವ ಶ್ರೀರಾಮ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಭಕ್ತರು ಶ್ರೀ ರಾಮ, ಸೀತಾ, ಲಕ್ಷ್ಮಣರ ದರ್ಶನ ಪಡೆದುಕೊಂಡರು. ಸನಿಹದಲ್ಲೇ ಇರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೂ ಭೇಟಿ ನೀಡಿದ ಭಕ್ತರು ಶ್ರೀರಾಮನ ಬಂಟ ಹನುಮಂತನಿಗೂ ತಮ್ಮ ಭಕ್ತಿ ಸಮರ್ಪಿಸಿಕೊಂಡರು.

ತಾಲೂಕಿನಾದ್ಯಂತ ಬಹುತೇಕ ಗ್ರಾಮಗಳಲ್ಲಿ ಶ್ರೀ ಆಂಜನೇಸ್ವಾಮಿ ದೇವಾಲಯಗಳು, ವಿಷ್ಣು ದೇವಾಲಯಗಳಿದ್ದು, ಅಲ್ಲೆಲ್ಲ ಶ್ರೀ ರಾಮ ನವಮಿಯನ್ನು ಅತ್ಯಂತ ಭಕ್ತಿಯಿಂದ ಆಚರಿಸಲಾಯಿಸತು. ರಾಮ ನವಮಿ ಆಚರಣೆಯಲ್ಲಿ ವಿಶೇಷವಾಗಿಕೋಸಂಬರಿ, ರಸಾಯನ, ಪಾನಕ ಮತ್ತುನೀರು ಮಜ್ಜಿಗೆ ಸಾರ್ವಜನಿಕರಿಗೆ ವಿತರಣೆ ಮಾಡಲಾಯಿತು. ಎಲ್ಲಾ ದೇವಾಲಯಗಳಲ್ಲೂ ಭಕ್ತರ ತಂಡಗಳು, ಸ್ವಯಂ ಸೇವಾ ಸಂಘಟನೆಗಳು ಅರವಟ್ಟಿಗೆಗಳನ್ನು ಸ್ಥಾಪಿಸಿದ್ದರು. ನೀರು ಮಜ್ಜಿಗೆ, ಪಾನಕ ಭಕ್ತರ ಬಾಯಾರಿಕೆಯನ್ನು ತಣಿಸಿತು. ಶ್ರೀರಾಮ ನವಮಿಯ ಅಂಗವಾಗಿ ಭಕ್ತರ ತಂಡಗಳು ಭಜನಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ರಾಮನಗರದಲ್ಲಿ ಶ್ರೀರಾಮ ಸಂಗೀತೋತ್ಸವ ನಡೆಯಿತು

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.