Ramanagar: ನಾಮಕಾವಸ್ತೆಗೆ ಪುಡಿ ರೌಡಿಗಳ ಪರೇಡ್ ನಡೆಸಿದ ಡಿವೈಎಸ್ಪಿ
Team Udayavani, Dec 12, 2023, 2:59 PM IST
ರಾಮನಗರ: ಪ್ರಮುಖ ರೌಡಿಗಳನ್ನು ಕರೆಸಿ ಎಚ್ಚರಿಕೆ ನೀಡುವ ಬದಲು ಪುಡಿ ರೌಡಿಗಳನ್ನು ಪರೇಡ್ ನಡೆಸಿದ ಡಿವೈಎಸ್ ಪಿ ಉಪದೇಶ ಪಾಠ ಮಾಡಿದ್ದಾರೆ.
ಇತ್ತೀಚೆಗಷ್ಟೇ ಚನ್ನಪಟ್ಟಣ ತಾಲೂಕಿಗೆ ವಾರ್ಗಾವಣೆಗೊಂಡಿರುವ ಕೆ.ಸಿ. ಗಿರಿ ಅವರು ಚನ್ನಪಟ್ಟಣ ಡಿವೈಎಸ್ಪಿ ಕಚೇರಿ ಬಳಿ ರೌಡಿಗಳ ಪರೇಡ್ ನಡೆಸಿದ್ದಾರೆ.
ಪರೇಡ್ ನಲ್ಲಿ ನೂರಕ್ಕೂ ಹೆಚ್ಚು ಪುಡಿರೌಡಿ ಶೀಟರ್ಸ್ ಗಳು ಭಾಗಿಯಾಗಿದ್ದರು. ಪ್ರಮುಖ ರೌಡಿಗಳನ್ನು ಬಿಟ್ಟು ನಾಮಕಾವಸ್ತೆಗೆ ಪುಡಿ ರೌಡಿಶೀಟರ್ಸ್ ಕರೆಸಿ ಪರೇಡ್ ನಡೆಸಿದ್ದಾರೆ.
ಚನ್ನಪಟ್ಟಣ ತಾಲೂಕಿನಲ್ಲಿ ಮನೆ ಕಳ್ಳತನ, ದರೋಡೆ, ಹತ್ಯೆ ಪ್ರಕರಣಗಳು ಹೆಚ್ಚಾಗಿತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್