Ramanagara:ಒಕ್ಕಣೆಗೆ ಹಾಕಿದ್ದ ಹುಲ್ಲು ಇಂಜಿನ್ ಗೆ ತಗುಲಿ ಕಾರು ಭಸ್ಮ
Team Udayavani, Jan 12, 2024, 7:30 PM IST
ರಾಮನಗರ: ರಸ್ತೆಯಲ್ಲಿ ಒಕ್ಕಣೆ ಮಾಡಲು ರಾಗಿ ಹುಲ್ಲು ಹಾಕಿದ್ದ ಪರಿಣಾಮ ಬೆಂಕಿ ಹತ್ತಿಕೊಂಡು ಕಾರು ಭಸ್ಮವಾದ ಘಟನೆ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ- ಅಂಕುಶನಹಳ್ಳಿ ರಸ್ತೆಯಲ್ಲಿ ನಡೆದಿದೆ.
ಕೃಷ್ಣಾಪುರ ಗ್ರಾಮದಿಂದ ಅಂಕುಶನಹಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನ ಇಂಜಿನ್ಗೆ ಹುಲ್ಲು ಸಿಕ್ಕಿಕೊಂಡು ಬೆಂಕಿ ಹತ್ತಿಕೊಂಡಿದೆ.ತತ್ ಕ್ಷಣ ಕೆಳಗಿದ ಕಾರಿನ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದನಾದರೂ ಕಾರು ಸಂಪೂರ್ಣ ಭಸ್ಮವಾಗಿದೆ.ಅಗ್ನಿಶಾಮಕ ದಳದ ತಂಡಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.
ರಸ್ತೆಯಲ್ಲಿ ರಾಗಿ, ಭತ್ತ ಹಾಗೂ ಹುರುಳಿಯನ್ನು ಒಕ್ಕಣೆ ಮಾಡುತ್ತಿರುವ ಕಾರಣ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಈ ಹಿಂದೆ ಸಹ ರಸ್ತೆಯಲ್ಲಿ ಹುಲ್ಲು ಹಾಕಿದ್ದರಿಂದ ಹಲವು ಅಪಘಾತಗಳು ಸಂಭವಿಸಿವೆ.ಪೊಲೀಸ್ ಇಲಾಖೆ ರಸ್ತೆಯಲ್ಲಿ ಹುಲ್ಲು ಹಾಕುವುದನ್ನು ತಪ್ಪಿಸುವಂತೆ ವಾಹನ ಸವಾರರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ