Ramanagar; ಟೈರ್ ಸ್ಪೋಟಗೊಂಡು ಬೃಹತ್ ಕಂಟೇನರ್ ಪಲ್ಟಿ; ಅಡಿಯಲ್ಲಿ ಸಿಲುಕಿ ಚಾಲಕನ ನರಳಾಟ
Team Udayavani, Sep 15, 2023, 10:10 AM IST
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲಿ ಬೆಳ್ಳಂಬೆಳಿಗ್ಗೆ ಅಪಘಾತ ನಡೆದಿದ್ದು, ಟೈರ್ ಸ್ಪೋಟಗೊಂಡು ಬೃಹತ್ ಕಂಟೈನರ್ ಪಲ್ಟಿಯಾಗಿದೆ.
ಚನ್ನಪಟ್ಟಣ ತಾಲೂಕಿನ ಕುಂತೂರುದೊಡ್ಡಿ ಗ್ರಾಮದ ಬಳಿ ಘಟನೆ ನಡೆದಿದ್ದು, ಬೆಂಗಳೂರಿನಿಂದ ಮೈಸೂರಿಗೆ ಸಿಮೆಂಟ್ ಲೋಡ್ ತುಂಬಿಕೊಂಡು ಹೋಗುತ್ತಿದ್ದ ಕಂಟೈನರ್ ಟೈರ್ ಸ್ಪೋಟವಾದ ಪರಿಣಾಮ ಹೈವೆಯಿಂದ ಸರ್ವೀಸ್ ರಸ್ತೆಗೆ ಉರುಳಿದೆ.
ಇದನ್ನೂ ಓದಿ:Sandalwood; ರಿಲೀಸ್ ಅಖಾಡದಲ್ಲಿ ಭಿನ್ನ ವಿಭಿನ್ನ ಚಿತ್ರಗಳು…: 4 ಚಿತ್ರಗಳು ಇಂದು ತೆರೆಗೆ
ಅಪಘಾತದ ರಭಸಕ್ಕೆ ಲಾರಿ ಇಂಜಿನ್ ಮತ್ತು ಕಂಟೇನರ್ ಇಬ್ಬಾಗವಾಗಿದೆ. ಚಾಲಕ ಕಂಟೇನರ್ ಅಡಿಯಲ್ಲಿ ಸಿಲುಕಿ ನರಳಾಟ ನಡೆಸುತ್ತಿದ್ದು, ಸ್ಥಳೀಯರು, ಪೊಲೀಸರಿಂದ ಜೆಸಿಬಿ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್