ರಾಮನಗರ: ಸೋಂಕಿಗೆ ಮತ್ತೊಂದು ಬಲಿ


Team Udayavani, Jul 10, 2020, 7:05 AM IST

rmn-death

ರಾಮನಗರ/ಮಾಗಡಿ: ಕೋವಿಡ್‌ 19 ಮಹಾಮಾರಿಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಗುರುವಾರ 17 ಕೋವಿಡ್‌-19 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.  ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 332ಕ್ಕೇರಿದೆ. ಮಾಗಡಿ 2, ಚನ್ನಪಟ್ಟಣ 1 ಮತ್ತು ರಾಮನಗರದಲ್ಲಿ 14 ಪ್ರಕರಣಗಳು ಒಟ್ಟು 17 ಪ್ರಕರಣಗಳು ಪತ್ತೆಯಾಗಿವೆ.

ಇದೇ ದಿನ 12 ಮಂದಿ ಕೋವಿಡ್‌ ಸೋಂಕಿನಿಂದ ಗುಣಮುಖರಾಗಿದ್ದು,  ಇಲ್ಲಿಯವರೆಗೆ ಒಟ್ಟು 157 ಮಂದಿ ಗುಣಮುಖರಾಗಿದ್ದಾರೆ. ಗುರುವಾರ ಚಿಕಿತ್ಸೆಗೆ ಸ್ಪಂದಿಸದೆ ಮಾಗಡಿ ತಾಲೂಕಿನ 48 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿಗೆ ಒಟ್ಟು 8 ಮಂದಿ ತುತ್ತಾಗಿದ್ದಾರೆ.

ಮೂವರಿಗೆ ಕೋವಿಡ್‌ 19 ಸೋಂಕು: ಪಟ್ಟಣದ ರಾಜ್‌ಕುಮಾರ್‌ ರಸ್ತೆ ನಿವಾಸಿ (77) ಬುಧವಾರ ರಾತ್ರಿ ಕೋವಿಡ್‌ 19 ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್‌ 19 ಪಾಸಿಟಿವ್‌ ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಕಳೆದ ವಾರ  ಬೆಂಗಳೂರಿನ ರಾಜರಾಜೇಶ್ವರಿ ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ ಜಿಲ್ಲಾಡಳಿತ ಬುಲೆಟಿನ್‌ನಲ್ಲಿ ಪ್ರಕಟಿಸಿಲ್ಲ.

ತಿರುಮಲೆ ನಿವಾಸಿಗಳಾದ ಮೂರು ಮಂದಿಗೆ ಕೋವಿಡ್‌ 19 ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಸೋಂಕಿತರನ್ನು ಕೋವಿಡ್‌ ಆಸ್ಪತ್ರೆಗೆ ಕೊಂಡೊಯ್ಯಲು ಕೋವಿಡ್‌ 19 ವಾರಿಯರ್ಗಳು ಭೇಟಿ ನೀಡಿ ಮನವೊಲಿಸಿದರು. ನಂತರ ಕೋವಿಡ್‌ ಆಸ್ಪತ್ರೆ ಕರೆದೊಯ್ಯಯ್ದರು. ನಂತರ ಪ್ರದೇಶವನ್ನು ಸೀಲ್‌ಡೌನ್‌ಗೊಳಿಸಲಾಯಿತು.

ಪಟ್ಟಣದಲ್ಲಿ ದಿನೆ ದಿನೇ ಕೋವಿಡ್‌ 19 ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಜನರಲ್ಲಿ ಆತ್ಮಸ್ಥೈರ್ಯ ತುಂಬುತ್ತಿದ್ದ ಪಕ್ಷದ ನಾಯಕರು ಕ್ವಾರಂಟೈನ್‌ ಆಗಿರುವುದರಿಂದ ಜನರಿಗೆ ಧೈರ್ಯ  ತುಂಬವವರು ಇಲ್ಲದಂತಾಗಿದೆ. ನಾಯಕರಿಲ್ಲದ ಕಾರಣ ಕಾರ್ಯಕರ್ತರು ಮನೆ ಸೇರಿಸಿದ್ದಾರೆ. ಅಧಿಕಾರಿಗಳು ಮಾತ್ರ ಕರ್ತವ್ಯದಲ್ಲಿ ನಿರತರಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.