Ramanagar; ಸಿ.ಪಿ.ಯೋಗೇಶ್ವರ್ ಬಾವ ಹತ್ಯೆ ಪ್ರಕರಣ:A3 ಆರೋಪಿ ಬಂಧನ
Team Udayavani, Dec 27, 2023, 6:24 PM IST
ರಾಮನಗರ: ಸಿ.ಪಿ.ಯೋಗೇಶ್ವರ್ ಬಾವ ಮಹದೇವಯ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು A3 ಆರೋಪಿ ಮದನ್ ಕುಮಾರ್ (33) ಎಂಬಾತನನ್ನ ಬಂಧಿಸಿದ್ದಾರೆ.
ಚನ್ನಪಟ್ಟಣ ಗ್ರಾಮಾಂತರ ಪಿಎಸ್ಐ ಕೃಷ್ಣ ನೇತೃತ್ವದಲ್ಲಿ ಆರೋಪಿ ಮದನ್ ನನ್ನ ಬಂಧಿಸಲಾಗಿದ್ದು, ಈತ A2 ಆರೋಪಿ ಪ್ರಭಾಕರ್ ಸ್ನೇಹಿತನಾಗಿದ್ದು, ಹತ್ಯೆ ಮಾಡಲು ಸಹಾಯ ಮಾಡಿದ್ದ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.ಮದನ್ ಕುಮಾರ್ ತಮಿಳುನಾಡಿನ ಧರ್ಮಾಪುರಿ ಮೂಲದವನಾಗಿದ್ದಾನೆ.
ಚನ್ನಪಟ್ಟಣ ಪೊಲೀಸರು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ