Ramanagara: ಚುನಾವಣಾಧಿಕಾರಿಗಳ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು


Team Udayavani, Sep 27, 2023, 1:31 PM IST

Ramanagara: ಚುನಾವಣಾಧಿಕಾರಿಗಳ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು

ರಾಮನಗರ: ಹಾಲು ಉತ್ಪಾದಕ ಸಂಘದ ಚುನಾವಣೆ ನಡೆಸಲು ಬರುತ್ತಿದ್ದ ಚುನಾವಣಾಧಿಕಾರಿಗಳ ಕಾರನ್ನು ತಡೆದು ದಾಖಲೆಗಳನ್ನು ದೋಚಿದ ಘಟನೆ ಹೊಸಪಾಳ್ಯ ಹಾಗೂ ಕೆಂಚನಹಳ್ಳಿಯಲ್ಲಿ ಬುಧವಾರ ನಡೆದಿದೆ.

ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕು ತಿಪ್ಪಸಂದ್ರ ಹೋಬಳಿಯ ಹುಳ್ಳೇನಹಳ್ಳಿ ಹಾಲು ಉತ್ಪಾದಕ ಸಂಘದ ಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿತ್ತು ಅದರಂತೆ ಇಂದು ಅಧಿಕಾರಿಗಳು ಕಾರಿನಲ್ಲಿ ಬರುತ್ತಿದ್ದ ವೇಳೆ ಚುನಾವಣಾಧಿಕಾರಿಗಳ ಕಾರನ್ನು ಹೊಸಪಾಳ್ಯ ಹಾಗೂ ಕೆಂಚನಹಳ್ಳಿ ರಸ್ತೆ ಮಧ್ಯದಲ್ಲೇ ಅಡ್ಡಕಟ್ಟಿದ ತಂಡ ಚುನಾವಣಾಧಿಕಾರಿಗಳ ಬಳಿ ಇದ್ದ ಮೊಬೈಲ್ ಹಾಗೂ ಚುನಾವಣೆಗೆ ಸಂಬಂಧಪಟ್ಟ ನಾಮಪತ್ರ ಲ್ಯಾಪ್ ಟ್ಯಾಪ್ ಹಾಗೂ ಇತರೆ ದಾಖಲೆಗಳನ್ನು ಕಸಿದು ಕಾರಿನಲ್ಲಿ ಪರಾರಿಯಾಗಿರುವ ಘಟನೆ ನಡೆದಿದೆ.

ಕುದೂರು ಹಾಗೂ ಮಾಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: World Tourism Day:ಪ್ರಕೃತಿ ಸೃಷ್ಟಿಸಿದ ಸ್ವರ್ಗ, ಚಾರಣ ಪ್ರಿಯರ ನೆಚ್ಚಿನ ತಾಣ “ಕೊಡಚಾದ್ರಿ”

ಟಾಪ್ ನ್ಯೂಸ್

priyank-kharge

Election Result; ತೆಲಂಗಾಣ ಸರ್ಕಾರದ ವಿರುದ್ದ ಜನಾಕ್ರೋಶ: ಸಚಿವ ಪ್ರಿಯಾಂಕ್ ಖರ್ಗೆ

venkatesh prasad

Election; ಸನಾತನ ಧರ್ಮಕ್ಕೆ ನಿಂದಿಸಿದರೆ..: ಕಾಂಗ್ರೆಸ್ ವಿರುದ್ಧ ವೆಂಕಟೇಶ್ ಪ್ರಸಾದ್ ಟೀಕೆ

11-chikkamagaluru

Chikkamagaluru: ಕರ್ತವ್ಯನಿರತ ಚಾಲಕನಿಗೆ ಹೃದಯಾಘಾತ; ಸಾವು

david warner

Farewell Sereis; ಪಾಕ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದ ಡೇವಿಡ್ ವಾರ್ನರ್

10-uv-fusion

Confidence: ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು

BJP 2

Lok Sabha Polls 2024: ಬಿಜೆಪಿಯ ಉತ್ಸಾಹ ಇಮ್ಮಡಿಗೊಳಿಸಿದ ಮೂರು ರಾಜ್ಯಗಳ ಫಲಿತಾಂಶ

Session: ಈ ಬಾರಿಯ ಅಧಿವೇಶನವು ಬಿರುಗಾಳಿಯ ಅಧಿವೇಶನವಾಗುವ ಸಾಧ್ಯತೆ ಇದೆ: ಪ್ರಹ್ಲಾದ್ ಜೋಶಿ

Session: ಈ ಬಾರಿಯ ಅಧಿವೇಶನವು ಬಿರುಗಾಳಿಯ ಅಧಿವೇಶನವಾಗುವ ಸಾಧ್ಯತೆ ಇದೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Mahadevapura: 2 ತಿಂಗಳ ಹಿಂದಷ್ಟೇ ಪ್ರೇಮ ವಿವಾಹವಾಗಿದ್ದಾಕೆ ನೇಣಿಗೆ ಶರಣು

pregnancy

ಪ್ರತೀ ತಿಂಗಳು 70ಕ್ಕೂ ಅಧಿಕ ಭ್ರೂಣಹತ್ಯೆ!- ತೊಟ್ಟಿ, ಶೌಚಾಲಯ ಸೇರುತ್ತಿದ್ದ ಭ್ರೂಣಗಳು

belagavi session

Politics: ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ

santhosh lad

ಸೆಸ್‌ ಹೆಚ್ಚಳಕ್ಕೆ GIS ಅನುಸರಿಸಲು ಸೂಚನೆ: ಸಂತೋಷ್‌ ಲಾಡ್‌

renukacharya

Politics: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರಕಾರ ಪತನ: ರೇಣುಕಾಚಾರ್ಯ

MUST WATCH

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

ಹೊಸ ಸೇರ್ಪಡೆ

priyank-kharge

Election Result; ತೆಲಂಗಾಣ ಸರ್ಕಾರದ ವಿರುದ್ದ ಜನಾಕ್ರೋಶ: ಸಚಿವ ಪ್ರಿಯಾಂಕ್ ಖರ್ಗೆ

ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಒದಗಿಸುವ ಪ್ರಮಾಣಿಕ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ

ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಒದಗಿಸುವ ಪ್ರಮಾಣಿಕ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ

Illegal liquor; ಅಕ್ರಮ ಮದ್ಯ; ಮೌನಕ್ಕೆ ಜಾರಿದ ಅಬಕಾರಿ ಇಲಾಖೆ

Illegal liquor; ಅಕ್ರಮ ಮದ್ಯ; ಮೌನಕ್ಕೆ ಜಾರಿದ ಅಬಕಾರಿ ಇಲಾಖೆ

venkatesh prasad

Election; ಸನಾತನ ಧರ್ಮಕ್ಕೆ ನಿಂದಿಸಿದರೆ..: ಕಾಂಗ್ರೆಸ್ ವಿರುದ್ಧ ವೆಂಕಟೇಶ್ ಪ್ರಸಾದ್ ಟೀಕೆ

Dialysis machine: ಚಾ.ನಗರ ಜಿಲ್ಲೆಗೆ ಬೇಕು ಮತ್ತಷ್ಟು ಡಯಾಲಿಸಿಸ್‌ ಯಂತ್ರಗಳು

Dialysis machine: ಚಾ.ನಗರ ಜಿಲ್ಲೆಗೆ ಬೇಕು ಮತ್ತಷ್ಟು ಡಯಾಲಿಸಿಸ್‌ ಯಂತ್ರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.