Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
ಬೇರೆಯವರನ್ನು ಬೆಳೆಸಲು ಸಾಧ್ಯವಿಲ್ಲವೇ?
Team Udayavani, Mar 22, 2024, 8:13 PM IST
ರಾಮನಗರ: ಹಾಸನದವರು ನಮ್ಮ ಜಿಲ್ಲೆಯಿಂದ ಪ್ರಧಾನಮಂತ್ರಿ, ಮುಖ್ಯಮಂತ್ರಿ ಆದರು. ಮಗ, ಸೊಸೆ, ಮೊಮ್ಮಗನನ್ನು ತಂದರು. ಈಗ ಅಳಿಯನನ್ನು ರಾಜಕೀಯಕ್ಕೆ ಕರೆದುಕೊಂಡು ಬಂದಿದ್ದಾರೆ. ಅವರಿಗೆ ರಾಮನಗರ ಜಿಲ್ಲೆಯ ಯಾರನ್ನೂ ಬೆಳೆಸಲು ಸಾಧ್ಯವಾಗಲಿಲ್ಲವೇ ಎಂದು ಸಂಸದ ಡಿ.ಕೆ.ಸುರೇಶ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ವಾಗ್ಧಾಳಿ ನಡೆಸಿದರು.
ಚನ್ನಪಟ್ಟಣ ತಾಲೂಕಿನ ಕಾಡಂಕನಹಳ್ಳಿಯಲ್ಲಿ ಗುರುವಾರ ರಾತ್ರಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡು ಮಾತನಾಡಿ, ರಾಮನಗರ ಜಿಲ್ಲೆಯಲ್ಲಿ ಯಾರೂ ಶಕ್ತಿ ಇರುವವರು ಇಲ್ಲವೇ? ಅವರನ್ನು ಪ್ರಶ್ನಿಸುವ ಹಕ್ಕು ಈ ಕ್ಷೇತ್ರದ ಮತದಾರರಿಗೆ ಇದ್ದು, ನೀವು ಈ ಪ್ರಶ್ನೆಯನ್ನು ಅವರ ಮುಂದೆ ಎತ್ತಬೇಕು. ಈ ಜಿಲ್ಲೆಯ ಮಗನನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಸ್ವಾಭಿಮಾನ ಉಳಿಸಬೇಕೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ